ಬ್ರೇಕಿಂಗ್ ನ್ಯೂಸ್
17-10-20 10:26 pm Headline Karnataka News Network ದೇಶ - ವಿದೇಶ
ಮುಂಬೈ, ಅಕ್ಟೋಬರ್ 17 : ಬಾಲಿವುಡ್ ನಟ, ಮಾಜಿ ಸಂಸದ ಮಿಥುನ್ ಚಕ್ರವರ್ತಿ ಪುತ್ರ ಮಹಾಕ್ಷಯ್ ಚಕ್ರವರ್ತಿ ವಿರುದ್ಧ ಯುವತಿಯೊಬ್ಬಳು ಅತ್ಯಾಚಾರ ಪ್ರಕರಣ ದಾಖಲಿಸಿದ್ದಾಳೆ. ಅಲ್ಲದೆ, ಆತನ ತಾಯಿ ಯೋಗಿತಾ ಬಾಲಿ ವಿರುದ್ಧ ಬೆದರಿಕೆ ಆರೋಪದಡಿ ಮುಂಬೈನ ಓಶಿವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾಳೆ.
ಮಹಾಕ್ಷಯ್ ಜತೆ 2015ರಿಂದ 2018ರ ವರೆಗೆ ಲಿವಿಂಗ್ ರಿಲೇಷನ್ ಶಿಪ್ ಸಂಬಂಧ ಹೊಂದಿದ್ದೆ. ನನ್ನನ್ನು ಮದುವೆಯಾಗುವುದಾಗಿ ಮಾತು ಕೊಟ್ಟು ಸಂಬಂಧ ಬೆಳೆಸಿದ್ದು ನಂತರ ಮೋಸ ಮಾಡಿದ್ದಾರೆ ಎಂದು ಯುವತಿ ದೂರಿನಲ್ಲಿ ಉಲ್ಲೇಖಿಸಿದ್ದಾಳೆ.
ಪಶ್ಚಿಮ ಅಂಧೇರಿಯ ಆದರ್ಶ ನಗರದಲ್ಲಿ ಮಹಾಕ್ಷಯ್ ಫ್ಲ್ಯಾಟ್ ಹೊಂದಿದ್ದು ಅಲ್ಲಿ ಪದೇ ಪದೆ ಹೋಗುತ್ತಿದ್ದರು. ತನ್ನನ್ನು ಅಲ್ಲಿಗೆ ಕರೆದೊಯ್ದು ನನಗೆ ಮತ್ತು ಬರುವ ಜ್ಯೂಸ್ ಕುಡಿಸಿ, ಲೈಂಗಿಕವಾಗಿ ಬಳಸಿಕೊಂಡಿದ್ದಾರೆ ಎಂದು ಆರೋಪಿಸಿದ್ದಾಳೆ.
ಅಷ್ಟೇ ಅಲ್ಲದೆ, ತಾನು ಗರ್ಭಿಣಿಯಾಗಿದ್ದಾಗ ಗರ್ಭಪಾತ ಮಾಡಿಸಲು ಒತ್ತಡ ಹೇರಿದ್ದರು. ಗರ್ಭಪಾತಕ್ಕೆ ಒಪ್ಪದಿದ್ದಾಗ ಮಾತ್ರೆಗಳನ್ನು ಕೊಟ್ಟು ಗರ್ಭಪಾತ ಮಾಡಿಸಿದ್ದಾರೆ ಎಂದು ಸಂತ್ರಸ್ತೆ ಆರೋಪಿಸಿದ್ದಾರೆ. ಇದಲ್ಲದೆ ತಾನು ಪೊಲೀಸ್ ಠಾಣೆ ಮೆಟ್ಟಿಲೇರಿದ್ದಕ್ಕೆ ಮಿಥುನ್ ಚಕ್ರವರ್ತಿ ಪತ್ನಿ ಯೋಗಿತಾ ಬೆದರಿಕೆ ಹಾಕಿದ್ದಾರೆ. ಕೇಸ್ ವಜಾಗೊಳಿಸುವಂತೆ ಬೆದರಿಸಿದ್ದಾರೆ ಎಂದು ಸಂತ್ರಸ್ತೆ ತನ್ನ ದೂರಿನಲ್ಲಿ ತಿಳಿಸಿದ್ದಾರೆ.
Veteran Actor Mithun Chakraborty’s son Mahaakshay was booked on Thursday for allegedly repeatedly raping an actress over a duration of three years and then forcing her into an abortion when she became pregnant. Chakraborty’s wife Yogita Bali was also named as an accused in the FIR.
30-04-26 08:16 pm
HK News Staffer
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
30-04-26 04:30 pm
HK News Staffer
ಪ್ರೀ ವೆಡ್ಡಿಂಗ್ ಶೂಟ್ ಗೆ ವಧುವನ್ನು ಕರೆತರಲು ಹೋಗುತ...
30-04-26 12:31 pm
ರಾಜ್ಯದಲ್ಲಿ ನಕಲಿ ಪಿಎಚ್ಡಿ ಬಾಂಬ್; 400ಕ್ಕೂ ಹೆಚ್ಚ...
30-04-26 10:45 am
ವಾಹನ ಪಾರ್ಕ್ ಮಾಡುವಾಗ ವಿದ್ಯುತ್ ವೈರ್ ಬಿದ್ದು 17...
30-04-26 10:14 am
ಗಾಂಜಾ ಪ್ರಕರಣದಲ್ಲಿ ಹಣ ಕೇಳಿದ್ದಕ್ಕೆ ಬಿಎಸ್ಸಿ ವಿದ...
29-04-26 11:10 pm