ಬ್ರೇಕಿಂಗ್ ನ್ಯೂಸ್
15-01-23 06:11 pm HK News Desk ದೇಶ - ವಿದೇಶ
ನವದೆಹಲಿ, ಜ.15 : ನೇಪಾಳದಲ್ಲಿ 72 ಜನರಿದ್ದ ವಿಮಾನ ಪತನಗೊಂಡಿದ್ದು ಘಟನೆಯಲ್ಲಿ ಸುಮಾರು 67 ಮಂದಿ ಮೃತಪಟ್ಟಿದ್ದಾರೆ. ರಾಜಧಾನಿ ಕಾಠ್ಮಂಡುವಿನಿಂದ ಹೊರಟಿದ್ದ ವಿಮಾನ ಪೊಖಾರಾ ಎಂಬಲ್ಲಿನ ಪರ್ವತ ಪ್ರದೇಶದಲ್ಲಿ ಪತನಗೊಂಡಿದೆ.
ಭಾನುವಾರ ಬೆಳಗ್ಗೆ ಘಟನೆ ಸಂಭವಿಸಿದ್ದು ವಿಮಾನದಲ್ಲಿ 68 ಮಂದಿ ಪ್ರಯಾಣಿಕರು ಮತ್ತು ನಾಲ್ಕು ಮಂದಿ ಸಿಬಂದಿ ಇದ್ದರು. ವಿಮಾನದಲ್ಲಿ 15 ವಿದೇಶಿ ಪ್ರಜೆಗಳು, ಆರು ಮಂದಿ ಮಕ್ಕಳು ಇದ್ದರು. 53 ನೇಪಾಳಿ ಪ್ರಜೆಗಳು, ಐವರು ಭಾರತೀಯರು, ನಾಲ್ಕು ಮಂದಿ ರಷ್ಯನ್ನರು, ಇಬ್ಬರು ಕೊರಿಯಾ, ಅರ್ಜೆಂಟೀನಾ, ಆಸ್ಟ್ರೇಲಿಯಾ, ಐರ್ಲೆಂಡ್, ಫ್ರಾನ್ಸ್ ಮೂಲದ ತಲಾ ಒಬ್ಬರು ಇದ್ದರೆಂದು ನೇಪಾಳದ ವಿಮಾನ ಸಚಿವಾಲಯ ಹೇಳಿಕೆಯಲ್ಲಿ ತಿಳಿಸಿದೆ.



ಬೆಳಗ್ಗೆ 10.30ಕ್ಕೆ ಕಾಠ್ಮಂಡು ಏರ್ಪೋರ್ಟ್ ನಿಂದ ಹೊರಟಿದ್ದ ವಿಮಾನ ಪೋಕರಾ ಏರ್ಪೋರ್ಟ್ ಇಳಿಯಲು ಕೆಲವೇ ನಿಮಿಷಗಳಿದ್ದಾಗ ಸೇತಿ ನದಿಯ ಬಳಿ ನೆಲಕ್ಕೆ ಅಪ್ಪಳಿಸಿದೆ. ವಿಮಾನ ಪತನವಾಗುತ್ತಲೇ ಬೆಂಕಿ ಹತ್ತಿಕೊಂಡಿದ್ದು ಸಂಪೂರ್ಣ ಭಸ್ಮ ಆಗಿದೆ. 31 ಮಂದಿಯನ್ನು ಆಸ್ಪತ್ರೆಗೆ ರವಾನಿಸಲಾಗಿದೆ. 36 ಶವಗಳನ್ನು ಸ್ಥಳದಿಂದ ಸಂಗ್ರಹ ಮಾಡಲಾಗಿದೆ.

ರಾಜಧಾನಿ ಕಾಠ್ಮಂಡುವಿನಿಂದ ಪೊಖಾರಾಗೆ 25 ನಿಮಿಷಗಳ ಪ್ರಯಾಣ. ಅವಳಿ ನಗರಗಳ ಮಧ್ಯೆ ವಿಮಾನ ಹಾರಾಟ ನಡೆಸುತ್ತಿದ್ದಾಗ ಪತನಗೊಂಡಿದೆ. ಘಟನೆ ಬಗ್ಗೆ ತನಿಖೆಗೆ ನೇಪಾಳ ಪ್ರಧಾನಿ ಆದೇಶ ಮಾಡಿದ್ದು ಐವರು ಸದಸ್ಯರ ಸಮಿತಿಯನ್ನು ನಿಯೋಜಿಸಿದ್ದಾರೆ.
At least 68 people died today in Nepal after a plane carrying about 72 people from capital Kathmandu crashed in Pokhara this morning, news agency AFP said, quoting the police. There were 68 passengers and four crew members on board the plane that crashed between the old and new airports in the city, located in western Nepal. The twin-engine ATR 72 aircraft operated by Yeti Airlines was en route from Nepal's capital Kathmandu.
09-04-26 09:30 pm
HK News Staffer
ಗ್ಯಾರಂಟಿ ಯೋಜನೆಗಳ ಬಗ್ಗೆ ವರದಿ ಕೇಳಿದ ಚುನಾವಣಾ ಆಯೋ...
09-04-26 04:33 pm
ಶರಣ್ಯ ನಾಪತ್ತೆ ಪ್ರಕರಣದಲ್ಲಿ ಟ್ವಿಸ್ಟ್ ; ನಕ್ಸಲ್ ಲ...
09-04-26 03:37 pm
ರಾಜ್ಯದಲ್ಲಿ ಆಟೋ ಗ್ಯಾಸ್ ಕೊರತೆಯಾಗಿದೆ ಎಂಬ ವದಂತಿಗೆ...
08-04-26 09:35 pm
ಜಯಮೃತ್ಯುಂಜಯ ಸ್ವಾಮೀಜಿ ಬೆತ್ತಲೆ ವೀಡಿಯೋ ಕೇಸಿಗೆ ಟ್...
08-04-26 08:44 pm
09-04-26 11:03 pm
HK News Staffer
ಹರ್ಮುಜ್ ಜಲಸಂಧಿಗೆ ಇರಾನ್ ಸುಂಕ ; ಭಾರತಕ್ಕೆ ಭಾರೀ...
09-04-26 07:43 pm
ಕದನ ವಿರಾಮದ ಅಂತಿಮ ಕ್ಷಣದಲ್ಲಿ ಇಸ್ರೇಲ್, ಯುಎಇ, ಕತಾ...
08-04-26 06:59 pm
ಜಾಗತಿಕ ಮಾರುಕಟ್ಟೆ : ಇರಾನ್-ಅಮೆರಿಕ ಕದನ ವಿರಾಮ ಹಿನ...
08-04-26 02:39 pm
ಅಮೆರಿಕ–ಇರಾನ್ ನಡುವೆ 2 ವಾರಗಳ ಕದನ ವಿರಾಮ ಘೋಷಣೆ; ಟ...
08-04-26 10:36 am
10-04-26 12:35 pm
Dinesh Kumar, Mangaluru
Besant Evening College, BPL Cricket: ಬೆಸೆಂಟ್...
07-04-26 01:22 pm
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
09-04-26 09:16 pm
HK News Staffer
ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಮಗು ;...
09-04-26 01:03 pm
Arif Murder, Seven Arrested, Mangalore: ಟ್ಯಾಬ...
08-04-26 07:48 pm
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm
Gurupura Accident, Mangalore: ಮೂಡುಬಿದ್ರೆ ಎಕ್ಸ...
08-04-26 04:29 pm