ಬ್ರೇಕಿಂಗ್ ನ್ಯೂಸ್
03-01-23 10:38 am HK News Desk ದೇಶ - ವಿದೇಶ
ನವದೆಹಲಿ, ಜ.3: ಕೇಂದ್ರ ಸರಕಾರದ ನೋಟು ಅಮಾನ್ಯ ನಿರ್ಣಯದ ಬಗ್ಗೆ ಸುಪ್ರೀಂ ಕೋರ್ಟ್ ನಿನ್ನೆಯಷ್ಟೆ ತೀರ್ಪು ನೀಡಿದೆ. ಇದರ ಬೆನ್ನಲ್ಲೇ ರಿಸರ್ವ್ ಬ್ಯಾಂಕ್, ದೇಶದ ನೋಟು ಚಲಾವಣೆ ಬಗ್ಗೆ ಆರ್ಬಿಐ ವರದಿ ನೀಡಿದ್ದು ನೋಟು ರದ್ದತಿಯ 6 ವರ್ಷಗಳ ಬಳಿಕವೂ ದೇಶದಲ್ಲಿ ನಗದು ಚಲಾವಣೆಯೇ ಮುಂಚೂಣಿಯಲ್ಲಿದೆ ಎಂದಿದೆ. 6 ವರ್ಷದಲ್ಲಿ ಸಾರ್ವಜನಿಕರ ನಗದು ಬಳಕೆಯ ಪ್ರಮಾಣ ಶೇ. 83ಕ್ಕೆ ಏರಿಕೆಯಾಗಿದೆ ಎಂದು ರಿಸರ್ವ್ ಬ್ಯಾಂಕ್ ವರದಿಯಲ್ಲಿ ತಿಳಿಸಿದೆ.
ಈ ಕುರಿತ ದತ್ತಾಂಶಗಳನ್ನು ಆರ್ಬಿಐ ಬಿಡುಗಡೆಗೊಳಿಸಿದ್ದು, ನೋಟು ರದ್ದತಿಗೆ ಮುನ್ನ ಅಂದರೆ, 2016ರ ನ.4ರ ಸಮಯಕ್ಕೆ ದೇಶದಲ್ಲಿ 17.74 ಲಕ್ಷ ಕೋಟಿ ರೂ. ನಗದು ಚಲಾವಣೆಯಲ್ಲಿತ್ತು. ಈಗ ಇದರ ಮೌಲ್ಯ ದ್ವಿಗುಣಗೊಂಡಿದ್ದು, 2022ರ ಡಿ.23ರ ವೇಳೆಗೆ ದೇಶದಲ್ಲಿ 32.42 ಲಕ್ಷ ಕೋಟಿ ರೂ. ಮೌಲ್ಯದ ನಗದು ಚಲಾವಣೆಯಲ್ಲಿದೆ ಎಂದು ತಿಳಿಸಿದೆ.
ನೋಟು ಅಮಾನ್ಯದ ಬಳಿಕವೂ ದೇಶದಲ್ಲಿ ನಕಲಿ ನೋಟುಗಳ ಮುದ್ರಣ ಸಮಸ್ಯೆ ಮುಂದುವರಿದಿರುವುದನ್ನು ವರದಿ ಸೂಚ್ಯವಾಗಿ ತಿಳಿಸಿದೆ. ಹೀಗಾಗಿಯೇ ಆರ್ಬಿಐ ಮುದ್ರಿತ ನೋಟುಗಳಿಗಿಂತ ಹೆಚ್ಚಿನ ಪ್ರಮಾಣದಲ್ಲಿ ನಕಲಿ ನೋಟುಗಳೇ ಚಲಾವಣೆಯಲ್ಲಿವೆ. 2016ರಿಂದ ಈವರೆಗೆ 245.33 ಕೋಟಿ ರೂ. ಮೌಲ್ಯದ ನಕಲಿ ನೋಟುಗಳನ್ನು ದೇಶಾದ್ಯಂತ ವಶಪಡಿಸಲಾಗಿದೆ ಎಂದು ರಾಷ್ಟ್ರೀಯ ಅಪರಾಧ ದಾಖಲೆಗಳ ವಿಭಾಗ (ಎನ್ಸಿ ಆರ್ಬಿ) ತಿಳಿಸಿದೆ.
ನೋಟ್ ರದ್ದತಿ ಆದ ವರ್ಷದಲ್ಲಿ 15.92 ಕೋಟಿ ರೂ. ಮೌಲ್ಯದ ನಕಲಿ ನೋಟುಗಳನ್ನು ವಶಪಡಿಸಿಕೊಂಡಿದ್ದು, 2020ರಲ್ಲಿ 92.17 ಕೋಟಿ ರೂ. ಮೌಲ್ಯದ ನಕಲಿ ನೋಟುಗಳನ್ನು ವಶಕ್ಕೆ ಪಡೆಯಲಾಗಿತ್ತು.
The Supreme Court on Monday held that the 2016 demonetisation exercise did not suffer from any flaws in the decision-making process. The records were produced by the Central government and the Reserve Bank of India (RBI) on the petitioners’ insistence that the court would not be able to satisfy itself without examining those documents.
18-07-25 03:38 pm
Bangalore Correspondent
Minister Dinesh Gundu Rao, Dharmasthala: ಧರ್ಮ...
17-07-25 07:45 pm
Dharmasthala News, SIT: ಧರ್ಮಸ್ಥಳ ಪ್ರಕರಣದಲ್ಲಿ...
17-07-25 04:50 pm
CM Siddaramaiah, Janardhan Reddy; ನವೆಂಬರ್ ಒಳಗ...
16-07-25 09:36 pm
ಕೋವಿಡ್ ಮುಗಿದರೂ, ಅದರ ಪರಿಣಾಮ ನಿಂತಿಲ್ಲ..! ನರಮಂಡಲ...
16-07-25 07:05 pm
16-07-25 09:58 pm
HK News Desk
Changur Baba: ಲವ್ ಜಿಹಾದ್, ಹಿಂದು ಯುವತಿಯರ ಮತಾಂತ...
14-07-25 03:24 pm
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
18-07-25 03:19 pm
Mangalore Correspondent
Mangalore Rain, Thokottu: ಧಾರಕಾರ ಮಳೆ ; ತೊಕ್ಕೊ...
18-07-25 02:36 pm
"Celebrating Excellence: 37 Achievers Felicit...
17-07-25 06:30 pm
Wild Elephant Attack, Dharmasthala: ಧರ್ಮಸ್ಥಳ...
17-07-25 04:14 pm
Minister Priyank Kharge, Drug Trafficking: ಡ್...
17-07-25 01:51 pm
18-07-25 12:40 pm
Mangalore Correspondent
Mangalore Fraud, WhatsApp, crime: ಕಂಪನಿಯ ಎಂಡಿ...
18-07-25 12:01 pm
Mangalore Kadri Police, Crime, Snake; ಹೆಬ್ಬಾವ...
18-07-25 11:36 am
Crore Fraud, Ronald Saldanha Arrest, Mangalor...
17-07-25 10:42 pm
Uppinangady Murder: ಕೌಟುಂಬಿಕ ಕಲಹ ; ಮಾತಿಗೆ ಮಾತ...
17-07-25 02:30 pm