ಬ್ರೇಕಿಂಗ್ ನ್ಯೂಸ್
16-10-20 05:02 pm Headline Karnataka News Network ದೇಶ - ವಿದೇಶ
ಚಂಡಿಗಡ, ಅಕ್ಟೋಬರ್ 16 : ಶೌರ್ಯ ಪ್ರಶಸ್ತಿ ವಿಜೇತ ಮಾಜಿ ಯೋಧ ಬಲ್ವಿಂದರ್ ಸಿಂಗ್ರನ್ನು ಪಂಜಾಬ್ನ ತಾರ್ನ್ ತರಣ್ ಜಿಲ್ಲೆಯಲ್ಲಿ ಅಪರಿಚಿತ ದುಷ್ಕರ್ಮಿಗಳ ತಂಡ ಶುಕ್ರವಾರ ಗುಂಡಿಕ್ಕಿ ಸಾಯಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಜಿಲ್ಲೆಯ ಭಿಖಿವಿಂದ್ ಗ್ರಾಮದಲ್ಲಿ ಬಲ್ವಿಂದರ್ ಸಿಂಗ್ ತಮ್ಮ ಮನೆ ಸಮೀಪದ ಕಚೇರಿಯಲ್ಲಿದ್ದಾಗ ಮೋಟಾರ್ ಸೈಕಲ್ನಲ್ಲಿ ಬಂದ ಕೆಲ ದುಷ್ಕರ್ಮಿಗಳು ಯೋಧ ಬಲ್ವಿಂದರ್ ಮೇಲೆ ಗುಂಡು ಹಾರಿಸಿ ಪರಾರಿಯಾಗಿದ್ದಾರೆ ಎಂದು ತಿಳಿದುಬಂದಿದೆ.


62 ವರ್ಷದ ಸಿಂಗ್ ಅವರು ರಾಜ್ಯದಲ್ಲಿ ಭಯೋತ್ಪಾದನೆ ವಿರುದ್ಧ ಧೈರ್ಯದಿಂದ ಹೋರಾಡಿ ಅವರನ್ನು ಸದೆಬಡಿದಿದ್ದರು. ಇದೇ ಕಾರಣಕ್ಕೆ ಅವರ ಸಾಧನೆಯನ್ನು ಗೌರವಿಸಿ 1993ರಲ್ಲಿ ಕೇಂದ್ರ ಸರಕಾರ ದೇಶದ ಅತ್ಯುನ್ನತ ಗೌರವವಾದ ಶೌರ್ಯ ಚಕ್ರ ಪ್ರಶಸ್ತಿ ನೀಡಿತ್ತು.
30-04-26 08:16 pm
HK News Staffer
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
30-04-26 04:30 pm
HK News Staffer
ಪ್ರೀ ವೆಡ್ಡಿಂಗ್ ಶೂಟ್ ಗೆ ವಧುವನ್ನು ಕರೆತರಲು ಹೋಗುತ...
30-04-26 12:31 pm
ರಾಜ್ಯದಲ್ಲಿ ನಕಲಿ ಪಿಎಚ್ಡಿ ಬಾಂಬ್; 400ಕ್ಕೂ ಹೆಚ್ಚ...
30-04-26 10:45 am
ವಾಹನ ಪಾರ್ಕ್ ಮಾಡುವಾಗ ವಿದ್ಯುತ್ ವೈರ್ ಬಿದ್ದು 17...
30-04-26 10:14 am
ಗಾಂಜಾ ಪ್ರಕರಣದಲ್ಲಿ ಹಣ ಕೇಳಿದ್ದಕ್ಕೆ ಬಿಎಸ್ಸಿ ವಿದ...
29-04-26 11:10 pm