ಬ್ರೇಕಿಂಗ್ ನ್ಯೂಸ್
17-10-20 10:26 pm Headline Karnataka News Network ದೇಶ - ವಿದೇಶ
ಮುಂಬೈ, ಅಕ್ಟೋಬರ್ 17 : ಬಾಲಿವುಡ್ ನಟ, ಮಾಜಿ ಸಂಸದ ಮಿಥುನ್ ಚಕ್ರವರ್ತಿ ಪುತ್ರ ಮಹಾಕ್ಷಯ್ ಚಕ್ರವರ್ತಿ ವಿರುದ್ಧ ಯುವತಿಯೊಬ್ಬಳು ಅತ್ಯಾಚಾರ ಪ್ರಕರಣ ದಾಖಲಿಸಿದ್ದಾಳೆ. ಅಲ್ಲದೆ, ಆತನ ತಾಯಿ ಯೋಗಿತಾ ಬಾಲಿ ವಿರುದ್ಧ ಬೆದರಿಕೆ ಆರೋಪದಡಿ ಮುಂಬೈನ ಓಶಿವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾಳೆ.
ಮಹಾಕ್ಷಯ್ ಜತೆ 2015ರಿಂದ 2018ರ ವರೆಗೆ ಲಿವಿಂಗ್ ರಿಲೇಷನ್ ಶಿಪ್ ಸಂಬಂಧ ಹೊಂದಿದ್ದೆ. ನನ್ನನ್ನು ಮದುವೆಯಾಗುವುದಾಗಿ ಮಾತು ಕೊಟ್ಟು ಸಂಬಂಧ ಬೆಳೆಸಿದ್ದು ನಂತರ ಮೋಸ ಮಾಡಿದ್ದಾರೆ ಎಂದು ಯುವತಿ ದೂರಿನಲ್ಲಿ ಉಲ್ಲೇಖಿಸಿದ್ದಾಳೆ.
ಪಶ್ಚಿಮ ಅಂಧೇರಿಯ ಆದರ್ಶ ನಗರದಲ್ಲಿ ಮಹಾಕ್ಷಯ್ ಫ್ಲ್ಯಾಟ್ ಹೊಂದಿದ್ದು ಅಲ್ಲಿ ಪದೇ ಪದೆ ಹೋಗುತ್ತಿದ್ದರು. ತನ್ನನ್ನು ಅಲ್ಲಿಗೆ ಕರೆದೊಯ್ದು ನನಗೆ ಮತ್ತು ಬರುವ ಜ್ಯೂಸ್ ಕುಡಿಸಿ, ಲೈಂಗಿಕವಾಗಿ ಬಳಸಿಕೊಂಡಿದ್ದಾರೆ ಎಂದು ಆರೋಪಿಸಿದ್ದಾಳೆ.
ಅಷ್ಟೇ ಅಲ್ಲದೆ, ತಾನು ಗರ್ಭಿಣಿಯಾಗಿದ್ದಾಗ ಗರ್ಭಪಾತ ಮಾಡಿಸಲು ಒತ್ತಡ ಹೇರಿದ್ದರು. ಗರ್ಭಪಾತಕ್ಕೆ ಒಪ್ಪದಿದ್ದಾಗ ಮಾತ್ರೆಗಳನ್ನು ಕೊಟ್ಟು ಗರ್ಭಪಾತ ಮಾಡಿಸಿದ್ದಾರೆ ಎಂದು ಸಂತ್ರಸ್ತೆ ಆರೋಪಿಸಿದ್ದಾರೆ. ಇದಲ್ಲದೆ ತಾನು ಪೊಲೀಸ್ ಠಾಣೆ ಮೆಟ್ಟಿಲೇರಿದ್ದಕ್ಕೆ ಮಿಥುನ್ ಚಕ್ರವರ್ತಿ ಪತ್ನಿ ಯೋಗಿತಾ ಬೆದರಿಕೆ ಹಾಕಿದ್ದಾರೆ. ಕೇಸ್ ವಜಾಗೊಳಿಸುವಂತೆ ಬೆದರಿಸಿದ್ದಾರೆ ಎಂದು ಸಂತ್ರಸ್ತೆ ತನ್ನ ದೂರಿನಲ್ಲಿ ತಿಳಿಸಿದ್ದಾರೆ.
Veteran Actor Mithun Chakraborty’s son Mahaakshay was booked on Thursday for allegedly repeatedly raping an actress over a duration of three years and then forcing her into an abortion when she became pregnant. Chakraborty’s wife Yogita Bali was also named as an accused in the FIR.
21-04-25 07:27 pm
Bangalore Correspondent
ನ್ಯಾ.ಕೃಷ್ಣ ದೀಕ್ಷಿತ್, ನ್ಯಾ.ಹೇಮಂತ್ ಚಂದನಗೌಡರ್ ಸೇ...
21-04-25 07:10 pm
Jayaprakash Hegde; ಹಿಂದೂಗಳಂತೆ ಮುಸ್ಲಿಮರಲ್ಲು 93...
19-04-25 03:04 pm
Janivara, Shivamogga, Suspend: ಜನಿವಾರ ತೆಗೆಸಿದ...
19-04-25 12:24 pm
Bidar Cet Exam, Janivara issue: ಜನಿವಾರ ಹಾಕಿದ್...
18-04-25 05:38 pm
21-04-25 07:46 pm
HK News Desk
Pope Francis Death, Vatican, Catholic: ಕೆಥೋಲಿ...
21-04-25 02:13 pm
No GST on UPI Payments: ಎರಡು ಸಾವಿರಕ್ಕಿಂತ ಮೇಲಿ...
20-04-25 08:42 pm
Jagdeep Dhankhar, Justice Varma case: ರಾಷ್ಟ್ರ...
18-04-25 02:21 pm
ನ್ಯಾಷನಲ್ ಹೆರಾಲ್ಡ್ ಪ್ರಕರಣ ; ಸೋನಿಯಾ, ರಾಹುಲ್ ವಿರ...
16-04-25 03:54 pm
21-04-25 10:32 pm
Mangalore Correspondent
Puttur, Arun Putila: ಬ್ರಾಹ್ಮಣರು ಮತ್ತೆ ಪರಶುರಾಮ...
21-04-25 07:08 pm
Mangalore Chakravarti Sulibele, Ujre; ಸರ್ಕಾರವ...
20-04-25 05:42 pm
DK Shivakumar, Dharmasthala temple, Mangalore...
20-04-25 12:51 pm
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
21-04-25 01:03 pm
Bangalore Correspondent
Karnataka DGP Om Prakash Murder, wife: ನಿವೃತ್...
20-04-25 10:52 pm
ರಾಮಕೃಷ್ಣ ಆಶ್ರಮದ ಕಾರ್ಯದರ್ಶಿಗೇ ಟೋಪಿ ; ಇಡಿ ಅಧಿಕಾ...
20-04-25 07:26 pm
Gold smuggling case, Mangalore Court Verdict,...
19-04-25 10:46 pm
Ullal Gang Rape, Crime, Update, Mangalore: ಗ್...
19-04-25 09:22 pm