ಬ್ರೇಕಿಂಗ್ ನ್ಯೂಸ್
16-10-20 05:02 pm Headline Karnataka News Network ದೇಶ - ವಿದೇಶ
ಚಂಡಿಗಡ, ಅಕ್ಟೋಬರ್ 16 : ಶೌರ್ಯ ಪ್ರಶಸ್ತಿ ವಿಜೇತ ಮಾಜಿ ಯೋಧ ಬಲ್ವಿಂದರ್ ಸಿಂಗ್ರನ್ನು ಪಂಜಾಬ್ನ ತಾರ್ನ್ ತರಣ್ ಜಿಲ್ಲೆಯಲ್ಲಿ ಅಪರಿಚಿತ ದುಷ್ಕರ್ಮಿಗಳ ತಂಡ ಶುಕ್ರವಾರ ಗುಂಡಿಕ್ಕಿ ಸಾಯಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಜಿಲ್ಲೆಯ ಭಿಖಿವಿಂದ್ ಗ್ರಾಮದಲ್ಲಿ ಬಲ್ವಿಂದರ್ ಸಿಂಗ್ ತಮ್ಮ ಮನೆ ಸಮೀಪದ ಕಚೇರಿಯಲ್ಲಿದ್ದಾಗ ಮೋಟಾರ್ ಸೈಕಲ್ನಲ್ಲಿ ಬಂದ ಕೆಲ ದುಷ್ಕರ್ಮಿಗಳು ಯೋಧ ಬಲ್ವಿಂದರ್ ಮೇಲೆ ಗುಂಡು ಹಾರಿಸಿ ಪರಾರಿಯಾಗಿದ್ದಾರೆ ಎಂದು ತಿಳಿದುಬಂದಿದೆ.


62 ವರ್ಷದ ಸಿಂಗ್ ಅವರು ರಾಜ್ಯದಲ್ಲಿ ಭಯೋತ್ಪಾದನೆ ವಿರುದ್ಧ ಧೈರ್ಯದಿಂದ ಹೋರಾಡಿ ಅವರನ್ನು ಸದೆಬಡಿದಿದ್ದರು. ಇದೇ ಕಾರಣಕ್ಕೆ ಅವರ ಸಾಧನೆಯನ್ನು ಗೌರವಿಸಿ 1993ರಲ್ಲಿ ಕೇಂದ್ರ ಸರಕಾರ ದೇಶದ ಅತ್ಯುನ್ನತ ಗೌರವವಾದ ಶೌರ್ಯ ಚಕ್ರ ಪ್ರಶಸ್ತಿ ನೀಡಿತ್ತು.
03-03-26 08:39 pm
HK News Staffer
ಜೀವನಾಂಶ ಕೇಳಿದ ಪತ್ನಿಯನ್ನು ಸುಪಾರಿ ಕೊಟ್ಟು ಕೊಲ್ಲಿ...
03-03-26 08:37 pm
ತಮ್ಮದೇ ಶಾಸಕರ ಫೋನ್ ಕದ್ದಾಲಿಕೆ - ಡಿಕೆಶಿ ಬಗ್ಗೆ ಎಚ...
03-03-26 08:25 pm
1ನೇ ತರಗತಿ ಸೇರಲು 6 ವರ್ಷ ಕಡ್ಡಾಯ; ಸರ್ಕಾರದ ವಯೋಮಿತ...
02-03-26 09:19 pm
ಗಲ್ಫ್ ಯುದ್ಧ; ಬಳ್ಳಾರಿಯಿಂದ ದುಬೈ ಟೂರ್ ತೆರಳಿದ್ದ 5...
01-03-26 09:20 pm
03-03-26 04:30 pm
HK News Staffer
ಊಟಕ್ಕೂ ಹಣವಿಲ್ಲ, ದಯವಿಟ್ಟು ಸಹಾಯ ಮಾಡಿ..! ಮಾಸ್ಕೋ...
03-03-26 04:14 pm
ಗಲ್ಫ್ ಉದ್ವಿಗ್ನ ; ವಿವಿಧೆಡೆ ಸಿಲುಕಿರುವ ಭಾರತೀಯರನ್...
03-03-26 04:11 pm
ಗಲ್ಫ್ ದೇಶಗಳ ತೈಲ ಘಟಕಗಳೇ ಟಾರ್ಗೆಟ್ ; ಇರಾನ್ ಕ್ಷಿಪ...
03-03-26 12:26 pm
ಗಲ್ಫ್ ಯುದ್ಧ ಹೊಡೆತ ; 80 ಡಾಲರ್ ದಾಟಿದ ಕಚ್ಚಾ ತೈಲದ...
02-03-26 09:23 pm
03-03-26 09:33 pm
HK News Staffer
'ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಫೋಟಿಸುತ್ತೇನೆ' ಎಂದು...
03-03-26 08:42 pm
ವಿದ್ಯುತ್ ಗುತ್ತಿಗೆದಾರರಲ್ಲಿ ಪರ್ಸೆಂಟ್ ಲೆಕ್ಕದಲ್ಲಿ...
03-03-26 03:10 pm
ನಿಷ್ಠಾವಂತ ಆರೆಸ್ಸೆಸ್ ಕಾರ್ಯಕರ್ತ, ಮಂಗಳೂರಿನ ಬಿಜೆಪ...
03-03-26 02:39 pm
ನಾಲ್ಕು ವರ್ಷಗಳ ಪ್ರೀತಿ ನಿರಾಕರಿಸಿದ ಪ್ರೇಯಸಿ; ವಿರಸ...
03-03-26 10:37 am
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm