ಬ್ರೇಕಿಂಗ್ ನ್ಯೂಸ್
02-01-23 09:39 pm HK News Desk ದೇಶ - ವಿದೇಶ
ಪಣಜಿ, ಜ.2 : ಕಳಸಾ-ಬಂಡೂರಿ ಕುಡಿಯುವ ನೀರು ಯೋಜನಾ ವರದಿಗೆ ಕೇಂದ್ರ ಜಲ ಆಯೋಗ ಕರ್ನಾಟಕಕ್ಕೆ ನೀಡಿರುವ ಅನುಮೋದನೆ ಹಿಂಪಡೆಯದೇ ಇದ್ದರೆ, ತಾನು ರಾಜೀನಾಮೆ ನೀಡಲು ಸಿದ್ಧ ಎಂದು ಕೇಂದ್ರ ಬಂದರು, ಹಡಗು, ಜಲಮಾರ್ಗ ಹಾಗೂ ಪ್ರವಾಸೋದ್ಯಮ ಖಾತೆಯ ಸಹಾಯಕ ಸಚಿವ ಶ್ರೀಪಾದ ನಾಯ್ಕ್ ಹೇಳಿದ್ದಾರೆ.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕಳಸಾ ಬಂಡೂರಿ ಕುಡಿಯುವ ನೀರಿನ ಯೋಜನೆ ಬಗ್ಗೆ ಕರ್ನಾಟಕ ಸಲ್ಲಿಸಿರುವ ಡಿಪಿಆರ್ ಗೆ ಅನುಮೋದನೆ ನೀಡುವ ಮುನ್ನ ಕೇಂದ್ರ ಸರಕಾರ ತನ್ನನ್ನು ವಿಶ್ವಾಸಕ್ಕೆ ತೆಗೆದುಕೊಂಡಿಲ್ಲ. ಗೋವಾದ ಹಿತಾಸಕ್ತಿಯನ್ನು ಕೇಂದ್ರ ಸರಕಾರ ರಕ್ಷಿಸದೇ ಇದ್ದರೆ, ತಾನು ರಾಜೀನಾಮೆ ನೀಡಲು ಹಿಂಜರಿಯಲಾರೆ ಎಂದವರು ಹೇಳಿದ್ದಾರೆ.
''ನಾವೆಲ್ಲರೂ ಈ ನಿರ್ಧಾರವನ್ನು ವಿರೋಧಿಸುತ್ತೇವೆ. ಮಹಾದಾಯಿ ನದಿಗೆ ಸಂಬಂಧಿಸಿ ಗೋವಾದ ಹಿತಾಸಕ್ತಿ ಕಾಪಾಡಲು ಈ ನಿರ್ಧಾರ ಹಿಂಪಡೆಯುವಂತೆ ಕೇಂದ್ರವನ್ನು ಆಗ್ರಹಿಸಲು ರಾಜಕೀಯ ಬದಿಗಿರಿಸಿ ಸಂಘಟಿತರಾಗುವಂತೆ ತಾನು ಎಲ್ಲ ಪ್ರತಿಪಕ್ಷಗಳ ನಾಯಕರನ್ನು ಆಗ್ರಹಿಸುತ್ತೇನೆ'' ಎಂದರು.
ಅಲ್ಲದೆ, ಈ ಅನುಮೋದನೆಯನ್ನು ಹಿಂಪಡೆಯುವಂತೆ ತಾನು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮನವಿ ಮಾಡಲಿದ್ದೇನೆ ಎಂದು ನಾಯ್ಕ್ ತಿಳಿಸಿದ್ದಾರೆ. ಗೋವಾ ಹಾಗೂ ಮಹಾರಾಷ್ಟ್ರದ ವಿರೋಧವನ್ನು ಎದುರಿಸುತ್ತಿರುವ ಬಹುಕಾಲದಿಂದ ನನೆಗುದಿಗೆ ಬಿದ್ದಿರುವ ಕಳಸಾ-ಬಂಡೂರಿ ಕುಡಿಯುವ ನೀರಿನ ಯೋಜನೆಯ ಡಿಪಿಆರ್ ಅನ್ನು ಕೇಂದ್ರ ಅನುಮೋದಿಸಿರುವುದರಿಂದ ಗೋವಾದ ಜನರಿಗೆ ಅನ್ಯಾಯವಾಗಿದೆ ಎಂದವರು ಹೇಳಿದರು.
Union Minister of State for Ports, Shipping, Waterways and Tourism, Shripad Naik on Saturday said that he is ready to resign if the state’s detailed project report (DPR) approval granted to Karnataka for the Kalasa Bhanduri drinking water project is not withdrawn.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm