ಬ್ರೇಕಿಂಗ್ ನ್ಯೂಸ್
09-01-23 01:57 pm HK News Desk ದೇಶ - ವಿದೇಶ
ನವದೆಹಲಿ, ಜ.9 : ಉತ್ತರಾಖಂಡ್ನಲ್ಲಿ ದಿಢೀರಾಗಿ ಭೂಮಿ ಬಾಯ್ತೆರೆದಿದ್ದು ಜನರು ತತ್ತರಿಸಿದ್ದಾರೆ. ರಸ್ತೆ, ಹೆದ್ದಾರಿ, ನೂರಾರು ಮನೆಗಳು ಬಿರುಕು ಬಿಟ್ಟಿದ್ದು ಪರಿಸ್ಥಿತಿ ಗಂಭೀರವಾಗಿದ್ದನ್ನು ತಿಳಿದ ಪ್ರಧಾನಿ ಮೋದಿ ಮಹತ್ವದ ಸಭೆ ನಡೆಸಿದ್ದಾರೆ.
ಭೂಕುಸಿತದಿಂದಾಗಿ ಚಮೋಲಿ ಜಿಲ್ಲೆಯ ಜೋಷಿಮಠ ಸ್ಥಿತಿ ಅಯೋಮಯ ಎನ್ನುವಂತಾಗಿದೆ. ಸುಮಾರು 550ಕ್ಕೂ ಹೆಚ್ಚು ಮನೆಗಳು ಬಿರುಕು ಬಿಟ್ಟಿದ್ದು 3 ಸಾವಿರ ಕುಟುಂಬಗಳು ಆತಂಕದಲ್ಲಿವೆ. ಜನರನ್ನು ರಕ್ಷಣಾ ದೃಷ್ಟಿಯಿಂದ ಬೇರೆಡೆ ಸ್ಥಳಾಂತರಿಸಲಾಗಿದೆ. ಮನೆ ಮಾತ್ರವಲ್ಲದೆ ರಸ್ತೆ, ಕೃಷಿ ಭೂಮಿಯಲ್ಲಿ ಭಾರೀ ಬಿರುಕು ಬಿದ್ದಿವೆ. ಬಿರುಕು ಬಿಟ್ಟ ಕೆಲವೆಡೆ ಭೂಮಿಯಿಂದ ನೀರು ಉಕ್ಕಿ ಬರುತ್ತಿದೆ. ಇದರಿಂದಾಗಿ ಯಾವುದೇ ಸಂದರ್ಭದಲ್ಲಿ ಈ ಪ್ರದೇಶ ಕುಸಿದು ಹೋಗುವ ಆತಂಕ ವ್ಯಕ್ತವಾಗಿದೆ.

ಕೇದಾರನಾಥ, ಬದರಿನಾಥ ರೀತಿಯಲ್ಲೇ ಲಕ್ಷಾಂತರ ಭಕ್ತರು ಭೇಟಿ ನೀಡುವ ಪಟ್ಟಣಗಳಲ್ಲಿ ಒಂದು ಜೋಶಿಮಠ. ಬಹುತೇಕ ಕಟ್ಟಡಗಳು, ರಸ್ತೆಗಳು ಬಿರುಕು ಬಿಟ್ಟಿದ್ದು ಹಲವಾರು ಮನೆ, ದೇವಸ್ಥಾನಗಳು ಉರುಳಿ ಬಿದ್ದಿವೆ. ಹೀಗಾಗಿ ಜೋಶಿಮಠ ಪಟ್ಟಣವನ್ನು ಭೂಕುಸಿತ ವಲಯ ಎಂದು ಘೋಷಣೆ ಮಾಡಲಾಗಿದೆ. ಈಗಾಗಲೇ ಹಾನಿಗೊಳಗಾದ ಮನೆಗಳಲ್ಲಿ ಸಿಲುಕಿದ್ದ 60 ಕ್ಕೂ ಹೆಚ್ಚು ಕುಟುಂಬಗಳನ್ನು ತಾತ್ಕಾಲಿಕ ಪರಿಹಾರ ಕೇಂದ್ರಗಳಿಗೆ ಸ್ಥಳಾಂತರಿಸಲಾಗಿದೆ. ಹಿಮಾಲಯ ಪಟ್ಟಣದ ನಾಲ್ಕೈದು ಸ್ಥಳಗಳಲ್ಲಿ ಪರಿಹಾರ ಕೇಂದ್ರಗಳನ್ನು ನಿರ್ಮಿಸಲಾಗಿದೆ. ಮಳೆ ಇಲ್ಲದಿದ್ದರೂ, ದಿಢೀರ್ ಭೂಕುಸಿತ ಆಗಿರುವುದು ಜನರಲ್ಲಿ ಆತಂಕ ಉಂಟುಮಾಡಿದೆ.
The Prime Minister's office held a high-level meeting after hundreds of buildings in Uttarakhand's Joshimath developed cracks due to shifting soil, prompting authorities to move hundreds of people from their homes in the area popular with pilgrims and tourists. PK Mishra, the principal secretary to Prime Minister Narendra Modi, held the review meeting with the cabinet secretary, other senior officials of the central government and members of the National Disaster Management Authority, an official statement said.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm