ಬ್ರೇಕಿಂಗ್ ನ್ಯೂಸ್
09-01-23 06:46 pm HK News Desk ದೇಶ - ವಿದೇಶ
ಮುಂಬೈ, ಜ.9: ವೀಡಿಯೋಕಾನ್ ಸಮೂಹಕ್ಕೆ ಸಾಲ ಮಂಜೂರಾತಿಯಲ್ಲಿ ಅಕ್ರಮ, ವಂಚನೆ ಆರೋಪದಡಿ ಬಂಧಿತರಾಗಿದ್ದ ಐಸಿಐಸಿಐ ಬ್ಯಾಂಕ್ ಮಾಜಿ ಸಿಇಒ ಚಂದಾ ಕೊಚ್ಚರ್, ಪತಿ ದೀಪಕ್ ಕೊಚ್ಚರ್ ಅವರ ಬಿಡುಗಡೆಗೆ ಬಾಂಬೆ ಹೈಕೋರ್ಟ್ ಸೋಮವಾರ ಆದೇಶಿಸಿದೆ.
ಸಿಬಿಐ ಈ ಪ್ರಕರಣದಲ್ಲಿ ನಮ್ಮನ್ನು ಅಕ್ರಮವಾಗಿ ಬಂಧಿಸಿದೆ ಎಂದು ಆರೋಪಿಸಿ ಚಂದಾ ಕೊಚ್ಚರ್, ಪತಿ ದೀಪಕ್ ಕೊಚ್ಚರ್ ಅವರು ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಆದೇಶವನ್ನು ಬಾಂಬೆ ಹೈಕೋರ್ಟ್ ಶುಕ್ರವಾರ ಕಾಯ್ದಿರಿಸಿತ್ತು.

ಸೋಮವಾರ ಬಾಂಬೆ ಹೈಕೋರ್ಟ್ “ಕಾನೂನಿಗೆ ಅನುಗುಣವಾಗಿ ಬಂಧಿಸಲಾಗಿಲ್ಲ” ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದ್ದು, 1 ಲಕ್ಷ ರೂಪಾಯಿ ಬಾಂಡ್ ಮೇಲೆ ದಂಪತಿಯನ್ನು ನ್ಯಾಯಾಂಗ ಬಂಧನದಿಂದ ಬಿಡುಗಡೆ ಮಾಡಲು ಆದೇಶ ನೀಡಿದೆ. ಡಿ.23 ರಂದು ಐಸಿಐಸಿಐ ಬ್ಯಾಂಕ್ - ವಿಡಿಯೋಕಾನ್ ಸಾಲ ವಂಚನೆ ಪ್ರಕರಣದಲ್ಲಿ ಐಸಿಐಸಿಐ ಬ್ಯಾಂಕ್ನ ಮಾಜಿ ಎಂಡಿ ಮತ್ತು ಸಿಇಒ ಚಂದಾ ಕೊಚ್ಚಾರ್, ಅವರ ಪತಿ ದೀಪಕ್ ಕೊಚ್ಚಾರ್ ಅವರನ್ನು ಸಿಬಿಐ ಬಂಧಿಸಿ, ನ್ಯಾಯಾಂಗ ಬಂಧನದಲ್ಲಿ ಇರಿಸಿತ್ತು.

ಐಸಿಐಸಿಐ ಬ್ಯಾಂಕ್ನಿಂದ 3,250 ಕೋಟಿ ರೂ. ಸಾಲ ಪಡೆದ ಕೆಲವು ತಿಂಗಳಲ್ಲೇ ವಿಡಿಯೊಕಾನ್ ಗ್ರೂಪ್ನ ವೇಣುಗೋಪಾಲ್, ನ್ಯೂಪವರ್ ರಿನ್ಯೂವಬಲ್ಸ್ ಕಂಪೆನಿಯಲ್ಲಿ ಕೋಟ್ಯಂತರ ರೂ. ಹೂಡಿಕೆ ಮಾಡಿದ್ದರು. ಐಸಿಐಸಿಐ ಬ್ಯಾಂಕ್ಗೆ ವಂಚನೆ ಮಾಡಲೆಂದೇ ಇತರೆ ಆರೋಪಿಗಳ ಜತೆ ಸೇರಿಕೊಂಡು ಚಂದಾ ಕೊಚ್ಚರ್ ಖಾಸಗಿ ಕಂಪೆನಿಗೆ ಸಾಲ ಮಂಜೂರು ಮಾಡಿದ್ದಾರೆ ಎಂದು ಸಿಬಿಐ ಆರೋಪಿಸಿತ್ತು.
The Bombay High Court on Monday granted interim relief to former ICICI Bank MD & CEO Chanda Kochhar and her husband Deepak Kochhar in the ICICI Bank-Videocon case, observing that their arrests were not in accordance with the law.
21-02-26 11:27 am
HK News Desk
ಹಾಸನಾಂಬೆ ಉತ್ಸವ ಟೆಂಡರ್ನಲ್ಲಿ ಭಾರೀ ಗೋಲ್ಮಾಲ್ ? ;...
20-02-26 09:20 pm
ಸಾರಿಗೆ ನೌಕರರ ಮುಷ್ಕರ ತಾತ್ಕಾಲಿಕ ಹಿಂದಕ್ಕೆ ; 26 ತ...
19-02-26 09:29 pm
ಪರಮೇಶ್ವರ್ ಅಥವಾ ಡಿಕೆಶಿ ಯಾರಾಗ್ತಾರೆ ಮುಂದಿನ ಮುಖ್ಯ...
19-02-26 03:11 pm
ವಿಧಾನಸೌಧ ಒಳಗಡೆ ಮಾಧ್ಯಮಗಳಿಗೆ ಲಕ್ಷ್ಮಣ ರೇಖೆ ; ಭದ್...
18-02-26 09:02 pm
22-02-26 06:19 pm
HK News Desk
ಲವ್ ಜಿಹಾದ್’ ತಡೆಗೆ ಗುಜರಾತ್ ನಲ್ಲಿ ವಿವಾಹ ನೋಂದಣಿ...
21-02-26 05:01 pm
ಸುಂಕ ನೀತಿ ಕಾನೂನುಬಾಹಿರ ಎಂದ ಅಮೆರಿಕ ಸುಪ್ರೀಂ ಕೋರ್...
21-02-26 03:07 pm
ಎಐ ಶೃಂಗಸಭೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಶರ್ಟ್ ಬಿ...
20-02-26 08:45 pm
ಗಲ್ಫ್ ದೇಶಗಳತ್ತ ಅಮೆರಿಕದ ಯುದ್ಧ ವಿಮಾನಗಳು ; ಇರಾನ್...
19-02-26 11:04 pm
22-02-26 06:55 pm
Mangalore Correspondent
ಸುಜಿತ್ ಮಾಡೂರು ಬಿಜೆಪಿಯಿಂದ ಉಚ್ಚಾಟನೆ ಪ್ರಕರಣ ; ಸಾ...
21-02-26 09:30 pm
ಲೂಡೋ ಆಡುವಾಗ ಪ್ಲಾಸ್ಟಿಕ್ ಕಾಯ್ನ್ ನುಂಗಿದ ಎಂಟು ವರ್...
21-02-26 09:02 pm
Mangalore, SIT, Sridhar: ಶಿಬಾಜೆ ಶ್ರೀಧರ ಮುಗೇರ...
20-02-26 06:05 pm
Kotekar, Mangalore News: ಕೋಟೆಕಾರು ಪ.ಪಂ ಸದಸ್ಯ...
20-02-26 04:18 pm
22-02-26 10:43 pm
Mangalore Correspondent
ಜಮ್ಮು ಕಾಶ್ಮೀರದಲ್ಲಿ ಸೇನಾ ಕಾರ್ಯಾಚರಣೆ ; ಜೈಶ್ ಕಮಾ...
22-02-26 10:00 pm
ಮದುವೆ ದಿನವೇ ಆಘಾತ ; ಹಸೆಮಣೆ ಏರಬೇಕಿದ್ದ ಇಬ್ಬರು ಸೋ...
22-02-26 09:32 pm
ಒಂದು ಕೋಟಿ ಕಾಮಗಾರಿಗೆ 11 ಲಕ್ಷ ಬೇಡಿಕೆ ; ಗುತ್ತಿಗೆ...
21-02-26 05:50 pm
ಬೆಂಗಳೂರಿನಲ್ಲಿ ಭಯೋತ್ಪಾದಕ ಜಾಲ ; ಎನ್ಐಎ ವಾಂಟೆಡ್ ಲ...
21-02-26 04:29 pm