ಬ್ರೇಕಿಂಗ್ ನ್ಯೂಸ್
17-10-20 01:47 pm Headline Karnataka News Network ದೇಶ - ವಿದೇಶ
ನವದೆಹಲಿ, ಅಕ್ಟೋಬರ್ 12: ರಾಷ್ಟ್ರ ರಾಜಧಾನಿ ನವದೆಹಲಿ ವಾಸಕ್ಕೆ ಯೋಗ್ಯ ನಗರವಲ್ಲ ಎಂಬ ಮತ್ತೆ ಸಾಬೀತಾಗಿದೆ. ದಿನೇ ದಿನೇ ರಾಜಧಾನಿಯ ವಾಯುಮಾಲಿನ್ಯ ಮಿತಿ ಮೀರುತ್ತಿದ್ದು, ಲಾಕ್ ಡೌನ್ ಸಮಯದಲ್ಲಿ ನಿಯಂತ್ರಣದಲ್ಲಿದ್ದ ಮಾಲಿನ್ಯ ಇದೀಗ ಅಕ್ಟೋಬರ್ ನಲ್ಲಿ ಕಳೆದೆರಡು ವರ್ಷಕ್ಕಿಂತ ದುಪ್ಪಟ್ಟಾಗಿದೆ.
ದೆಹಲಿಯ ಸುತ್ತ ಮುತ್ತಲಿನ ರಾಜ್ಯಗಳಲ್ಲಿ ರೈತರು ತಮ್ಮ ಬೆಳೆ ಕಟಾವು ಮಾಡಿದ ಬಳಿಕ ಕಳೆ ಹಾಗೂ ಪೈರಿನ ಹುಲ್ಲು ಕಡ್ಡಿಗೆ ಬೆಂಕಿ ಹಚ್ಚುತ್ತಾರೆ, ಇದು ದೆಹಲಿಯ ವಾಯುಮಾಲಿನ್ಯಕ್ಕೆ ಪ್ರಮುಖ ಕೊಡುಗೆಯಾಗಿದೆ.


ನಗರದಲ್ಲಿ ಹದಗೆಡುತ್ತಿರುವ ಗಾಳಿಯ ಗುಣಮಟ್ಟ ಕೊರೊನಾ ಸೋಂಕು ಹರಡಲು ಕಾರಣವಾಗುತ್ತದೆ ಎಂಬ ಭಯದಿಂದ ಅಸ್ತಮಾ ರೀತಿಯ ಉಸಿರಾಟದ ಸಮಸ್ಯೆ ಇರುವ ಜನರು ಆಮ್ಲಜನಕ ಸಿಲಿಂಡರ್ ಗಳನ್ನೂ ಹಾಗೂ ನಾಡಿ ಒಕ್ಸಿಮೀಟರ್ಸ್ ಗಳನ್ನೂ ಮುಂಜಾಗ್ರತಾ ಕ್ರಮವಾಗಿ ಮನೆಯಲ್ಲಿ ಸಂಗ್ರಹಿಸುತ್ತಿದ್ದಾರೆ. ಶುಕ್ರವಾರ ದೆಹಲಿ ಅತ್ಯಂತ ಕಳಪೆ ಅಂದ್ರೆ, 235 (ಎಕ್ಯೂಐ) ಸೂಚ್ಯಂಕವನ್ನು ದಾಖಲಿಸಿದೆ.
ಇತ್ತೀಚೆಗಷ್ಟೇ ಕೊರೊನಾದಿಂದ ಗುಣಮುಖರಾದ ದೆಹಲಿಯ ನಿವಾಸಿ ರಾಕೇಶ್ ಗುಪ್ತ(45 ) ಮಾಲಿನ್ಯದ ಕಾರಣಕ್ಕೆ ಕೊರೊನಾ ರೋಗಿಗಳು ಸಂಕಷ್ಟ ಪಡುತ್ತಿದ್ದಾರೆ ಎಂದಿದ್ದಾರೆ. ಅಸ್ತಮಾ ಹಾಗೂ ಮಾಲಿನ್ಯ ಆರೋಗ್ಯ ಸ್ಥಿತಿಯನ್ನು ಮತ್ತಷ್ಟು ಬಿಗಡಾಯಿಸುತ್ತಿದೆ. ನನಗೆ ನಡೆಯಲು ಅಥವಾ ಮನೆಯಿಂದ ಹೊರಬಲು ಸಾಧ್ಯವಾಗುತ್ತಿಲ್ಲ. ಮನೆಯಿಂದ ಹೊರಬಂದರೂ ಉಸಿರಾಡಲು ಹರಸಾಹಸ ಕಷ್ಟ ಪಡ ಬೇಕಾಗುತ್ತದೆ ಎಂದಿದ್ದಾರೆ.
ಈ ಕುಟುಂಬವು ತುರ್ತು ಬಳಕೆಗಾಗಿ 15 ಕೆಜಿ ಆಮ್ಲಜನಕ ಸಿಲಿಂಡರ್ ಮತ್ತು ಪ್ರತಿದಿನ ರಕ್ತದಲ್ಲಿನ ಆಮ್ಲಜನಕವನ್ನು ಅಳೆಯಲು ಪೋರ್ಟಬಲ್ ಪಲ್ಸ್ ಒಕ್ಸಿಮೀಟರ್ ಅನ್ನು ಖರೀದಿಸಿದ್ದಾರೆ. ಜೊತೆಗೆ ಏರ್ ಪ್ಯೂರಿಫೈರ್ ಗಳನ್ನೂ ಖರೀದಿಸಲು ಕೂಡ ಉತ್ಸುಕರಾಗಿದ್ದಾರೆ ಎಂದು ತಿಳಿಸಿದ್ದಾರೆ.
After months of comparatively clean air and blue skies in the lockdown, pollution levels have nailed to their worst in two years in October in the national capital Delhi.
30-04-26 08:16 pm
HK News Staffer
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
30-04-26 04:30 pm
HK News Staffer
ಪ್ರೀ ವೆಡ್ಡಿಂಗ್ ಶೂಟ್ ಗೆ ವಧುವನ್ನು ಕರೆತರಲು ಹೋಗುತ...
30-04-26 12:31 pm
ರಾಜ್ಯದಲ್ಲಿ ನಕಲಿ ಪಿಎಚ್ಡಿ ಬಾಂಬ್; 400ಕ್ಕೂ ಹೆಚ್ಚ...
30-04-26 10:45 am
ವಾಹನ ಪಾರ್ಕ್ ಮಾಡುವಾಗ ವಿದ್ಯುತ್ ವೈರ್ ಬಿದ್ದು 17...
30-04-26 10:14 am
ಗಾಂಜಾ ಪ್ರಕರಣದಲ್ಲಿ ಹಣ ಕೇಳಿದ್ದಕ್ಕೆ ಬಿಎಸ್ಸಿ ವಿದ...
29-04-26 11:10 pm