ಬ್ರೇಕಿಂಗ್ ನ್ಯೂಸ್
04-01-23 01:17 pm HK News Desk ದೇಶ - ವಿದೇಶ
ಕ್ಯಾಲಿಫೋರ್ನಿಯಾ, ಜ.4 : ಕುಟುಂಬವೊಂದು ಪ್ರಯಾಣಿಸುತ್ತಿದ್ದ ಟೆಸ್ಲಾ ಕಾರು ಬರೋಬ್ಬರಿ 300 ಅಡಿಯಿಂದ ಬಂಡೆಗಳಿರುವ ಪ್ರಪಾತಕ್ಕೆ ಬಿದ್ದಿದೆ. ಆದರೂ ಕಾರಿನಲ್ಲಿದ್ದ ನಾಲ್ವರ ಜೀವಕ್ಕೆ ಅಪಾಯವಿಲ್ಲದೇ ಬದುಕುಳಿದಿರುವ ಘಟನೆ ವರದಿಯಾಗಿದೆ.
ಕ್ಯಾಲಿಫೊರ್ನಿಯ ಸನಿಹದ ಸಮುದ್ರ ತೀರದಲ್ಲಿರುವ ಡೆವಿಲ್ ಸ್ಲೈಡ್ ಎಂಬ ಕಡಿದಾದ ಬೆಟ್ಟಗುಡ್ಡದ ಪ್ರದೇಶದಲ್ಲಿ ಕುಟುಂಬವೊಂದು ಟೆಸ್ಲಾ ಕಾರಿನಲ್ಲಿ ಪ್ರಯಾಣಿಸುತ್ತಿತ್ತು.
ಈ ವೇಳೆ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕಾರು 300 ಅಡಿ ಪ್ರಪಾತಕ್ಕೆ ಬಿದ್ದಿದೆ.

ಇದರಿಂದ ಕಾರಿನಲ್ಲಿದ್ದ ಇಬ್ಬರು ಮಕ್ಕಳು ಹಾಗೂ ಇಬ್ಬರು ವಯಸ್ಕರರಿಗೆ ಗಂಭೀರ ಗಾಯಗಳಾಗಿವೆ. ಕೂಡಲೇ ಸುದ್ದಿ ತಿಳಿದು ಪರಿಹಾರ ಕಾರ್ಯಾಚರಣೆ ತಂಡ ಹೆಲಿಕಾಪ್ಟರ್ನಲ್ಲಿ ಆಗಮಿಸಿ ಗಾಯಾಳುಗಳನ್ನು ಆಸ್ಪತ್ರೆಗೆ ಏರ್ ಲಿಫ್ಟ್ ಮಾಡಿದ್ದಾರೆ.

ಕ್ಯಾಲಿಪೋರ್ನಿಯಾ ಆಸ್ಪತ್ರೆಯಲ್ಲಿ ಗಾಯಾಳುಗಳು ಚೇತರಿಸಿಕೊಳ್ಳುತ್ತಿದ್ದು, ಜೀವಕ್ಕೆ ಅಪಾಯವಿಲ್ಲವೆಂದು ವೈದ್ಯರು ತಿಳಿಸಿರುವುದಾಗಿ ಫಾಕ್ಸ್ ನ್ಯೂಸ್ ವರದಿ ಮಾಡಿದೆ.
ಘಟನೆ ಸಂದರ್ಭದಲ್ಲಿ ಕಾರು ಅತ್ಯಂತ ಭಯಾನಕವಾಗಿ ಹಾನಿಯಾಗಿದೆ. ಆದರೂ ಪವಾಡಸದೃಶ್ಯವಾಗಿ ಕಾರಿನಲ್ಲಿದ್ದವರು ಬದಕುಳಿದ್ದಿದ್ದಾರೆ.

ಹೆಲಿಕಾಪ್ಟರ್ನಲ್ಲಿ ಪರಿಹಾರ ಕಾರ್ಯಾಚರಣೆ ತಂಡ ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಿದ್ದರ ಫೋಟೊ, ವಿಡಿಯೊಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ. ನೆಟ್ಟಿಗರು ಇದೊಂದು ವಿಷ್ಮಯವೇ ಸರಿ! ಎಂದು ಉದ್ಘಾರ ತೆಗೆದಿದ್ದಾರೆ.
This Tesla Model Y fell 300ft down a cliff in California and miraculously the four occupants, including a 4 year old and 9 year old, survived the crash, but with serious injuries. The family was airlifted to hospital. Hopefully they all make it through.pic.twitter.com/TlB7lALqWE
— Drive Tesla 🇨🇦 (@DriveTeslaca) January 3, 2023
The driver of a Tesla that fell 300 feet over an infamous California cliff has been charged with attempted murder and child abuse. Two children and one woman were also inside the car at the time. Dharmesh Arvind Patel, 40, was arrested on Monday at Stanford Hospital, per an arrest report by the California Highway Patrol that was shared with PEOPLE.
07-11-25 09:59 pm
HK News Desk
ಖಾಸಗಿ ಸಂಸ್ಥೆಗೆ ಸಾರ್ವಜನಿಕ ಸ್ಥಳದಲ್ಲಿ ನಿರ್ಬಂಧ ;...
06-11-25 07:34 pm
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
07-11-25 05:21 pm
HK News Desk
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
07-11-25 10:58 pm
Mangalore Correspondent
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
70 ಅನಾಥ ಶವಗಳ ಬಗ್ಗೆ ಪ್ರತ್ಯೇಕ ಎಫ್ಐಆರ್ ದಾಖಲಿಸಿ ತ...
07-11-25 02:08 pm
07-11-25 11:20 pm
Mangalore Correspondent
ಹಗಲು ಕುರಾನ್ ಬೋಧಕ, ರಾತ್ರಿ ಮನೆಗಳ್ಳ..! ಬೀಗ ಹಾಕಿದ...
07-11-25 08:05 pm
ಕೋಮು ದ್ವೇಷ ; ಸಹಪಾಠಿ ವಿದ್ಯಾರ್ಥಿಗಳ ಮೇಲೆ ಯುವಕರಿಂ...
06-11-25 10:59 pm
ಪ್ರೇಮ ನಿರಾಕರಣೆ ; ಯುವಕನ ಹೆಸರಲ್ಲಿ ಕರ್ನಾಟಕ, ತಮಿಳ...
06-11-25 08:20 pm
ಥಾಯ್ಲೇಂಡ್ ದೇಶದಲ್ಲಿ ಉದ್ಯೋಗಕ್ಕೆ ತೆರಳಿ ಅಲೆದಾಟ ;...
06-11-25 02:08 pm