ಬ್ರೇಕಿಂಗ್ ನ್ಯೂಸ್
16-10-20 03:10 pm Headline Karnataka News Network ದೇಶ - ವಿದೇಶ
ಮುಂಬೈ, ಅಕ್ಟೋಬರ್ 16: ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ "ವೈಲ್ಡ್ ಲೈಫ್ ಫೋಟೋಗ್ರಾಫರ್ ಆಫ್ ದಿ ಇಯರ್" ಪ್ರಶಸ್ತಿ ಭಾರತದ ಮಹಿಳೆಯೊಬ್ಬರಿಗೆ ದಕ್ಕಿದೆ. ಈ ಪ್ರಶಸ್ತಿ ಪಡೆದ ಮೊದಲ ಭಾರತೀಯ ಮಹಿಳೆ ಎಂಬ ಹೆಗ್ಗಳಿಕೆಗೆ ಮುಂಬೈನ ಐಶ್ವರ್ಯ ಶ್ರೀಧರ್ ಪಾತ್ರರಾಗಿದ್ದಾರೆ.
ಕಳೆದ 56 ವರ್ಷಗಳಿಂದ ಈ ಸ್ಪರ್ಧೆಯನ್ನು ಆಯೋಜಿಸಲಾಗುತ್ತಿದ್ದು, ಇದೇ ಮೊದಲಿಗೆ ಭಾರತೀಯ ಮಹಿಳೆಯ ಮುಡಿಗೆ ಈ ಪ್ರಶಸ್ತಿ ಲಭಿಸಿದೆ.



ಲಂಡನ್ನ ನ್ಯಾಚುರಲ್ ಹಿಸ್ಟರಿ ಮ್ಯೂಸಿಯಂನಲ್ಲಿ ಪ್ರಶಸ್ತಿ ಆಯ್ಕೆಯನ್ನು ಘೋಷಣೆ ಮಾಡಲಾಗಿದ್ದು, ವಿಶ್ವದ 80 ಕ್ಕೂ ಹೆಚ್ಚು ದೇಶಗಳ 50,000 ಛಾಯಾಗ್ರಾಹಕರು ಸ್ಪರ್ಧೆಯಲ್ಲಿ ಭಾಗವಹಿಸಿದ್ದರು. ಈ ಪೈಕಿ, ನೂರು ಮಂದಿಯನ್ನು ಆಯ್ಕೆ ಮಾಡಿ ಪ್ರಶಸ್ತಿಗೆ ಪರಿಗಣಿಸಲಾಗಿತ್ತು.
ನೂರು ಛಾಯಾಚಿತ್ರಗಳಲ್ಲಿ ಐಶ್ವರ್ಯ ಅವರು ಕ್ಲಿಕ್ಕಿಸಿದ್ದ ಚಿತ್ರವನ್ನು ಆಯ್ಕೆ ಮಾಡಲಾಗಿದ್ದ, ಅವರ ಚಿತ್ರಕ್ಕೆ 'ಲೈಟ್ಸ್ ಆಫ್ ಫ್ಯಾಶನ್' ಎಂದು ಹೆಸರಿಸಲಾಗಿದೆ. ಈ ಚಿತ್ರವನ್ನು ಐಶ್ವರ್ಯ ಕ್ಯಾನನ್ ಕ್ಯಾಮರಾ ಬಳಸಿ ಸೆರೆಹಿಡಿದಿದ್ದಾರೆ.
ಕನ್ಸ್ಯೂಮರ್ ಸಿಸ್ಟಮ್ ಪ್ರಾಡಕ್ಟ್ಸ್ ಅಂಡ್ ಇಮೇಜಿಂಗ್ ಕಮ್ಯುನಿಕೇಶನ್ಸ್ ನಿರ್ದೇಶಕ ಸುಕುಮಾರನ್ ಮಾತನಾಡಿ, ಇದು ಕ್ಯಾನನ್ ಗೆ ಹೆಮ್ಮೆಯ ದಿನವಾಗಿದೆ, ಏಕೆಂದರೆ ಪ್ರಶಸ್ತಿ ಗೆದ್ದ ಚಿತ್ರವನ್ನು ಎಒಎಸ್-1ಡಿ ಕ್ಯಾಮರಾ ಬಳಸಿ ಚಿತ್ರೀಕರಿಸಲಾಗಿದೆ ಮತ್ತು ಈ ಕ್ಯಾಮೆರಾದ ಹೃದಯಭಾಗದಲ್ಲಿ ಕ್ಯಾನನ್ ಅಭಿವೃದ್ಧಿಪಡಿಸಿದ ಸಿಮೋಸ್ ಸೆನ್ಸೋರ್ ಚಿತ್ರದ ಗುಣಮಟ್ಟವನ್ನು ಸೂಚಿಸುತ್ತದೆ. ಇದು ಪ್ರತಿಭೆಗಳನ್ನು ಬೆಳೆಸುವ ಮತ್ತು ಉತ್ತೇಜಿಸುವ ಜೊತೆಗೆ ದೇಶದಲ್ಲಿ ಛಾಯಾಗ್ರಹಣ ಸಂಸ್ಕೃತಿಯನ್ನು ಪ್ರಚಾರ ಮಾಡುವ ಕ್ಯಾನನ್ ಅವರ ಬದ್ಧತೆಗೆ ಸಾಕ್ಷಿಯಾಗಿದೆ ಎಂದಿದ್ದಾರೆ.
Aishwarya Sridhar's photo titled 'Lights of Passion' has earned the 'Highly Commended' award at the Wildlife Photographer of the Year 2020. The 23-year-old has become the first Indian to win the coveted award.
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
24-08-26 01:13 pm
HK News Staffer
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
ಧಾರ್ಮಿಕ ದ್ವೇಷದ ನೆಪದಲ್ಲಿ ಪುತ್ತೂರು ಬಂದ್ ಕರೆ ಕೊಟ...
23-08-26 05:36 pm
ತಾಂತ್ರಿಕ ದೋಷದಿಂದ ದಾಖಲೆ ಸುಟ್ಟ ಆರೋಪ ; ಪುತ್ತೂರಿನ...
23-08-26 05:18 pm
ರಾಜ್ಯದಲ್ಲಿ ಕೃತಕ ಪನೀರ್ ಬ್ಯಾನ್, ನಕಲಿ ಔಷಧ ಜಾಲ ಹಿ...
22-08-26 01:37 pm
24-08-26 02:35 pm
HK News Staffer
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm
ಬ್ರಹ್ಮಾವರದಲ್ಲಿ ಬೆಚ್ಚಿಬೀಳಿಸುವ ಕೃತ್ಯ ; ಹೆತ್ತ ತಂ...
24-08-26 12:06 pm
ಡೇವಿಡ್ ಡಿಸೋಜ ಹತ್ಯೆಗೆ ಶಾರ್ಪ್ ಶೂಟರ್ಗಳನ್ನು ರವಾನ...
24-08-26 11:05 am