ಬ್ರೇಕಿಂಗ್ ನ್ಯೂಸ್
14-01-23 01:06 pm HK News Desk ದೇಶ - ವಿದೇಶ
ಚೆನ್ನೈ, ಜ.15: ತಮಿಳುನಾಡು ಬಿಜೆಪಿ ಘಟಕದ ಅಧ್ಯಕ್ಷ ಅಣ್ಣಾಮಲೈ ಅವರಿಗೆ ಝಡ್ ಪ್ಲಸ್ ದರ್ಜೆಯ ಭದ್ರತೆ ನೀಡಲು ಕೇಂದ್ರ ಸರಕಾರ ತೀರ್ಮಾನಿಸಿದೆ.
ಮಾವೋವಾದಿಗಳು ಮತ್ತು ಧಾರ್ಮಿಕ ಮೂಲಭೂತವಾದಿಗಳಿಂದ ಬೆದರಿಕೆ ಇರುವ ಬಗ್ಗೆ ಗುಪ್ತಚರ ಮೂಲಗಳು ಮಾಹಿತಿ ಖಚಿತಪಡಿಸಿಕೊಂಡಿರುವ ಹಿನ್ನೆಲೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ.
ಅಣ್ಣಾಮಲೈ ಅವರಿಗೆ ಈ ಹಿಂದೆ ವೈ ಕೆಟಗರಿ ಭದ್ರತೆ ಇತ್ತು. ಸಿಆರ್ಎಫ್ನ ಒಟ್ಟು 33 ಕಮಾಂಡೋಗಳು ಅವರಿಗೆ ಈ ಭದ್ರತೆಯನ್ನು ನೀಡಲಿದ್ದಾರೆ. ಅಣ್ಣಾಮಲೈ ಅವರಿಗೆ ಅಪಾಯ ಹೆಚ್ಚಾಗುವ ಆತಂಕದ ಹಿನ್ನೆಲೆಯಲ್ಲಿ ಅವರಿಗೆ ಈ ಭದ್ರತೆ ನೀಡಲಾಗಿದೆ. ಇದುವರೆಗೆ ಅವರಿಗೆ ವೈ ದರ್ಜೆಯ ಭದ್ರತಾ ವ್ಯವಸ್ಥೆ ಇತ್ತು.
The Ministry of Home Affairs, after an intelligence report, has decided to beef up the security for Tamil Nadu Bharatiya Janata Party (BJP) chief, Annamalai. Annamalai will be provided Z-category security and 33 commands will be deployed to protect him. The Z-category security will be provided by the MHA, said sources. Annamalai was earlier provided Y-category protection. A group of Central Reserve Police Force (CRPF) commandos will provide security cover for the Tamil Nadu BJP chief.
21-02-26 11:27 am
HK News Desk
ಹಾಸನಾಂಬೆ ಉತ್ಸವ ಟೆಂಡರ್ನಲ್ಲಿ ಭಾರೀ ಗೋಲ್ಮಾಲ್ ? ;...
20-02-26 09:20 pm
ಸಾರಿಗೆ ನೌಕರರ ಮುಷ್ಕರ ತಾತ್ಕಾಲಿಕ ಹಿಂದಕ್ಕೆ ; 26 ತ...
19-02-26 09:29 pm
ಪರಮೇಶ್ವರ್ ಅಥವಾ ಡಿಕೆಶಿ ಯಾರಾಗ್ತಾರೆ ಮುಂದಿನ ಮುಖ್ಯ...
19-02-26 03:11 pm
ವಿಧಾನಸೌಧ ಒಳಗಡೆ ಮಾಧ್ಯಮಗಳಿಗೆ ಲಕ್ಷ್ಮಣ ರೇಖೆ ; ಭದ್...
18-02-26 09:02 pm
22-02-26 06:19 pm
HK News Desk
ಲವ್ ಜಿಹಾದ್’ ತಡೆಗೆ ಗುಜರಾತ್ ನಲ್ಲಿ ವಿವಾಹ ನೋಂದಣಿ...
21-02-26 05:01 pm
ಸುಂಕ ನೀತಿ ಕಾನೂನುಬಾಹಿರ ಎಂದ ಅಮೆರಿಕ ಸುಪ್ರೀಂ ಕೋರ್...
21-02-26 03:07 pm
ಎಐ ಶೃಂಗಸಭೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಶರ್ಟ್ ಬಿ...
20-02-26 08:45 pm
ಗಲ್ಫ್ ದೇಶಗಳತ್ತ ಅಮೆರಿಕದ ಯುದ್ಧ ವಿಮಾನಗಳು ; ಇರಾನ್...
19-02-26 11:04 pm
22-02-26 06:55 pm
Mangalore Correspondent
ಸುಜಿತ್ ಮಾಡೂರು ಬಿಜೆಪಿಯಿಂದ ಉಚ್ಚಾಟನೆ ಪ್ರಕರಣ ; ಸಾ...
21-02-26 09:30 pm
ಲೂಡೋ ಆಡುವಾಗ ಪ್ಲಾಸ್ಟಿಕ್ ಕಾಯ್ನ್ ನುಂಗಿದ ಎಂಟು ವರ್...
21-02-26 09:02 pm
Mangalore, SIT, Sridhar: ಶಿಬಾಜೆ ಶ್ರೀಧರ ಮುಗೇರ...
20-02-26 06:05 pm
Kotekar, Mangalore News: ಕೋಟೆಕಾರು ಪ.ಪಂ ಸದಸ್ಯ...
20-02-26 04:18 pm
22-02-26 10:43 pm
Mangalore Correspondent
ಜಮ್ಮು ಕಾಶ್ಮೀರದಲ್ಲಿ ಸೇನಾ ಕಾರ್ಯಾಚರಣೆ ; ಜೈಶ್ ಕಮಾ...
22-02-26 10:00 pm
ಮದುವೆ ದಿನವೇ ಆಘಾತ ; ಹಸೆಮಣೆ ಏರಬೇಕಿದ್ದ ಇಬ್ಬರು ಸೋ...
22-02-26 09:32 pm
ಒಂದು ಕೋಟಿ ಕಾಮಗಾರಿಗೆ 11 ಲಕ್ಷ ಬೇಡಿಕೆ ; ಗುತ್ತಿಗೆ...
21-02-26 05:50 pm
ಬೆಂಗಳೂರಿನಲ್ಲಿ ಭಯೋತ್ಪಾದಕ ಜಾಲ ; ಎನ್ಐಎ ವಾಂಟೆಡ್ ಲ...
21-02-26 04:29 pm