ಬ್ರೇಕಿಂಗ್ ನ್ಯೂಸ್
30-12-22 11:16 am HK News Desk ದೇಶ - ವಿದೇಶ
ಅಹ್ಮದಾಬಾದ್, ಡಿ.30: ಕಳೆದೆರಡು ದಿನಗಳಿಂದ ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ತಾಯಿ ಹೀರಾ ಬೇನ್ (100) ಚಿಕಿತ್ಸೆ ಫಲಿಸದೆ ನಿಧನರಾಗಿದ್ದಾರೆ. ಎರಡು ದಿನದಿಂದ ತೀವ್ರ ಅನಾರೋಗ್ಯಕ್ಕೆ ಒಳಗಾಗಿದ್ದ ಹೀರಾ ಬೆನ್ ಅವರನ್ನು ಅಹ್ಮದಾಬಾದಿನ ಯುಎನ್ ಮೆಹ್ತಾ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಶುಕ್ರವಾರ ಮುಂಜಾನೆ 3.30ರ ಸುಮಾರಿಗೆ ಚಿಕಿತ್ಸೆ ಫಲಿಸದೆ ಕೊನೆಯುಸಿರೆಳೆದಿದ್ದಾರೆ ಎಂದು ವೈದ್ಯರು ಘೋಷಣೆ ಮಾಡಿದ್ದಾರೆ. ತಾಯಿ ತೀರಿಕೊಂಡ ಬಗ್ಗೆ ಭಾವುಕರಾಗಿ ಟ್ವೀಟ್ ಮಾಡಿರುವ ಪ್ರಧಾನಿ ಮೋದಿ, ಭವ್ಯವಾದ ಶತಮಾನವೊಂದು ದೇವರ ಪಾದ ಸೇರಿದೆ. ಅಮ್ಮನಲ್ಲಿಯೇ ನಾನು ಆ ತ್ರಿಮೂರ್ತಿಗಳನ್ನು ಕಂಡಿದ್ದೆ. ತಪಸ್ವಿ ರೀತಿಯ ಅವರ ಜೀವನ ಪ್ರಯಾಣ, ನಿಸ್ವಾರ್ಥ ಕರ್ಮಯೋಗಿಯ ರೀತಿ ಮೌಲ್ಯಗಳಿಗೆ ಬದ್ಧವಾಗಿತ್ತು ಎಂದು ಹೇಳಿದ್ದಾರೆ.




ಮನೆಗೆ ಬಂದು ಅಮ್ಮನ ಅಂತಿಮ ದರ್ಶನ ಪಡೆದ ಮೋದಿ, ಅಲ್ಲಿಂದ ಅಂತ್ಯಕ್ರಿಯೆಗೆ ಸಾಗುವ ಸಂದರ್ಭ ಕುಟುಂಬ ಸದಸ್ಯರ ಜೊತೆಗೆ ಶವಯಾತ್ರೆಗೆ ಹೆಗಲು ಕೊಟ್ಟು ನಡೆದಿದ್ದಾರೆ. ಸುತ್ತ ಭದ್ರತಾ ಸಿಬಂದಿಯ ಜೊತೆಗೆ ಶವಕ್ಕೆ ಹೆಗಲು ಕೊಟ್ಟ ಚಿತ್ರ ವೈರಲ್ ಆಗಿದೆ. ದೇಶಕ್ಕೆ ಹೆಮ್ಮೆ ತಂದ ಪುತ್ರನಿಗೆ ಜನ್ಮ ಕೊಟ್ಟ ಮೋದಿಯ ತಾಯಿ ನಿಧನಕ್ಕೆ ದೇಶಾದ್ಯಂತ ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳು, ರಾಷ್ಟ್ರಪತಿ ಸೇರಿದಂತೆ ಗಣ್ಯರು ಸಂತಾಪ ಸೂಚಿಸಿದ್ದಾರೆ.
Prime Minister Narendra Modi's mother Heeraben Modi, who dies early this morning, has been cremated in Gandhinagar. PM Modi, who reached Gujarat early this morning, performed the last rites. Heeraben Modi was 99.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm