ಬ್ರೇಕಿಂಗ್ ನ್ಯೂಸ್
17-10-20 04:22 pm Headline Karnataka News Network ದೇಶ - ವಿದೇಶ
ಹೈದರಾಬಾದ್, ಅಕ್ಟೋಬರ್ 17: ಬರ್ತ್ ಡೇ ಪಾರ್ಟಿ ಮಾಡೋಕೆ ಕರೆದು ವಿದ್ಯಾರ್ಥಿನಿಯ ಮೇಲೆ ಮೂವರು ಸೇರಿ ಅತ್ಯಾಚಾರಗೈದ ಘಟನೆ ಹೈದರಾಬಾದ್ ನಲ್ಲಿ ನಡೆದಿದೆ. ಅಕ್ಟೋಬರ್ 5ರಂದು ಘಟನೆ ನಡೆದಿದ್ದು ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ.
ಜುಬಿಲಿ ಹಿಲ್ಸ್ ನಿವಾಸಿಯಾಗಿರುವ ಪದವಿ ವಿದ್ಯಾರ್ಥಿನಿಯನ್ನು ಸ್ನೇಹಿತರು ಸೇರಿ ಬರ್ತ್ ಡೇ ಪಾರ್ಟಿಗೆ ಕರೆದಿದ್ದರು. ಮೂರು ತಿಂಗಳ ಹಿಂದೆ, ಪರಿಚಯವಾಗಿದ್ದ ಸ್ನೇಹಿತ ಎಂ. ಜೋಸೆಫ್ ಆಕೆಯನ್ನು ಹೋಟೆಲ್ ಗೆ ಆಹ್ವಾನಿಸಿದ್ದ. ಸಿಕಂದರಾಬಾದ್ ನಲ್ಲಿ ಶಿಕ್ಷಣ ಪಡೆಯುತ್ತಿದ್ದ ವಿದ್ಯಾರ್ಥಿನಿಗೆ ಜೋಸೆಫ್ ಪರಿಚಯವಾದ ಬಳಿಕ ಗೆಳೆಯರಾಗಿದ್ದರು. ಆನಂತರ ಜೋಸೆಫ್ ಸ್ನೇಹಿತರಾದ ಬಿ. ನವೀನ್ ರೆಡ್ಡಿ ಮತ್ತು ಆರ್. ರಾಮು ಕೂಡ ಪರಿಚಿತರಾಗಿದ್ದರು.
ಬರ್ತ್ ಡೇ ಪಾರ್ಟಿ ಎಂದು ಬಂದಿದ್ದ ವಿದ್ಯಾರ್ಥಿನಿಯನ್ನು ಸೇರಿಕೊಂಡ ಮೂವರು, ಕೆ.ಪಿ.ಹೆಚ್.ಬಿ. ಮೆಟ್ರೋ ನಿಲ್ದಾಣದ ಸಮೀಪವಿರುವ ಹೋಟೆಲ್ ಗೆ ಹೋಗಿದ್ದಾರೆ. ಹೊಟೇಲ್ ಪಾರ್ಟಿಯಲ್ಲಿ ಅಮಲು ಬರುವ ಪದಾರ್ಥ ಬೆರೆಸಿದ್ದ ಕೇಕ್ ಅನ್ನು ವಿದ್ಯಾರ್ಥಿನಿಗೆ ತಿನ್ನಿಸಿದ ಕಾಮುಕರು, ನಂತರ ಆಕೆಯ ಮೇಲೆ ಅತ್ಯಾಚಾರ ಎಸಗಿದ್ದಾರೆ.


ಹುಡುಗಿಗೆ ಎಚ್ಚರವಾದ ನಂತರ ಆರೋಪಿಗಳು, ಆಕೆಯನ್ನು ಬೆದರಿಸಿ ಕಳಿಸಿದ್ದಾರೆ. ಘಟನೆ ನಡೆದ ಒಂದೆರಡು ದಿನಗಳ ನಂತರ ವಿದ್ಯಾರ್ಥಿನಿ ಆಸ್ಪತ್ರೆಗೆ ದಾಖಲಾಗಿ ತನ್ನ ತಾಯಿಗೆ ಮಾಹಿತಿ ನೀಡಿದ್ದು ಪೋಷಕರು ಜುಬಿಲಿ ಹಿಲ್ಸ್ ಪೊಲೀಸರಿಗೆ ದೂರು ನೀಡಿದ್ದಾರೆ. ನಂತರ ಕುಕಟಪಲ್ಲಿ ಪೊಲೀಸ್ ಠಾಣೆಗೆ ಕೇಸ್ ವರ್ಗಾವಣೆ ಮಾಡಲಾಗಿದೆ. ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ.
A degree student was numbed and raped by three teenagers at a hotel room in Kukatpally a few days ago. The girl, a resident of Jubilee Hills, was invited to the hotel by a friend M Joseph, 20, for his birthday party on October 5.
24-06-26 05:55 pm
HK News Staffer
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
24-06-26 01:51 pm
HK News Staffer
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
23-06-26 06:02 pm
HK News Staffer
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
24-06-26 09:28 pm
HK News Desk
30 ಲಕ್ಷ ಸಾಲ, ಲಿವ್-ಇನ್ ಸಂಬಂಧಕ್ಕೆ ಪೋಷಕರ ವಿರೋಧ ;...
24-06-26 08:53 pm
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm
ಅಯೋಧ್ಯೆ ರಾಮ ಮಂದಿರ ಹೆಸರಲ್ಲಿ ದೇಣಿಗೆ ; 200 ಕೋಟಿ...
24-06-26 05:57 pm
Mangalore Minor student Suicide: ಅಪ್ರಾಪ್ತೆಗೆ...
24-06-26 02:25 pm