ಬ್ರೇಕಿಂಗ್ ನ್ಯೂಸ್
17-10-20 04:22 pm Headline Karnataka News Network ದೇಶ - ವಿದೇಶ
ಹೈದರಾಬಾದ್, ಅಕ್ಟೋಬರ್ 17: ಬರ್ತ್ ಡೇ ಪಾರ್ಟಿ ಮಾಡೋಕೆ ಕರೆದು ವಿದ್ಯಾರ್ಥಿನಿಯ ಮೇಲೆ ಮೂವರು ಸೇರಿ ಅತ್ಯಾಚಾರಗೈದ ಘಟನೆ ಹೈದರಾಬಾದ್ ನಲ್ಲಿ ನಡೆದಿದೆ. ಅಕ್ಟೋಬರ್ 5ರಂದು ಘಟನೆ ನಡೆದಿದ್ದು ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ.
ಜುಬಿಲಿ ಹಿಲ್ಸ್ ನಿವಾಸಿಯಾಗಿರುವ ಪದವಿ ವಿದ್ಯಾರ್ಥಿನಿಯನ್ನು ಸ್ನೇಹಿತರು ಸೇರಿ ಬರ್ತ್ ಡೇ ಪಾರ್ಟಿಗೆ ಕರೆದಿದ್ದರು. ಮೂರು ತಿಂಗಳ ಹಿಂದೆ, ಪರಿಚಯವಾಗಿದ್ದ ಸ್ನೇಹಿತ ಎಂ. ಜೋಸೆಫ್ ಆಕೆಯನ್ನು ಹೋಟೆಲ್ ಗೆ ಆಹ್ವಾನಿಸಿದ್ದ. ಸಿಕಂದರಾಬಾದ್ ನಲ್ಲಿ ಶಿಕ್ಷಣ ಪಡೆಯುತ್ತಿದ್ದ ವಿದ್ಯಾರ್ಥಿನಿಗೆ ಜೋಸೆಫ್ ಪರಿಚಯವಾದ ಬಳಿಕ ಗೆಳೆಯರಾಗಿದ್ದರು. ಆನಂತರ ಜೋಸೆಫ್ ಸ್ನೇಹಿತರಾದ ಬಿ. ನವೀನ್ ರೆಡ್ಡಿ ಮತ್ತು ಆರ್. ರಾಮು ಕೂಡ ಪರಿಚಿತರಾಗಿದ್ದರು.
ಬರ್ತ್ ಡೇ ಪಾರ್ಟಿ ಎಂದು ಬಂದಿದ್ದ ವಿದ್ಯಾರ್ಥಿನಿಯನ್ನು ಸೇರಿಕೊಂಡ ಮೂವರು, ಕೆ.ಪಿ.ಹೆಚ್.ಬಿ. ಮೆಟ್ರೋ ನಿಲ್ದಾಣದ ಸಮೀಪವಿರುವ ಹೋಟೆಲ್ ಗೆ ಹೋಗಿದ್ದಾರೆ. ಹೊಟೇಲ್ ಪಾರ್ಟಿಯಲ್ಲಿ ಅಮಲು ಬರುವ ಪದಾರ್ಥ ಬೆರೆಸಿದ್ದ ಕೇಕ್ ಅನ್ನು ವಿದ್ಯಾರ್ಥಿನಿಗೆ ತಿನ್ನಿಸಿದ ಕಾಮುಕರು, ನಂತರ ಆಕೆಯ ಮೇಲೆ ಅತ್ಯಾಚಾರ ಎಸಗಿದ್ದಾರೆ.


ಹುಡುಗಿಗೆ ಎಚ್ಚರವಾದ ನಂತರ ಆರೋಪಿಗಳು, ಆಕೆಯನ್ನು ಬೆದರಿಸಿ ಕಳಿಸಿದ್ದಾರೆ. ಘಟನೆ ನಡೆದ ಒಂದೆರಡು ದಿನಗಳ ನಂತರ ವಿದ್ಯಾರ್ಥಿನಿ ಆಸ್ಪತ್ರೆಗೆ ದಾಖಲಾಗಿ ತನ್ನ ತಾಯಿಗೆ ಮಾಹಿತಿ ನೀಡಿದ್ದು ಪೋಷಕರು ಜುಬಿಲಿ ಹಿಲ್ಸ್ ಪೊಲೀಸರಿಗೆ ದೂರು ನೀಡಿದ್ದಾರೆ. ನಂತರ ಕುಕಟಪಲ್ಲಿ ಪೊಲೀಸ್ ಠಾಣೆಗೆ ಕೇಸ್ ವರ್ಗಾವಣೆ ಮಾಡಲಾಗಿದೆ. ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ.
A degree student was numbed and raped by three teenagers at a hotel room in Kukatpally a few days ago. The girl, a resident of Jubilee Hills, was invited to the hotel by a friend M Joseph, 20, for his birthday party on October 5.
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
24-08-26 01:13 pm
HK News Staffer
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
ಧಾರ್ಮಿಕ ದ್ವೇಷದ ನೆಪದಲ್ಲಿ ಪುತ್ತೂರು ಬಂದ್ ಕರೆ ಕೊಟ...
23-08-26 05:36 pm
ತಾಂತ್ರಿಕ ದೋಷದಿಂದ ದಾಖಲೆ ಸುಟ್ಟ ಆರೋಪ ; ಪುತ್ತೂರಿನ...
23-08-26 05:18 pm
ರಾಜ್ಯದಲ್ಲಿ ಕೃತಕ ಪನೀರ್ ಬ್ಯಾನ್, ನಕಲಿ ಔಷಧ ಜಾಲ ಹಿ...
22-08-26 01:37 pm
24-08-26 01:03 pm
HK News Staffer
ಬ್ರಹ್ಮಾವರದಲ್ಲಿ ಬೆಚ್ಚಿಬೀಳಿಸುವ ಕೃತ್ಯ ; ಹೆತ್ತ ತಂ...
24-08-26 12:06 pm
ಡೇವಿಡ್ ಡಿಸೋಜ ಹತ್ಯೆಗೆ ಶಾರ್ಪ್ ಶೂಟರ್ಗಳನ್ನು ರವಾನ...
24-08-26 11:05 am
ಹೊಳೆನರಸೀಪುರ ; ಟ್ರ್ಯಾಕ್ಟರ್ ಕೀಯನ್ನು ತಿರುಗಿಸಿದ ಮ...
23-08-26 05:20 pm
ಹೆತ್ತವರನ್ನು ಕೊಲ್ತೇನೆಂದು ಹೇಳಿ ಒಂಬತ್ತನೇ ಕ್ಲಾಸ್...
22-08-26 12:43 pm