ಬ್ರೇಕಿಂಗ್ ನ್ಯೂಸ್
11-01-23 10:44 pm HK News Desk ದೇಶ - ವಿದೇಶ
ಕಬುಲ್, ಜ.11 : ಅಫಘಾನಿಸ್ತಾನದಲ್ಲಿ ತಾಲಿಬಾನ್ ಉಗ್ರರದ್ದೇ ಆಡಳಿತವಿದ್ದರೂ ಉಗ್ರರ ದಾಳಿಗಳು ಮಾತ್ರ ನಿಲ್ಲುತ್ತಿಲ್ಲ. ಕಾಬೂಲ್ನಲ್ಲಿರುವ ವಿದೇಶಾಂಗ ಸಚಿವಾಲಯದ ಬಳಿಯೇ ಬುಧವಾರ ಆತ್ಮಾಹುತಿ ಬಾಂಬ್ ದಾಳಿ ನಡೆದಿದ್ದು, 20ಕ್ಕೂ ಅಧಿಕ ಮಂದಿ ಮೃತಪಟ್ಟಿದ್ದಾರೆ.
ಸ್ಥಳೀಯ ಕಾಲಮಾನದ ಪ್ರಕಾರ ಸಂಜೆ 4 ಗಂಟೆ ಸುಮಾರಿಗೆ ವಿದೇಶಾಂಗ ಸಚಿವಾಲಯದ ಬಳಿ ವ್ಯಕ್ತಿಯೊಬ್ಬ ಸುಧಾರಿತ ಸ್ಫೋಟಕ ಸಾಧನಗಳನ್ನು (IED) ಸ್ಫೋಟಿಸಿಕೊಂಡಿದ್ದಾನೆ. ತೀವ್ರ ಪ್ರಮಾಣದ ಸ್ಫೋಟ ಸಂಭವಿಸಿದೆ. ಇದರಿಂದಾಗಿ 20ಕ್ಕೂ ಅಧಿಕ ಜನ ಮೃತಪಟ್ಟಿದ್ದಾರೆ ಎಂದು ಪೊಲೀಸ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಆತ್ಮಾಹುತಿ ದಾಳಿಕೋರನು ಸಚಿವಾಲಯ ಪ್ರವೇಶಿಸಲು ಯತ್ನಿಸಿದ್ದ, ಆದರೆ, ಅದು ಫಲಿಸಲಿಲ್ಲ. ಇಲ್ಲದಿದ್ದರೆ, ಇಡೀ ಸಚಿವಾಲಯವನ್ನೇ ಉಡಾಯಿಸುತ್ತಿದ್ದ ಎಂದು ಪೊಲೀಸರು ಹೇಳಿದ್ದಾರೆ. ಸಚಿವಾಲಯದಲ್ಲಿ ಚೀನಾ ನಿಯೋಗದ ಜತೆ ಸಭೆ ನಡೆಯುತ್ತಿರುವಾಗಲೇ ದಾಳಿ ನಡೆದಿರುವುದು ಹಲವು ಶಂಕೆ ಮೂಡಲು ಕಾರಣವಾಗಿದೆ. ಆದಾಗ್ಯೂ, ಯಾವುದೇ ಉಗ್ರ ಸಂಘಟನೆಯು ದಾಳಿಯ ಹೊಣೆ ಹೊತ್ತುಕೊಂಡಿಲ್ಲ ಎಂದು ತಿಳಿದುಬಂದಿದೆ.
A suicide bomber blew himself up near Afghanistan's foreign ministry where a Chinese delegation had been due to meet on Wednesday, causing more than 20 casualties, Taliban officials and witnesses said. The Taliban claim to have improved security since storming back to power in 2021 but there have been scores of bomb blasts and attacks, many claimed by the local chapter of the Islamic State (IS) group.
15-09-25 08:53 pm
Bangalore Correspondent
Actor Upendra, Wife Priyanka, Cyber Fraud, Ha...
15-09-25 04:45 pm
Pratap Simha, Banu Mushtaq: ಬಾನು ಮುಷ್ತಾಕ್ ದಸರ...
15-09-25 03:39 pm
Bommai, SIT, Dharmasthala, Bommai: ನಿರೀಕ್ಷೆಗೆ...
14-09-25 05:18 pm
ವಾಹನ ಸವಾರರಿಗೆ ಶೇ.50 ರಿಯಾಯಿತಿ ಆಫರ್ ಎಫೆಕ್ಟ್ ...
13-09-25 10:38 pm
15-09-25 04:57 pm
HK News Desk
ನಾನು ಶಿವಭಕ್ತ ; ನಿಂದನೆಯ ವಿಷವನ್ನು ಕುಡಿದು ಜೀರ್ಣಿ...
14-09-25 10:49 pm
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
ಮಿಜೋರಾಂ ರಾಜ್ಯದಲ್ಲಿ ಮೊದಲ ರೈಲು ಮಾರ್ಗ ಪ್ರಧಾನಿ ಮೋ...
13-09-25 03:25 pm
ವಾಷಿಂಗ್ ಮೆಷಿನ್ ವಿಷಯದಲ್ಲಿ ವಾಗ್ವಾದ ; ಅಮೆರಿಕದಲ...
12-09-25 11:33 am
15-09-25 08:28 pm
Mangalore Correspondent
Mangalore Accident, Saudi, Ullal: ಸೌದಿ ಅರೇಬಿಯ...
15-09-25 02:08 pm
ಬಂಗ್ಲೆಗುಡ್ಡೆ ಕಾಡಿನಲ್ಲಿ ಸ್ಥಳ ಶೋಧಕ್ಕೆ ಎಸ್ಐಟಿ ಸಿ...
15-09-25 01:58 pm
Mangalore, Ullal News, Boat: ಕೈಕೊಟ್ಟ ಇಂಜಿನ್ ;...
15-09-25 11:27 am
Vittal Gowda, Mangalore, Dharmasthala: ವಿಠಲ ಗ...
14-09-25 10:55 pm
15-09-25 10:47 pm
Bangalore Correspondent
Udupi, Surat Murder, Arrest: ವೃದ್ಧ ದಂಪತಿಯನ್ನು...
14-09-25 06:01 pm
Mangalore Fake Aadhar, RTC Scam, Police: ಆರೋಪ...
13-09-25 11:36 am
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಹತ್ಯೆ ; ಬೆಳಗ...
12-09-25 11:07 pm
Ullal Police, Mangalore, Gold Robbery: ತೊಕ್ಕೊ...
12-09-25 10:48 pm