ಬ್ರೇಕಿಂಗ್ ನ್ಯೂಸ್
09-01-23 06:46 pm HK News Desk ದೇಶ - ವಿದೇಶ
ಮುಂಬೈ, ಜ.9: ವೀಡಿಯೋಕಾನ್ ಸಮೂಹಕ್ಕೆ ಸಾಲ ಮಂಜೂರಾತಿಯಲ್ಲಿ ಅಕ್ರಮ, ವಂಚನೆ ಆರೋಪದಡಿ ಬಂಧಿತರಾಗಿದ್ದ ಐಸಿಐಸಿಐ ಬ್ಯಾಂಕ್ ಮಾಜಿ ಸಿಇಒ ಚಂದಾ ಕೊಚ್ಚರ್, ಪತಿ ದೀಪಕ್ ಕೊಚ್ಚರ್ ಅವರ ಬಿಡುಗಡೆಗೆ ಬಾಂಬೆ ಹೈಕೋರ್ಟ್ ಸೋಮವಾರ ಆದೇಶಿಸಿದೆ.
ಸಿಬಿಐ ಈ ಪ್ರಕರಣದಲ್ಲಿ ನಮ್ಮನ್ನು ಅಕ್ರಮವಾಗಿ ಬಂಧಿಸಿದೆ ಎಂದು ಆರೋಪಿಸಿ ಚಂದಾ ಕೊಚ್ಚರ್, ಪತಿ ದೀಪಕ್ ಕೊಚ್ಚರ್ ಅವರು ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಆದೇಶವನ್ನು ಬಾಂಬೆ ಹೈಕೋರ್ಟ್ ಶುಕ್ರವಾರ ಕಾಯ್ದಿರಿಸಿತ್ತು.

ಸೋಮವಾರ ಬಾಂಬೆ ಹೈಕೋರ್ಟ್ “ಕಾನೂನಿಗೆ ಅನುಗುಣವಾಗಿ ಬಂಧಿಸಲಾಗಿಲ್ಲ” ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದ್ದು, 1 ಲಕ್ಷ ರೂಪಾಯಿ ಬಾಂಡ್ ಮೇಲೆ ದಂಪತಿಯನ್ನು ನ್ಯಾಯಾಂಗ ಬಂಧನದಿಂದ ಬಿಡುಗಡೆ ಮಾಡಲು ಆದೇಶ ನೀಡಿದೆ. ಡಿ.23 ರಂದು ಐಸಿಐಸಿಐ ಬ್ಯಾಂಕ್ - ವಿಡಿಯೋಕಾನ್ ಸಾಲ ವಂಚನೆ ಪ್ರಕರಣದಲ್ಲಿ ಐಸಿಐಸಿಐ ಬ್ಯಾಂಕ್ನ ಮಾಜಿ ಎಂಡಿ ಮತ್ತು ಸಿಇಒ ಚಂದಾ ಕೊಚ್ಚಾರ್, ಅವರ ಪತಿ ದೀಪಕ್ ಕೊಚ್ಚಾರ್ ಅವರನ್ನು ಸಿಬಿಐ ಬಂಧಿಸಿ, ನ್ಯಾಯಾಂಗ ಬಂಧನದಲ್ಲಿ ಇರಿಸಿತ್ತು.

ಐಸಿಐಸಿಐ ಬ್ಯಾಂಕ್ನಿಂದ 3,250 ಕೋಟಿ ರೂ. ಸಾಲ ಪಡೆದ ಕೆಲವು ತಿಂಗಳಲ್ಲೇ ವಿಡಿಯೊಕಾನ್ ಗ್ರೂಪ್ನ ವೇಣುಗೋಪಾಲ್, ನ್ಯೂಪವರ್ ರಿನ್ಯೂವಬಲ್ಸ್ ಕಂಪೆನಿಯಲ್ಲಿ ಕೋಟ್ಯಂತರ ರೂ. ಹೂಡಿಕೆ ಮಾಡಿದ್ದರು. ಐಸಿಐಸಿಐ ಬ್ಯಾಂಕ್ಗೆ ವಂಚನೆ ಮಾಡಲೆಂದೇ ಇತರೆ ಆರೋಪಿಗಳ ಜತೆ ಸೇರಿಕೊಂಡು ಚಂದಾ ಕೊಚ್ಚರ್ ಖಾಸಗಿ ಕಂಪೆನಿಗೆ ಸಾಲ ಮಂಜೂರು ಮಾಡಿದ್ದಾರೆ ಎಂದು ಸಿಬಿಐ ಆರೋಪಿಸಿತ್ತು.
The Bombay High Court on Monday granted interim relief to former ICICI Bank MD & CEO Chanda Kochhar and her husband Deepak Kochhar in the ICICI Bank-Videocon case, observing that their arrests were not in accordance with the law.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm