ಬ್ರೇಕಿಂಗ್ ನ್ಯೂಸ್
04-01-23 02:54 pm HK News Desk ದೇಶ - ವಿದೇಶ
ರಷ್ಯಾ, ಜ.4: ಇರಾನ್ ನಿರ್ಮಿತ ಸ್ಫೋಟಕ ಡ್ರೋನ್ ಬಳಸಿ ಉಕ್ರೇನ್ ಮೇಲೆ ದಾಳಿ ತೀವ್ರಗೊಳಿಸಲು ರಷ್ಯಾ ಸಿದ್ಧತೆ ನಡೆಸಿದೆ ಎಂದು ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಆರೋಪಿಸಿದ್ದಾರೆ. ಉಕ್ರೇನ್ ಸೇನೆ ನಡೆಸಿದ ದಾಳಿಯಲ್ಲಿ ರಷ್ಯಾದ 63 ಯೋಧರು ಸತ್ತಿದ್ದಾರೆ.
ಇದಕ್ಕೆ ಪ್ರತಿಯಾಗಿ ಒತ್ತಡ ಕ್ರಮದ ಭಾಗವಾಗಿ ರಷ್ಯಾ ಡ್ರೋನ್ ದಾಳಿಗೆ ಸಿದ್ಧತೆ ನಡೆಸಿರುವ ಬಗ್ಗೆ ಮಾಹಿತಿ ಇದೆ ಎಂದು ಹೇಳಿದ್ದಾರೆ.

ಉಕ್ರೇನ್ನ ಪಡೆಗಳು ಡೊನೆಟ್ಸ್ಕ್
ವಲಯದಲ್ಲಿ ರಷ್ಯಾದ ಯೋಧರಿದ್ದ ನೆಲೆಯ ಮೇಲೆ ರಾಕೆಟ್ ದಾಳಿ ನಡೆಸಿದ್ದು 63 ಜನರು ಮೃತಪಟ್ಟಿದ್ದಾರೆ ಎಂದು ರಷ್ಯಾದ ರಕ್ಷಣಾ ಸಚಿವಾಲಯ ಹೇಳಿದೆ.

)
/cloudfront-us-east-2.images.arcpublishing.com/reuters/Y6IVLQHNC5I5XPF6NJW4A2G6WM.jpg)
ಅನಧಿಕೃತ ಮೂಲಗಳ ಪ್ರಕಾರ, ಹೆಚ್ಚಿನ ಸಂಖ್ಯೆಯ ಯೋಧರು ಮೃತಪಟ್ಟಿದ್ದಾರೆ. ಯುದ್ಧ ಆರಂಭವಾದ ನಂತರ ಕಳೆದ 10 ತಿಂಗಳಲ್ಲಿ ರಷ್ಯಾ ಸೇನೆ ಗುರಿಯಾಗಿಸಿ ನಡೆದಿರುವ ಅತಿದೊಡ್ಡ ದಾಳಿ ಇದಾಗಿದೆ. ಆದರೆ, ಉಕ್ರೇನ್ ಸೇನೆ ರಾಕೆಟ್ ದಾಳಿ ನಡೆದ ತಾಣದಲ್ಲಿ ರಷ್ಯಾದ 400ಕ್ಕೂ ಹೆಚ್ಚು ಯೋಧರಿದ್ದರು. ಸುಮಾರು 300 ಮಂದಿ ಗಾಯಗೊಂಡಿದ್ದಾರೆ ಎಂದಿದೆ.ರಾಕೆಟ್ ದಾಳಿಯಿಂದ ಕಟ್ಟಡವೊಂದು ಬಹುತೇಕ ನಾಶಗೊಂಡಿರುವುದು ಉಪಗ್ರಹ ಚಿತ್ರದಲ್ಲಿಯೂ ದಾಖಲಾಗಿದೆ.
Russian nationalists and some lawmakers have demanded punishment for commanders they accused of ignoring dangers as anger grew over the killing of dozens of Russian soldiers in one of the Ukraine war's deadliest strikes. In a rare disclosure, Russia's defence ministry said 63 soldiers were killed on New Year's Eve in a fiery blast that destroyed a temporary barracks in a vocational college in Makiivka, twin city of the Russian-occupied regional capital of Donetsk in eastern Ukraine.
07-11-25 09:59 pm
HK News Desk
ಖಾಸಗಿ ಸಂಸ್ಥೆಗೆ ಸಾರ್ವಜನಿಕ ಸ್ಥಳದಲ್ಲಿ ನಿರ್ಬಂಧ ;...
06-11-25 07:34 pm
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
07-11-25 05:21 pm
HK News Desk
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
07-11-25 10:58 pm
Mangalore Correspondent
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
70 ಅನಾಥ ಶವಗಳ ಬಗ್ಗೆ ಪ್ರತ್ಯೇಕ ಎಫ್ಐಆರ್ ದಾಖಲಿಸಿ ತ...
07-11-25 02:08 pm
07-11-25 11:20 pm
Mangalore Correspondent
ಹಗಲು ಕುರಾನ್ ಬೋಧಕ, ರಾತ್ರಿ ಮನೆಗಳ್ಳ..! ಬೀಗ ಹಾಕಿದ...
07-11-25 08:05 pm
ಕೋಮು ದ್ವೇಷ ; ಸಹಪಾಠಿ ವಿದ್ಯಾರ್ಥಿಗಳ ಮೇಲೆ ಯುವಕರಿಂ...
06-11-25 10:59 pm
ಪ್ರೇಮ ನಿರಾಕರಣೆ ; ಯುವಕನ ಹೆಸರಲ್ಲಿ ಕರ್ನಾಟಕ, ತಮಿಳ...
06-11-25 08:20 pm
ಥಾಯ್ಲೇಂಡ್ ದೇಶದಲ್ಲಿ ಉದ್ಯೋಗಕ್ಕೆ ತೆರಳಿ ಅಲೆದಾಟ ;...
06-11-25 02:08 pm