ಬ್ರೇಕಿಂಗ್ ನ್ಯೂಸ್
02-01-23 09:39 pm HK News Desk ದೇಶ - ವಿದೇಶ
ಪಣಜಿ, ಜ.2 : ಕಳಸಾ-ಬಂಡೂರಿ ಕುಡಿಯುವ ನೀರು ಯೋಜನಾ ವರದಿಗೆ ಕೇಂದ್ರ ಜಲ ಆಯೋಗ ಕರ್ನಾಟಕಕ್ಕೆ ನೀಡಿರುವ ಅನುಮೋದನೆ ಹಿಂಪಡೆಯದೇ ಇದ್ದರೆ, ತಾನು ರಾಜೀನಾಮೆ ನೀಡಲು ಸಿದ್ಧ ಎಂದು ಕೇಂದ್ರ ಬಂದರು, ಹಡಗು, ಜಲಮಾರ್ಗ ಹಾಗೂ ಪ್ರವಾಸೋದ್ಯಮ ಖಾತೆಯ ಸಹಾಯಕ ಸಚಿವ ಶ್ರೀಪಾದ ನಾಯ್ಕ್ ಹೇಳಿದ್ದಾರೆ.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕಳಸಾ ಬಂಡೂರಿ ಕುಡಿಯುವ ನೀರಿನ ಯೋಜನೆ ಬಗ್ಗೆ ಕರ್ನಾಟಕ ಸಲ್ಲಿಸಿರುವ ಡಿಪಿಆರ್ ಗೆ ಅನುಮೋದನೆ ನೀಡುವ ಮುನ್ನ ಕೇಂದ್ರ ಸರಕಾರ ತನ್ನನ್ನು ವಿಶ್ವಾಸಕ್ಕೆ ತೆಗೆದುಕೊಂಡಿಲ್ಲ. ಗೋವಾದ ಹಿತಾಸಕ್ತಿಯನ್ನು ಕೇಂದ್ರ ಸರಕಾರ ರಕ್ಷಿಸದೇ ಇದ್ದರೆ, ತಾನು ರಾಜೀನಾಮೆ ನೀಡಲು ಹಿಂಜರಿಯಲಾರೆ ಎಂದವರು ಹೇಳಿದ್ದಾರೆ.
''ನಾವೆಲ್ಲರೂ ಈ ನಿರ್ಧಾರವನ್ನು ವಿರೋಧಿಸುತ್ತೇವೆ. ಮಹಾದಾಯಿ ನದಿಗೆ ಸಂಬಂಧಿಸಿ ಗೋವಾದ ಹಿತಾಸಕ್ತಿ ಕಾಪಾಡಲು ಈ ನಿರ್ಧಾರ ಹಿಂಪಡೆಯುವಂತೆ ಕೇಂದ್ರವನ್ನು ಆಗ್ರಹಿಸಲು ರಾಜಕೀಯ ಬದಿಗಿರಿಸಿ ಸಂಘಟಿತರಾಗುವಂತೆ ತಾನು ಎಲ್ಲ ಪ್ರತಿಪಕ್ಷಗಳ ನಾಯಕರನ್ನು ಆಗ್ರಹಿಸುತ್ತೇನೆ'' ಎಂದರು.
ಅಲ್ಲದೆ, ಈ ಅನುಮೋದನೆಯನ್ನು ಹಿಂಪಡೆಯುವಂತೆ ತಾನು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮನವಿ ಮಾಡಲಿದ್ದೇನೆ ಎಂದು ನಾಯ್ಕ್ ತಿಳಿಸಿದ್ದಾರೆ. ಗೋವಾ ಹಾಗೂ ಮಹಾರಾಷ್ಟ್ರದ ವಿರೋಧವನ್ನು ಎದುರಿಸುತ್ತಿರುವ ಬಹುಕಾಲದಿಂದ ನನೆಗುದಿಗೆ ಬಿದ್ದಿರುವ ಕಳಸಾ-ಬಂಡೂರಿ ಕುಡಿಯುವ ನೀರಿನ ಯೋಜನೆಯ ಡಿಪಿಆರ್ ಅನ್ನು ಕೇಂದ್ರ ಅನುಮೋದಿಸಿರುವುದರಿಂದ ಗೋವಾದ ಜನರಿಗೆ ಅನ್ಯಾಯವಾಗಿದೆ ಎಂದವರು ಹೇಳಿದರು.
Union Minister of State for Ports, Shipping, Waterways and Tourism, Shripad Naik on Saturday said that he is ready to resign if the state’s detailed project report (DPR) approval granted to Karnataka for the Kalasa Bhanduri drinking water project is not withdrawn.
09-04-26 09:30 pm
HK News Staffer
ಗ್ಯಾರಂಟಿ ಯೋಜನೆಗಳ ಬಗ್ಗೆ ವರದಿ ಕೇಳಿದ ಚುನಾವಣಾ ಆಯೋ...
09-04-26 04:33 pm
ಶರಣ್ಯ ನಾಪತ್ತೆ ಪ್ರಕರಣದಲ್ಲಿ ಟ್ವಿಸ್ಟ್ ; ನಕ್ಸಲ್ ಲ...
09-04-26 03:37 pm
ರಾಜ್ಯದಲ್ಲಿ ಆಟೋ ಗ್ಯಾಸ್ ಕೊರತೆಯಾಗಿದೆ ಎಂಬ ವದಂತಿಗೆ...
08-04-26 09:35 pm
ಜಯಮೃತ್ಯುಂಜಯ ಸ್ವಾಮೀಜಿ ಬೆತ್ತಲೆ ವೀಡಿಯೋ ಕೇಸಿಗೆ ಟ್...
08-04-26 08:44 pm
09-04-26 11:03 pm
HK News Staffer
ಹರ್ಮುಜ್ ಜಲಸಂಧಿಗೆ ಇರಾನ್ ಸುಂಕ ; ಭಾರತಕ್ಕೆ ಭಾರೀ...
09-04-26 07:43 pm
ಕದನ ವಿರಾಮದ ಅಂತಿಮ ಕ್ಷಣದಲ್ಲಿ ಇಸ್ರೇಲ್, ಯುಎಇ, ಕತಾ...
08-04-26 06:59 pm
ಜಾಗತಿಕ ಮಾರುಕಟ್ಟೆ : ಇರಾನ್-ಅಮೆರಿಕ ಕದನ ವಿರಾಮ ಹಿನ...
08-04-26 02:39 pm
ಅಮೆರಿಕ–ಇರಾನ್ ನಡುವೆ 2 ವಾರಗಳ ಕದನ ವಿರಾಮ ಘೋಷಣೆ; ಟ...
08-04-26 10:36 am
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
09-04-26 09:16 pm
HK News Staffer
ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಮಗು ;...
09-04-26 01:03 pm
Arif Murder, Seven Arrested, Mangalore: ಟ್ಯಾಬ...
08-04-26 07:48 pm
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm
Gurupura Accident, Mangalore: ಮೂಡುಬಿದ್ರೆ ಎಕ್ಸ...
08-04-26 04:29 pm