ಬ್ರೇಕಿಂಗ್ ನ್ಯೂಸ್
11-01-23 10:44 pm HK News Desk ದೇಶ - ವಿದೇಶ
ಕಬುಲ್, ಜ.11 : ಅಫಘಾನಿಸ್ತಾನದಲ್ಲಿ ತಾಲಿಬಾನ್ ಉಗ್ರರದ್ದೇ ಆಡಳಿತವಿದ್ದರೂ ಉಗ್ರರ ದಾಳಿಗಳು ಮಾತ್ರ ನಿಲ್ಲುತ್ತಿಲ್ಲ. ಕಾಬೂಲ್ನಲ್ಲಿರುವ ವಿದೇಶಾಂಗ ಸಚಿವಾಲಯದ ಬಳಿಯೇ ಬುಧವಾರ ಆತ್ಮಾಹುತಿ ಬಾಂಬ್ ದಾಳಿ ನಡೆದಿದ್ದು, 20ಕ್ಕೂ ಅಧಿಕ ಮಂದಿ ಮೃತಪಟ್ಟಿದ್ದಾರೆ.
ಸ್ಥಳೀಯ ಕಾಲಮಾನದ ಪ್ರಕಾರ ಸಂಜೆ 4 ಗಂಟೆ ಸುಮಾರಿಗೆ ವಿದೇಶಾಂಗ ಸಚಿವಾಲಯದ ಬಳಿ ವ್ಯಕ್ತಿಯೊಬ್ಬ ಸುಧಾರಿತ ಸ್ಫೋಟಕ ಸಾಧನಗಳನ್ನು (IED) ಸ್ಫೋಟಿಸಿಕೊಂಡಿದ್ದಾನೆ. ತೀವ್ರ ಪ್ರಮಾಣದ ಸ್ಫೋಟ ಸಂಭವಿಸಿದೆ. ಇದರಿಂದಾಗಿ 20ಕ್ಕೂ ಅಧಿಕ ಜನ ಮೃತಪಟ್ಟಿದ್ದಾರೆ ಎಂದು ಪೊಲೀಸ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಆತ್ಮಾಹುತಿ ದಾಳಿಕೋರನು ಸಚಿವಾಲಯ ಪ್ರವೇಶಿಸಲು ಯತ್ನಿಸಿದ್ದ, ಆದರೆ, ಅದು ಫಲಿಸಲಿಲ್ಲ. ಇಲ್ಲದಿದ್ದರೆ, ಇಡೀ ಸಚಿವಾಲಯವನ್ನೇ ಉಡಾಯಿಸುತ್ತಿದ್ದ ಎಂದು ಪೊಲೀಸರು ಹೇಳಿದ್ದಾರೆ. ಸಚಿವಾಲಯದಲ್ಲಿ ಚೀನಾ ನಿಯೋಗದ ಜತೆ ಸಭೆ ನಡೆಯುತ್ತಿರುವಾಗಲೇ ದಾಳಿ ನಡೆದಿರುವುದು ಹಲವು ಶಂಕೆ ಮೂಡಲು ಕಾರಣವಾಗಿದೆ. ಆದಾಗ್ಯೂ, ಯಾವುದೇ ಉಗ್ರ ಸಂಘಟನೆಯು ದಾಳಿಯ ಹೊಣೆ ಹೊತ್ತುಕೊಂಡಿಲ್ಲ ಎಂದು ತಿಳಿದುಬಂದಿದೆ.
A suicide bomber blew himself up near Afghanistan's foreign ministry where a Chinese delegation had been due to meet on Wednesday, causing more than 20 casualties, Taliban officials and witnesses said. The Taliban claim to have improved security since storming back to power in 2021 but there have been scores of bomb blasts and attacks, many claimed by the local chapter of the Islamic State (IS) group.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm