ಬ್ರೇಕಿಂಗ್ ನ್ಯೂಸ್
16-10-20 05:02 pm Headline Karnataka News Network ದೇಶ - ವಿದೇಶ
ಚಂಡಿಗಡ, ಅಕ್ಟೋಬರ್ 16 : ಶೌರ್ಯ ಪ್ರಶಸ್ತಿ ವಿಜೇತ ಮಾಜಿ ಯೋಧ ಬಲ್ವಿಂದರ್ ಸಿಂಗ್ರನ್ನು ಪಂಜಾಬ್ನ ತಾರ್ನ್ ತರಣ್ ಜಿಲ್ಲೆಯಲ್ಲಿ ಅಪರಿಚಿತ ದುಷ್ಕರ್ಮಿಗಳ ತಂಡ ಶುಕ್ರವಾರ ಗುಂಡಿಕ್ಕಿ ಸಾಯಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಜಿಲ್ಲೆಯ ಭಿಖಿವಿಂದ್ ಗ್ರಾಮದಲ್ಲಿ ಬಲ್ವಿಂದರ್ ಸಿಂಗ್ ತಮ್ಮ ಮನೆ ಸಮೀಪದ ಕಚೇರಿಯಲ್ಲಿದ್ದಾಗ ಮೋಟಾರ್ ಸೈಕಲ್ನಲ್ಲಿ ಬಂದ ಕೆಲ ದುಷ್ಕರ್ಮಿಗಳು ಯೋಧ ಬಲ್ವಿಂದರ್ ಮೇಲೆ ಗುಂಡು ಹಾರಿಸಿ ಪರಾರಿಯಾಗಿದ್ದಾರೆ ಎಂದು ತಿಳಿದುಬಂದಿದೆ.


62 ವರ್ಷದ ಸಿಂಗ್ ಅವರು ರಾಜ್ಯದಲ್ಲಿ ಭಯೋತ್ಪಾದನೆ ವಿರುದ್ಧ ಧೈರ್ಯದಿಂದ ಹೋರಾಡಿ ಅವರನ್ನು ಸದೆಬಡಿದಿದ್ದರು. ಇದೇ ಕಾರಣಕ್ಕೆ ಅವರ ಸಾಧನೆಯನ್ನು ಗೌರವಿಸಿ 1993ರಲ್ಲಿ ಕೇಂದ್ರ ಸರಕಾರ ದೇಶದ ಅತ್ಯುನ್ನತ ಗೌರವವಾದ ಶೌರ್ಯ ಚಕ್ರ ಪ್ರಶಸ್ತಿ ನೀಡಿತ್ತು.
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
24-08-26 01:13 pm
HK News Staffer
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
ಧಾರ್ಮಿಕ ದ್ವೇಷದ ನೆಪದಲ್ಲಿ ಪುತ್ತೂರು ಬಂದ್ ಕರೆ ಕೊಟ...
23-08-26 05:36 pm
ತಾಂತ್ರಿಕ ದೋಷದಿಂದ ದಾಖಲೆ ಸುಟ್ಟ ಆರೋಪ ; ಪುತ್ತೂರಿನ...
23-08-26 05:18 pm
ರಾಜ್ಯದಲ್ಲಿ ಕೃತಕ ಪನೀರ್ ಬ್ಯಾನ್, ನಕಲಿ ಔಷಧ ಜಾಲ ಹಿ...
22-08-26 01:37 pm
24-08-26 01:03 pm
HK News Staffer
ಬ್ರಹ್ಮಾವರದಲ್ಲಿ ಬೆಚ್ಚಿಬೀಳಿಸುವ ಕೃತ್ಯ ; ಹೆತ್ತ ತಂ...
24-08-26 12:06 pm
ಡೇವಿಡ್ ಡಿಸೋಜ ಹತ್ಯೆಗೆ ಶಾರ್ಪ್ ಶೂಟರ್ಗಳನ್ನು ರವಾನ...
24-08-26 11:05 am
ಹೊಳೆನರಸೀಪುರ ; ಟ್ರ್ಯಾಕ್ಟರ್ ಕೀಯನ್ನು ತಿರುಗಿಸಿದ ಮ...
23-08-26 05:20 pm
ಹೆತ್ತವರನ್ನು ಕೊಲ್ತೇನೆಂದು ಹೇಳಿ ಒಂಬತ್ತನೇ ಕ್ಲಾಸ್...
22-08-26 12:43 pm