ಬ್ರೇಕಿಂಗ್ ನ್ಯೂಸ್
17-10-20 04:22 pm Headline Karnataka News Network ದೇಶ - ವಿದೇಶ
ಹೈದರಾಬಾದ್, ಅಕ್ಟೋಬರ್ 17: ಬರ್ತ್ ಡೇ ಪಾರ್ಟಿ ಮಾಡೋಕೆ ಕರೆದು ವಿದ್ಯಾರ್ಥಿನಿಯ ಮೇಲೆ ಮೂವರು ಸೇರಿ ಅತ್ಯಾಚಾರಗೈದ ಘಟನೆ ಹೈದರಾಬಾದ್ ನಲ್ಲಿ ನಡೆದಿದೆ. ಅಕ್ಟೋಬರ್ 5ರಂದು ಘಟನೆ ನಡೆದಿದ್ದು ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ.
ಜುಬಿಲಿ ಹಿಲ್ಸ್ ನಿವಾಸಿಯಾಗಿರುವ ಪದವಿ ವಿದ್ಯಾರ್ಥಿನಿಯನ್ನು ಸ್ನೇಹಿತರು ಸೇರಿ ಬರ್ತ್ ಡೇ ಪಾರ್ಟಿಗೆ ಕರೆದಿದ್ದರು. ಮೂರು ತಿಂಗಳ ಹಿಂದೆ, ಪರಿಚಯವಾಗಿದ್ದ ಸ್ನೇಹಿತ ಎಂ. ಜೋಸೆಫ್ ಆಕೆಯನ್ನು ಹೋಟೆಲ್ ಗೆ ಆಹ್ವಾನಿಸಿದ್ದ. ಸಿಕಂದರಾಬಾದ್ ನಲ್ಲಿ ಶಿಕ್ಷಣ ಪಡೆಯುತ್ತಿದ್ದ ವಿದ್ಯಾರ್ಥಿನಿಗೆ ಜೋಸೆಫ್ ಪರಿಚಯವಾದ ಬಳಿಕ ಗೆಳೆಯರಾಗಿದ್ದರು. ಆನಂತರ ಜೋಸೆಫ್ ಸ್ನೇಹಿತರಾದ ಬಿ. ನವೀನ್ ರೆಡ್ಡಿ ಮತ್ತು ಆರ್. ರಾಮು ಕೂಡ ಪರಿಚಿತರಾಗಿದ್ದರು.
ಬರ್ತ್ ಡೇ ಪಾರ್ಟಿ ಎಂದು ಬಂದಿದ್ದ ವಿದ್ಯಾರ್ಥಿನಿಯನ್ನು ಸೇರಿಕೊಂಡ ಮೂವರು, ಕೆ.ಪಿ.ಹೆಚ್.ಬಿ. ಮೆಟ್ರೋ ನಿಲ್ದಾಣದ ಸಮೀಪವಿರುವ ಹೋಟೆಲ್ ಗೆ ಹೋಗಿದ್ದಾರೆ. ಹೊಟೇಲ್ ಪಾರ್ಟಿಯಲ್ಲಿ ಅಮಲು ಬರುವ ಪದಾರ್ಥ ಬೆರೆಸಿದ್ದ ಕೇಕ್ ಅನ್ನು ವಿದ್ಯಾರ್ಥಿನಿಗೆ ತಿನ್ನಿಸಿದ ಕಾಮುಕರು, ನಂತರ ಆಕೆಯ ಮೇಲೆ ಅತ್ಯಾಚಾರ ಎಸಗಿದ್ದಾರೆ.
ಹುಡುಗಿಗೆ ಎಚ್ಚರವಾದ ನಂತರ ಆರೋಪಿಗಳು, ಆಕೆಯನ್ನು ಬೆದರಿಸಿ ಕಳಿಸಿದ್ದಾರೆ. ಘಟನೆ ನಡೆದ ಒಂದೆರಡು ದಿನಗಳ ನಂತರ ವಿದ್ಯಾರ್ಥಿನಿ ಆಸ್ಪತ್ರೆಗೆ ದಾಖಲಾಗಿ ತನ್ನ ತಾಯಿಗೆ ಮಾಹಿತಿ ನೀಡಿದ್ದು ಪೋಷಕರು ಜುಬಿಲಿ ಹಿಲ್ಸ್ ಪೊಲೀಸರಿಗೆ ದೂರು ನೀಡಿದ್ದಾರೆ. ನಂತರ ಕುಕಟಪಲ್ಲಿ ಪೊಲೀಸ್ ಠಾಣೆಗೆ ಕೇಸ್ ವರ್ಗಾವಣೆ ಮಾಡಲಾಗಿದೆ. ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ.
A degree student was numbed and raped by three teenagers at a hotel room in Kukatpally a few days ago. The girl, a resident of Jubilee Hills, was invited to the hotel by a friend M Joseph, 20, for his birthday party on October 5.
21-04-25 07:27 pm
Bangalore Correspondent
ನ್ಯಾ.ಕೃಷ್ಣ ದೀಕ್ಷಿತ್, ನ್ಯಾ.ಹೇಮಂತ್ ಚಂದನಗೌಡರ್ ಸೇ...
21-04-25 07:10 pm
Jayaprakash Hegde; ಹಿಂದೂಗಳಂತೆ ಮುಸ್ಲಿಮರಲ್ಲು 93...
19-04-25 03:04 pm
Janivara, Shivamogga, Suspend: ಜನಿವಾರ ತೆಗೆಸಿದ...
19-04-25 12:24 pm
Bidar Cet Exam, Janivara issue: ಜನಿವಾರ ಹಾಕಿದ್...
18-04-25 05:38 pm
21-04-25 07:46 pm
HK News Desk
Pope Francis Death, Vatican, Catholic: ಕೆಥೋಲಿ...
21-04-25 02:13 pm
No GST on UPI Payments: ಎರಡು ಸಾವಿರಕ್ಕಿಂತ ಮೇಲಿ...
20-04-25 08:42 pm
Jagdeep Dhankhar, Justice Varma case: ರಾಷ್ಟ್ರ...
18-04-25 02:21 pm
ನ್ಯಾಷನಲ್ ಹೆರಾಲ್ಡ್ ಪ್ರಕರಣ ; ಸೋನಿಯಾ, ರಾಹುಲ್ ವಿರ...
16-04-25 03:54 pm
21-04-25 10:32 pm
Mangalore Correspondent
Puttur, Arun Putila: ಬ್ರಾಹ್ಮಣರು ಮತ್ತೆ ಪರಶುರಾಮ...
21-04-25 07:08 pm
Mangalore Chakravarti Sulibele, Ujre; ಸರ್ಕಾರವ...
20-04-25 05:42 pm
DK Shivakumar, Dharmasthala temple, Mangalore...
20-04-25 12:51 pm
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
21-04-25 01:03 pm
Bangalore Correspondent
Karnataka DGP Om Prakash Murder, wife: ನಿವೃತ್...
20-04-25 10:52 pm
ರಾಮಕೃಷ್ಣ ಆಶ್ರಮದ ಕಾರ್ಯದರ್ಶಿಗೇ ಟೋಪಿ ; ಇಡಿ ಅಧಿಕಾ...
20-04-25 07:26 pm
Gold smuggling case, Mangalore Court Verdict,...
19-04-25 10:46 pm
Ullal Gang Rape, Crime, Update, Mangalore: ಗ್...
19-04-25 09:22 pm