ಬ್ರೇಕಿಂಗ್ ನ್ಯೂಸ್
11-01-23 10:44 pm HK News Desk ದೇಶ - ವಿದೇಶ
ಕಬುಲ್, ಜ.11 : ಅಫಘಾನಿಸ್ತಾನದಲ್ಲಿ ತಾಲಿಬಾನ್ ಉಗ್ರರದ್ದೇ ಆಡಳಿತವಿದ್ದರೂ ಉಗ್ರರ ದಾಳಿಗಳು ಮಾತ್ರ ನಿಲ್ಲುತ್ತಿಲ್ಲ. ಕಾಬೂಲ್ನಲ್ಲಿರುವ ವಿದೇಶಾಂಗ ಸಚಿವಾಲಯದ ಬಳಿಯೇ ಬುಧವಾರ ಆತ್ಮಾಹುತಿ ಬಾಂಬ್ ದಾಳಿ ನಡೆದಿದ್ದು, 20ಕ್ಕೂ ಅಧಿಕ ಮಂದಿ ಮೃತಪಟ್ಟಿದ್ದಾರೆ.
ಸ್ಥಳೀಯ ಕಾಲಮಾನದ ಪ್ರಕಾರ ಸಂಜೆ 4 ಗಂಟೆ ಸುಮಾರಿಗೆ ವಿದೇಶಾಂಗ ಸಚಿವಾಲಯದ ಬಳಿ ವ್ಯಕ್ತಿಯೊಬ್ಬ ಸುಧಾರಿತ ಸ್ಫೋಟಕ ಸಾಧನಗಳನ್ನು (IED) ಸ್ಫೋಟಿಸಿಕೊಂಡಿದ್ದಾನೆ. ತೀವ್ರ ಪ್ರಮಾಣದ ಸ್ಫೋಟ ಸಂಭವಿಸಿದೆ. ಇದರಿಂದಾಗಿ 20ಕ್ಕೂ ಅಧಿಕ ಜನ ಮೃತಪಟ್ಟಿದ್ದಾರೆ ಎಂದು ಪೊಲೀಸ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಆತ್ಮಾಹುತಿ ದಾಳಿಕೋರನು ಸಚಿವಾಲಯ ಪ್ರವೇಶಿಸಲು ಯತ್ನಿಸಿದ್ದ, ಆದರೆ, ಅದು ಫಲಿಸಲಿಲ್ಲ. ಇಲ್ಲದಿದ್ದರೆ, ಇಡೀ ಸಚಿವಾಲಯವನ್ನೇ ಉಡಾಯಿಸುತ್ತಿದ್ದ ಎಂದು ಪೊಲೀಸರು ಹೇಳಿದ್ದಾರೆ. ಸಚಿವಾಲಯದಲ್ಲಿ ಚೀನಾ ನಿಯೋಗದ ಜತೆ ಸಭೆ ನಡೆಯುತ್ತಿರುವಾಗಲೇ ದಾಳಿ ನಡೆದಿರುವುದು ಹಲವು ಶಂಕೆ ಮೂಡಲು ಕಾರಣವಾಗಿದೆ. ಆದಾಗ್ಯೂ, ಯಾವುದೇ ಉಗ್ರ ಸಂಘಟನೆಯು ದಾಳಿಯ ಹೊಣೆ ಹೊತ್ತುಕೊಂಡಿಲ್ಲ ಎಂದು ತಿಳಿದುಬಂದಿದೆ.
A suicide bomber blew himself up near Afghanistan's foreign ministry where a Chinese delegation had been due to meet on Wednesday, causing more than 20 casualties, Taliban officials and witnesses said. The Taliban claim to have improved security since storming back to power in 2021 but there have been scores of bomb blasts and attacks, many claimed by the local chapter of the Islamic State (IS) group.
21-02-26 11:27 am
HK News Desk
ಹಾಸನಾಂಬೆ ಉತ್ಸವ ಟೆಂಡರ್ನಲ್ಲಿ ಭಾರೀ ಗೋಲ್ಮಾಲ್ ? ;...
20-02-26 09:20 pm
ಸಾರಿಗೆ ನೌಕರರ ಮುಷ್ಕರ ತಾತ್ಕಾಲಿಕ ಹಿಂದಕ್ಕೆ ; 26 ತ...
19-02-26 09:29 pm
ಪರಮೇಶ್ವರ್ ಅಥವಾ ಡಿಕೆಶಿ ಯಾರಾಗ್ತಾರೆ ಮುಂದಿನ ಮುಖ್ಯ...
19-02-26 03:11 pm
ವಿಧಾನಸೌಧ ಒಳಗಡೆ ಮಾಧ್ಯಮಗಳಿಗೆ ಲಕ್ಷ್ಮಣ ರೇಖೆ ; ಭದ್...
18-02-26 09:02 pm
22-02-26 06:19 pm
HK News Desk
ಲವ್ ಜಿಹಾದ್’ ತಡೆಗೆ ಗುಜರಾತ್ ನಲ್ಲಿ ವಿವಾಹ ನೋಂದಣಿ...
21-02-26 05:01 pm
ಸುಂಕ ನೀತಿ ಕಾನೂನುಬಾಹಿರ ಎಂದ ಅಮೆರಿಕ ಸುಪ್ರೀಂ ಕೋರ್...
21-02-26 03:07 pm
ಎಐ ಶೃಂಗಸಭೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಶರ್ಟ್ ಬಿ...
20-02-26 08:45 pm
ಗಲ್ಫ್ ದೇಶಗಳತ್ತ ಅಮೆರಿಕದ ಯುದ್ಧ ವಿಮಾನಗಳು ; ಇರಾನ್...
19-02-26 11:04 pm
22-02-26 06:55 pm
Mangalore Correspondent
ಸುಜಿತ್ ಮಾಡೂರು ಬಿಜೆಪಿಯಿಂದ ಉಚ್ಚಾಟನೆ ಪ್ರಕರಣ ; ಸಾ...
21-02-26 09:30 pm
ಲೂಡೋ ಆಡುವಾಗ ಪ್ಲಾಸ್ಟಿಕ್ ಕಾಯ್ನ್ ನುಂಗಿದ ಎಂಟು ವರ್...
21-02-26 09:02 pm
Mangalore, SIT, Sridhar: ಶಿಬಾಜೆ ಶ್ರೀಧರ ಮುಗೇರ...
20-02-26 06:05 pm
Kotekar, Mangalore News: ಕೋಟೆಕಾರು ಪ.ಪಂ ಸದಸ್ಯ...
20-02-26 04:18 pm
22-02-26 10:43 pm
Mangalore Correspondent
ಜಮ್ಮು ಕಾಶ್ಮೀರದಲ್ಲಿ ಸೇನಾ ಕಾರ್ಯಾಚರಣೆ ; ಜೈಶ್ ಕಮಾ...
22-02-26 10:00 pm
ಮದುವೆ ದಿನವೇ ಆಘಾತ ; ಹಸೆಮಣೆ ಏರಬೇಕಿದ್ದ ಇಬ್ಬರು ಸೋ...
22-02-26 09:32 pm
ಒಂದು ಕೋಟಿ ಕಾಮಗಾರಿಗೆ 11 ಲಕ್ಷ ಬೇಡಿಕೆ ; ಗುತ್ತಿಗೆ...
21-02-26 05:50 pm
ಬೆಂಗಳೂರಿನಲ್ಲಿ ಭಯೋತ್ಪಾದಕ ಜಾಲ ; ಎನ್ಐಎ ವಾಂಟೆಡ್ ಲ...
21-02-26 04:29 pm