ಬ್ರೇಕಿಂಗ್ ನ್ಯೂಸ್
09-01-23 01:57 pm HK News Desk ದೇಶ - ವಿದೇಶ
ನವದೆಹಲಿ, ಜ.9 : ಉತ್ತರಾಖಂಡ್ನಲ್ಲಿ ದಿಢೀರಾಗಿ ಭೂಮಿ ಬಾಯ್ತೆರೆದಿದ್ದು ಜನರು ತತ್ತರಿಸಿದ್ದಾರೆ. ರಸ್ತೆ, ಹೆದ್ದಾರಿ, ನೂರಾರು ಮನೆಗಳು ಬಿರುಕು ಬಿಟ್ಟಿದ್ದು ಪರಿಸ್ಥಿತಿ ಗಂಭೀರವಾಗಿದ್ದನ್ನು ತಿಳಿದ ಪ್ರಧಾನಿ ಮೋದಿ ಮಹತ್ವದ ಸಭೆ ನಡೆಸಿದ್ದಾರೆ.
ಭೂಕುಸಿತದಿಂದಾಗಿ ಚಮೋಲಿ ಜಿಲ್ಲೆಯ ಜೋಷಿಮಠ ಸ್ಥಿತಿ ಅಯೋಮಯ ಎನ್ನುವಂತಾಗಿದೆ. ಸುಮಾರು 550ಕ್ಕೂ ಹೆಚ್ಚು ಮನೆಗಳು ಬಿರುಕು ಬಿಟ್ಟಿದ್ದು 3 ಸಾವಿರ ಕುಟುಂಬಗಳು ಆತಂಕದಲ್ಲಿವೆ. ಜನರನ್ನು ರಕ್ಷಣಾ ದೃಷ್ಟಿಯಿಂದ ಬೇರೆಡೆ ಸ್ಥಳಾಂತರಿಸಲಾಗಿದೆ. ಮನೆ ಮಾತ್ರವಲ್ಲದೆ ರಸ್ತೆ, ಕೃಷಿ ಭೂಮಿಯಲ್ಲಿ ಭಾರೀ ಬಿರುಕು ಬಿದ್ದಿವೆ. ಬಿರುಕು ಬಿಟ್ಟ ಕೆಲವೆಡೆ ಭೂಮಿಯಿಂದ ನೀರು ಉಕ್ಕಿ ಬರುತ್ತಿದೆ. ಇದರಿಂದಾಗಿ ಯಾವುದೇ ಸಂದರ್ಭದಲ್ಲಿ ಈ ಪ್ರದೇಶ ಕುಸಿದು ಹೋಗುವ ಆತಂಕ ವ್ಯಕ್ತವಾಗಿದೆ.

ಕೇದಾರನಾಥ, ಬದರಿನಾಥ ರೀತಿಯಲ್ಲೇ ಲಕ್ಷಾಂತರ ಭಕ್ತರು ಭೇಟಿ ನೀಡುವ ಪಟ್ಟಣಗಳಲ್ಲಿ ಒಂದು ಜೋಶಿಮಠ. ಬಹುತೇಕ ಕಟ್ಟಡಗಳು, ರಸ್ತೆಗಳು ಬಿರುಕು ಬಿಟ್ಟಿದ್ದು ಹಲವಾರು ಮನೆ, ದೇವಸ್ಥಾನಗಳು ಉರುಳಿ ಬಿದ್ದಿವೆ. ಹೀಗಾಗಿ ಜೋಶಿಮಠ ಪಟ್ಟಣವನ್ನು ಭೂಕುಸಿತ ವಲಯ ಎಂದು ಘೋಷಣೆ ಮಾಡಲಾಗಿದೆ. ಈಗಾಗಲೇ ಹಾನಿಗೊಳಗಾದ ಮನೆಗಳಲ್ಲಿ ಸಿಲುಕಿದ್ದ 60 ಕ್ಕೂ ಹೆಚ್ಚು ಕುಟುಂಬಗಳನ್ನು ತಾತ್ಕಾಲಿಕ ಪರಿಹಾರ ಕೇಂದ್ರಗಳಿಗೆ ಸ್ಥಳಾಂತರಿಸಲಾಗಿದೆ. ಹಿಮಾಲಯ ಪಟ್ಟಣದ ನಾಲ್ಕೈದು ಸ್ಥಳಗಳಲ್ಲಿ ಪರಿಹಾರ ಕೇಂದ್ರಗಳನ್ನು ನಿರ್ಮಿಸಲಾಗಿದೆ. ಮಳೆ ಇಲ್ಲದಿದ್ದರೂ, ದಿಢೀರ್ ಭೂಕುಸಿತ ಆಗಿರುವುದು ಜನರಲ್ಲಿ ಆತಂಕ ಉಂಟುಮಾಡಿದೆ.
The Prime Minister's office held a high-level meeting after hundreds of buildings in Uttarakhand's Joshimath developed cracks due to shifting soil, prompting authorities to move hundreds of people from their homes in the area popular with pilgrims and tourists. PK Mishra, the principal secretary to Prime Minister Narendra Modi, held the review meeting with the cabinet secretary, other senior officials of the central government and members of the National Disaster Management Authority, an official statement said.
07-11-25 09:59 pm
HK News Desk
ಖಾಸಗಿ ಸಂಸ್ಥೆಗೆ ಸಾರ್ವಜನಿಕ ಸ್ಥಳದಲ್ಲಿ ನಿರ್ಬಂಧ ;...
06-11-25 07:34 pm
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
07-11-25 05:21 pm
HK News Desk
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
07-11-25 10:58 pm
Mangalore Correspondent
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
70 ಅನಾಥ ಶವಗಳ ಬಗ್ಗೆ ಪ್ರತ್ಯೇಕ ಎಫ್ಐಆರ್ ದಾಖಲಿಸಿ ತ...
07-11-25 02:08 pm
07-11-25 11:20 pm
Mangalore Correspondent
ಹಗಲು ಕುರಾನ್ ಬೋಧಕ, ರಾತ್ರಿ ಮನೆಗಳ್ಳ..! ಬೀಗ ಹಾಕಿದ...
07-11-25 08:05 pm
ಕೋಮು ದ್ವೇಷ ; ಸಹಪಾಠಿ ವಿದ್ಯಾರ್ಥಿಗಳ ಮೇಲೆ ಯುವಕರಿಂ...
06-11-25 10:59 pm
ಪ್ರೇಮ ನಿರಾಕರಣೆ ; ಯುವಕನ ಹೆಸರಲ್ಲಿ ಕರ್ನಾಟಕ, ತಮಿಳ...
06-11-25 08:20 pm
ಥಾಯ್ಲೇಂಡ್ ದೇಶದಲ್ಲಿ ಉದ್ಯೋಗಕ್ಕೆ ತೆರಳಿ ಅಲೆದಾಟ ;...
06-11-25 02:08 pm