ಬ್ರೇಕಿಂಗ್ ನ್ಯೂಸ್
09-01-23 06:46 pm HK News Desk ದೇಶ - ವಿದೇಶ
ಮುಂಬೈ, ಜ.9: ವೀಡಿಯೋಕಾನ್ ಸಮೂಹಕ್ಕೆ ಸಾಲ ಮಂಜೂರಾತಿಯಲ್ಲಿ ಅಕ್ರಮ, ವಂಚನೆ ಆರೋಪದಡಿ ಬಂಧಿತರಾಗಿದ್ದ ಐಸಿಐಸಿಐ ಬ್ಯಾಂಕ್ ಮಾಜಿ ಸಿಇಒ ಚಂದಾ ಕೊಚ್ಚರ್, ಪತಿ ದೀಪಕ್ ಕೊಚ್ಚರ್ ಅವರ ಬಿಡುಗಡೆಗೆ ಬಾಂಬೆ ಹೈಕೋರ್ಟ್ ಸೋಮವಾರ ಆದೇಶಿಸಿದೆ.
ಸಿಬಿಐ ಈ ಪ್ರಕರಣದಲ್ಲಿ ನಮ್ಮನ್ನು ಅಕ್ರಮವಾಗಿ ಬಂಧಿಸಿದೆ ಎಂದು ಆರೋಪಿಸಿ ಚಂದಾ ಕೊಚ್ಚರ್, ಪತಿ ದೀಪಕ್ ಕೊಚ್ಚರ್ ಅವರು ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಆದೇಶವನ್ನು ಬಾಂಬೆ ಹೈಕೋರ್ಟ್ ಶುಕ್ರವಾರ ಕಾಯ್ದಿರಿಸಿತ್ತು.

ಸೋಮವಾರ ಬಾಂಬೆ ಹೈಕೋರ್ಟ್ “ಕಾನೂನಿಗೆ ಅನುಗುಣವಾಗಿ ಬಂಧಿಸಲಾಗಿಲ್ಲ” ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದ್ದು, 1 ಲಕ್ಷ ರೂಪಾಯಿ ಬಾಂಡ್ ಮೇಲೆ ದಂಪತಿಯನ್ನು ನ್ಯಾಯಾಂಗ ಬಂಧನದಿಂದ ಬಿಡುಗಡೆ ಮಾಡಲು ಆದೇಶ ನೀಡಿದೆ. ಡಿ.23 ರಂದು ಐಸಿಐಸಿಐ ಬ್ಯಾಂಕ್ - ವಿಡಿಯೋಕಾನ್ ಸಾಲ ವಂಚನೆ ಪ್ರಕರಣದಲ್ಲಿ ಐಸಿಐಸಿಐ ಬ್ಯಾಂಕ್ನ ಮಾಜಿ ಎಂಡಿ ಮತ್ತು ಸಿಇಒ ಚಂದಾ ಕೊಚ್ಚಾರ್, ಅವರ ಪತಿ ದೀಪಕ್ ಕೊಚ್ಚಾರ್ ಅವರನ್ನು ಸಿಬಿಐ ಬಂಧಿಸಿ, ನ್ಯಾಯಾಂಗ ಬಂಧನದಲ್ಲಿ ಇರಿಸಿತ್ತು.

ಐಸಿಐಸಿಐ ಬ್ಯಾಂಕ್ನಿಂದ 3,250 ಕೋಟಿ ರೂ. ಸಾಲ ಪಡೆದ ಕೆಲವು ತಿಂಗಳಲ್ಲೇ ವಿಡಿಯೊಕಾನ್ ಗ್ರೂಪ್ನ ವೇಣುಗೋಪಾಲ್, ನ್ಯೂಪವರ್ ರಿನ್ಯೂವಬಲ್ಸ್ ಕಂಪೆನಿಯಲ್ಲಿ ಕೋಟ್ಯಂತರ ರೂ. ಹೂಡಿಕೆ ಮಾಡಿದ್ದರು. ಐಸಿಐಸಿಐ ಬ್ಯಾಂಕ್ಗೆ ವಂಚನೆ ಮಾಡಲೆಂದೇ ಇತರೆ ಆರೋಪಿಗಳ ಜತೆ ಸೇರಿಕೊಂಡು ಚಂದಾ ಕೊಚ್ಚರ್ ಖಾಸಗಿ ಕಂಪೆನಿಗೆ ಸಾಲ ಮಂಜೂರು ಮಾಡಿದ್ದಾರೆ ಎಂದು ಸಿಬಿಐ ಆರೋಪಿಸಿತ್ತು.
The Bombay High Court on Monday granted interim relief to former ICICI Bank MD & CEO Chanda Kochhar and her husband Deepak Kochhar in the ICICI Bank-Videocon case, observing that their arrests were not in accordance with the law.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
13-09-26 10:11 pm
HK News
ಕುತ್ತಾರು ರಾಜರಾಜೇಶ್ವರಿ ಸಿದ್ಧಿವಿನಾಯಕ ಕ್ಷೇತ್ರದಲ್...
13-09-26 08:10 pm
AI Centre in Madiyala: ಮಡಿಯಾಲದಲ್ಲಿ ಎಐ ಉನ್ನತ ಶ...
13-09-26 07:53 pm
ಬೆಳ್ತಂಗಡಿ ; ಹೆಬ್ಬಾವನ್ನು ನುಂಗಿ ಮನೆಯ ತೋಟದಲ್ಲಿ ಅ...
12-09-26 03:09 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ಮೂಲಸೌಲಭ್ಯ, ಕೈಗಾ...
12-09-26 10:53 am
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm