ಬ್ರೇಕಿಂಗ್ ನ್ಯೂಸ್
08-01-23 06:00 pm HK News Desk ದೇಶ - ವಿದೇಶ
ಕಾಸರಗೋಡು, ಜ.8 : ಬಿರಿಯಾನಿ ತಿಂದು 19 ವರ್ಷದ ಯುವತಿ ಸಾವನ್ನಪ್ಪಿದ ಪ್ರಕರಣ ಕೇರಳದಲ್ಲಿ ಸಂಚಲನ ಸೃಷ್ಟಿಸಿದೆ. ಕುಜಿಮಂತಿ ಎನ್ನುವ ಕೇರಳದ ವಿಶೇಷ ಮಾದರಿಯ ಬಿರಿಯಾನಿ ತಿಂದ ಬಳಿಕ ಅಂಜುಶ್ರೀ ಸೇರಿದಂತೆ ಕುಟುಂಬದ ನಾಲ್ವರು ಅಸ್ವಸ್ಥರಾಗಿದ್ದರು. ಆದರೆ ಅಂಜುಶ್ರೀ ಮಾತ್ರ ದುರಂತ ಸಾವು ಕಂಡಿರುವುದು ಭಾರೀ ಕುತೂಹಲಕ್ಕೆ ಕಾರಣವಾಗಿದೆ.
ಅಂಜುಶ್ರೀ ಮತ್ತು ಆಕೆಯ ಸ್ನೇಹಿತರು ಡಿಸೆಂಬರ್ 31 ರಂದು ಉದುಮದ ಅಲ್ ರೊಮ್ಯಾನ್ಸಿಯಾ ಹೋಟೆಲ್ನಿಂದ ಕೇರಳದ ವಿಶೇಷ ಬಿರಿಯಾನಿ ಕುಜಿಮಂತಿಯನ್ನು ಆರ್ಡರ್ ಮಾಡಿದ್ದರು. ಆಕೆಯ ಸೋದರಿ ಅನುಶ್ರೀ ಪ್ರಕಾರ, ಅಂಜು ಸೇರಿ ನಾಲ್ಕು ಜನ ಬಿರಿಯಾನಿ ಸೇವಿಸಿದ್ದಾರೆ ಮತ್ತು ಅವರಲ್ಲಿ ಇಬ್ಬರಿಗೆ ತಕ್ಷಣ ವಾಂತಿ ಮತ್ತು ಹೊಟ್ಟೆ ನೋವು ಕಾಣಿಸಿಕೊಂಡಿತ್ತು. ಅಂಜುಶ್ರೀ ಅಸ್ವಸ್ಥಗೊಂಡಿದ್ದರಿಂದ ಕಾಸರಗೋಡಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಪ್ರಾಥಮಿಕ ಚಿಕಿತ್ಸೆ ಬಳಿಕ ಆಕೆ ಮನೆಗೆ ಮರಳಿದ್ದಳು. ಆದರೆ, ಶುಕ್ರವಾರ ಬೆಳಗ್ಗೆ ಮತ್ತೆ ಪ್ರಜ್ಞಾಹೀನಳಾಗಿದ್ದು ಕೂಡಲೇ ಆಸ್ಪತ್ರೆಗೆ ಸಾಗಿಸಲಾಗಿತ್ತು. ಶನಿವಾರ ಚಿಕಿತ್ಸೆ ಫಲಿಸದೇ ಅಂಜು ಕೊನೆಯುಸಿರೆಳೆದಳು.
ಘಟನೆಗೆ ಸಂಬಂಧಿಸಿದಂತೆ ಅಲ್ ರೊಮ್ಯಾನ್ಸಿಯಾ ಹೋಟೆಲ್ ಮಾಲೀಕ ಸೇರಿದಂತೆ ಮೂವರನ್ನು ವಶಕ್ಕೆ ಪಡೆಯಲಾಗಿದೆ. ಆಹಾರ ಸುರಕ್ಷತಾ ಇಲಾಖೆ ಹೊಟೇಲ್ಗೆ ಬೀಗ ಹಾಕಿ ಸೀಲ್ ಮಾಡಿದೆ. ಅಂಜು ಕುಟುಂಬ ನೀಡಿದ ದೂರಿನ ಮೇರೆಗೆ ಪೊಲೀಸರು ಅಸಹಜ ಸಾವು ಎಂದು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮರಣೋತ್ತರ ಪರೀಕ್ಷೆಯ ಬಗ್ಗೆ ಕುತೂಹಲ ಮೂಡಿದ್ದು ಬಿರಿಯಾನಿಯಲ್ಲಿ ಏನಿದ್ದಿರಬಹುದು ಎಂಬ ಬಗ್ಗೆ ಕುತೂಹಲ ಇದೆ. ವರದಿ ಆಧರಿಸಿ ಪೊಲೀಸರು ಕ್ರಮ ಕೈಗೊಳ್ಳಲಿದ್ದಾರೆ.
Kerala Woman dies after eating Biryani, three including restaurant owner taken to custody.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm