ಬ್ರೇಕಿಂಗ್ ನ್ಯೂಸ್
17-10-20 06:10 pm Headline Karnataka News Network ದೇಶ - ವಿದೇಶ
ಮುಂಬೈ, ಅಕ್ಟೋಬರ್ 17: ಸಾಮಾನ್ಯವಾಗಿ ಆನ್ ಲೈನ್ ಮಾರ್ಕೆಟ್ ನಲ್ಲಿ ಒಮ್ಮೆ ಕಳಕೊಂಡ ವಸ್ತುವನ್ನು ಮರಳಿ ಪಡೆಯೋದು ತುಂಬ ಕಷ್ಟದ ಕೆಲಸ. ಆದರೆ, ಇಲ್ಲೊಬ್ಬ ಅಮೆಜಾನ್ ಮುಖ್ಯಸ್ಥನಿಗೇ ಮೈಲ್ ಹಾಕಿ ತನ್ನ ಕಳವಾದ ವಸ್ತುವನ್ನು ಮರಳಿ ಪಡೆದಿದ್ದಾನೆ.
ಮುಂಬೈ ನಿವಾಸಿ ಓಂಕಾರ್ ಹನ್ಮಾಂಟೆ, ಅಮೆಜಾನ್ ಮೂಲಕ ತನ್ನ ಅಜ್ಜಿಗೆ ಫೋನ್ ಒಂದನ್ನು ಖರೀದಿಸಿದ್ದರು. ಆದರೆ ಫೋನ್ ಅವರ ಕೈ ಸೇರದೆ ವಿತರಣೆ ಮಾಡುವ ಯುವಕನ ಅಜಾಗರೂಕತೆಯಿಂದ ಫೋನ್ ಕಳವಾಗಿತ್ತು. ಈ ಬಗ್ಗೆ ಅಮೆಜಾನ್ ಅಧಿಕಾರಿಗಳಿಗೆ ದೂರು ನೀಡಿದ್ದರೂ ಪ್ರಯೋಜನವಾಗಲಿಲ್ಲ. ಹೀಗಾಗಿ ಓಂಕಾರ್, ಅಮೆಜಾನ್ ಸಿಇಓ ಬೆಜೋಸ್ ಅವರಿಗೆ ಇಮೇಲ್ ಮಾಡಿ ಸಮಸ್ಯೆ ಹೇಳಿಕೊಂಡಿದ್ದ.

ಅಮೆಜಾನ್ನಿಂದ ಆರ್ಡರ್ ಮಾಡಿದ ಫೋನ್ ಅನ್ನು ನನಗೆ ಹಸ್ತಾಂತರಿಸಿಲ್ಲ. ಸೊಸೈಟಿ ಗೇಟ್ ಬಳಿ ಆರ್ಡರ್ ಇಟ್ಟುಹೋಗಿದ್ದು , ಕಳ್ಳರು ಅದನ್ನು ಕದ್ದಿದ್ದಾರೆ. ವಿತರಣೆಯ ಬಗ್ಗೆ ನನಗೆ ಕರೆಯನ್ನೂ ಮಾಡಿಲ್ಲ. ವಿತರಣೆ ಮಾಡಿದ್ದ ಆರ್ಡರ್ ಅನ್ನು ಕಳವಾಗಿರುವುದು ಸಿಸಿಟಿವಿಯಲ್ಲಿ ಸೆರೆಯಾಗಿದೆ. ಇನ್ನು ನಿಮ್ಮ ಆನ್ ಲೈನ್ ಮಾರುಕಟ್ಟೆಯಿಂದ ಖರೀದಿಸುವ ಮುನ್ನ ಎರಡು ಬಾರಿ ಯೋಚಿಸುತ್ತೇನೆ ಎಂದು ಪತ್ರ ಬರೆದಿದ್ದ.
ಅಮೆಜಾನ್ ಸಿಇಒ ಜೆಫ್ ಬೆಜೋಸ್ ಗ್ರಾಹಕರ ಮೇಲ್ಗಳನ್ನು ಓದುತ್ತಾರೆ. ಗ್ರಾಹಕರಿಗೆ ನೇರವಾಗಿ ಪ್ರತ್ಯುತ್ತರ ನೀಡದಿದ್ದರೂ, ಅವರು ಉಸ್ತುವಾರಿ ಅಧಿಕಾರಿಗಳಿಗೆ ರವಾನಿಸುತ್ತಾರೆ. ಆದರೆ, ಓಂಕಾರ್ ಗೆ ಅಮೆಜಾನ್ ರಿಲೇಶನ್ ಶಿಪ್ ತಂಡದಿಂದ ಉತ್ತರ ಬಂದಿತ್ತು. ಓಂಕಾರ್ ಈ ಹಿಂದೆ ಒದಗಿಸಿದ್ದ ಕಳ್ಳತನದ ಪುರಾವೆಗಳನ್ನು ಅಮೆಜಾನ್ ಅಧಿಕಾರಿಗಳು ಪರಿಶೀಲಿಸಿದಾಗ, ಫೋನ್ ಸರಿಯಾದ ವಿಳಾಸಕ್ಕೆ ತಲುಪಿತ್ತು. ಆದರೆ ಪಾರ್ಸೆಲ್ ಅನ್ನು ಪ್ರವೇಶ ದ್ವಾರದಲ್ಲಿ ಬಿಟ್ಚಿದ್ದರಿಂದ ಅದು ಮಾಲೀಕರ ಕೈಗೆ ಸಿಗಲಿಲ್ಲ. ಸಿಸಿಟಿವಿ ದೃಶ್ಯದಲ್ಲಿ ಫೋನ್ ಕದ್ದಿರುವುದು ಸಾಬೀತಾಗಿದ್ದರಿಂದ ಅಮೆಜಾನ್ ಫೋನಿನ ಪೂರ್ತಿ ಹಣವನ್ನು ವಾಪಾಸ್ ಮಾಡಿದೆ.
Recently when a customer from Mumbai wrote to Amazon founder Bezos about a missing package, within days Amazon executives contacted him and settled his issue.
24-06-26 05:55 pm
HK News Staffer
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
24-06-26 01:51 pm
HK News Staffer
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
23-06-26 06:02 pm
HK News Staffer
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
24-06-26 09:28 pm
HK News Desk
30 ಲಕ್ಷ ಸಾಲ, ಲಿವ್-ಇನ್ ಸಂಬಂಧಕ್ಕೆ ಪೋಷಕರ ವಿರೋಧ ;...
24-06-26 08:53 pm
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm
ಅಯೋಧ್ಯೆ ರಾಮ ಮಂದಿರ ಹೆಸರಲ್ಲಿ ದೇಣಿಗೆ ; 200 ಕೋಟಿ...
24-06-26 05:57 pm
Mangalore Minor student Suicide: ಅಪ್ರಾಪ್ತೆಗೆ...
24-06-26 02:25 pm