ಬ್ರೇಕಿಂಗ್ ನ್ಯೂಸ್
04-01-23 02:54 pm HK News Desk ದೇಶ - ವಿದೇಶ
ರಷ್ಯಾ, ಜ.4: ಇರಾನ್ ನಿರ್ಮಿತ ಸ್ಫೋಟಕ ಡ್ರೋನ್ ಬಳಸಿ ಉಕ್ರೇನ್ ಮೇಲೆ ದಾಳಿ ತೀವ್ರಗೊಳಿಸಲು ರಷ್ಯಾ ಸಿದ್ಧತೆ ನಡೆಸಿದೆ ಎಂದು ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಆರೋಪಿಸಿದ್ದಾರೆ. ಉಕ್ರೇನ್ ಸೇನೆ ನಡೆಸಿದ ದಾಳಿಯಲ್ಲಿ ರಷ್ಯಾದ 63 ಯೋಧರು ಸತ್ತಿದ್ದಾರೆ.
ಇದಕ್ಕೆ ಪ್ರತಿಯಾಗಿ ಒತ್ತಡ ಕ್ರಮದ ಭಾಗವಾಗಿ ರಷ್ಯಾ ಡ್ರೋನ್ ದಾಳಿಗೆ ಸಿದ್ಧತೆ ನಡೆಸಿರುವ ಬಗ್ಗೆ ಮಾಹಿತಿ ಇದೆ ಎಂದು ಹೇಳಿದ್ದಾರೆ.

ಉಕ್ರೇನ್ನ ಪಡೆಗಳು ಡೊನೆಟ್ಸ್ಕ್
ವಲಯದಲ್ಲಿ ರಷ್ಯಾದ ಯೋಧರಿದ್ದ ನೆಲೆಯ ಮೇಲೆ ರಾಕೆಟ್ ದಾಳಿ ನಡೆಸಿದ್ದು 63 ಜನರು ಮೃತಪಟ್ಟಿದ್ದಾರೆ ಎಂದು ರಷ್ಯಾದ ರಕ್ಷಣಾ ಸಚಿವಾಲಯ ಹೇಳಿದೆ.

)
/cloudfront-us-east-2.images.arcpublishing.com/reuters/Y6IVLQHNC5I5XPF6NJW4A2G6WM.jpg)
ಅನಧಿಕೃತ ಮೂಲಗಳ ಪ್ರಕಾರ, ಹೆಚ್ಚಿನ ಸಂಖ್ಯೆಯ ಯೋಧರು ಮೃತಪಟ್ಟಿದ್ದಾರೆ. ಯುದ್ಧ ಆರಂಭವಾದ ನಂತರ ಕಳೆದ 10 ತಿಂಗಳಲ್ಲಿ ರಷ್ಯಾ ಸೇನೆ ಗುರಿಯಾಗಿಸಿ ನಡೆದಿರುವ ಅತಿದೊಡ್ಡ ದಾಳಿ ಇದಾಗಿದೆ. ಆದರೆ, ಉಕ್ರೇನ್ ಸೇನೆ ರಾಕೆಟ್ ದಾಳಿ ನಡೆದ ತಾಣದಲ್ಲಿ ರಷ್ಯಾದ 400ಕ್ಕೂ ಹೆಚ್ಚು ಯೋಧರಿದ್ದರು. ಸುಮಾರು 300 ಮಂದಿ ಗಾಯಗೊಂಡಿದ್ದಾರೆ ಎಂದಿದೆ.ರಾಕೆಟ್ ದಾಳಿಯಿಂದ ಕಟ್ಟಡವೊಂದು ಬಹುತೇಕ ನಾಶಗೊಂಡಿರುವುದು ಉಪಗ್ರಹ ಚಿತ್ರದಲ್ಲಿಯೂ ದಾಖಲಾಗಿದೆ.
Russian nationalists and some lawmakers have demanded punishment for commanders they accused of ignoring dangers as anger grew over the killing of dozens of Russian soldiers in one of the Ukraine war's deadliest strikes. In a rare disclosure, Russia's defence ministry said 63 soldiers were killed on New Year's Eve in a fiery blast that destroyed a temporary barracks in a vocational college in Makiivka, twin city of the Russian-occupied regional capital of Donetsk in eastern Ukraine.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm