ಬ್ರೇಕಿಂಗ್ ನ್ಯೂಸ್
15-01-23 11:01 pm HK News Desk ದೇಶ - ವಿದೇಶ
ನವದೆಹಲಿ, ಜ.15 : 71ನೇ ವಿಶ್ವ ಸುಂದರಿ ಸ್ಪರ್ಧೆಯ ಆವೃತ್ತಿಯಲ್ಲಿ ಅಮೆರಿಕದ ಆರ್'ಬೊನಿ ಗೇಬ್ರಿಯಲ್ ವಿಶ್ವ ಸುಂದರಿ ಕಿರೀಟವನ್ನು ತಮ್ಮದಾಗಿಸಿಕೊಂಡಿದ್ದಾರೆ.
ಜ.15ರಂದು ಲೂಸಿಯಾನದ ನ್ಯೂ ಓರ್ಲಿಯನ್ಸ್ ಮೋರಿಯಲ್ ಕನ್ವೆನ್ಷನ್ ಸೆಂಟರ್ನಲ್ಲಿ ಸ್ಪರ್ಧೆ ನಡೆಯಿತು. ಯುಎಸ್ನ ಆರ್'ಬೊನಿ ಗೇಬ್ರಿಯಲ್ ವಿಶ್ವ ಸುಂದರಿ ಕಿರೀಟ ಧರಿಸಿಕೊಂಡಿದ್ದಾರೆ. ಈ ಮೂಲಕ ಭಾರತವನ್ನು ಪ್ರತಿನಿಧಿಸಿದ್ದ ಮಂಗಳೂರು ಮೂಲದ ದಿವಿತಾ ರೈ ವಿಶ್ವ ಸುಂದರಿ ಪಟ್ಟದಿಂದ ವಂಚಿತರಾಗಿದ್ದಾರೆ.






ಟಾಪ್ 16 ರ ಸ್ಥಾನದಲ್ಲಿದ್ದ ದಿವಿತಾ ರೈ ಅವರು ಕೊನೆ ಹಂತದಲ್ಲಿ ಸ್ಪರ್ಧೆಯಿಂದ ಪರಾಭವಗೊಂಡರು. ದಿವಿತಾ ರೈ ಕಳೆದ ಬಾರಿ ಮಿಸ್ ದಿವಾ ಯೂನಿವರ್ಸ್ ಸ್ಪರ್ಧೆಯಲ್ಲಿ ಗೆದ್ದು ಭರವಸೆ ಮೂಡಿಸಿದ್ದರು. ಇದೇ ಸ್ಪರ್ಧೆಯಲ್ಲಿ 2021 ರಲ್ಲಿ ದಿವಿತಾ ಮೂರನೇ ಸ್ಥಾನ ಗಳಿಸಿದ್ದರು. ಈ ಹಿಂದೆ ನಟಿಯರಾದ ಸುಶ್ಮಿತಾ ಸೇನ್ (1994) ಮತ್ತು ಲಾರಾ ದತ್ತಾ (2000) ಮಿಸ್ ಯೂನಿವರ್ಸ್ ಪ್ರಶಸ್ತಿಯನ್ನು ಗೆದ್ದ ಭಾರತೀಯರು.
R’Bonney Gabriel from the USA is Miss Universe 2022. At the grand finale of the 71st Miss Universe contest, which took place on Sunday morning, Miss Universe 2021 Harnaaz Sandhu crowned the diva. In the 71st edition of the competition, Venezuela’s Amanda Dudamel took second place, followed by Dominican Republic’s Andreina Martinez as the second runner-up. Over 80 women from all over the world competed for the coveted title of Miss Universe during the three-hour competition, which was aired live on Saturday, January 14, from New Orleans' Ernest N. Morial Convention Center.
07-11-25 09:59 pm
HK News Desk
ಖಾಸಗಿ ಸಂಸ್ಥೆಗೆ ಸಾರ್ವಜನಿಕ ಸ್ಥಳದಲ್ಲಿ ನಿರ್ಬಂಧ ;...
06-11-25 07:34 pm
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
07-11-25 05:21 pm
HK News Desk
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
07-11-25 10:58 pm
Mangalore Correspondent
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
70 ಅನಾಥ ಶವಗಳ ಬಗ್ಗೆ ಪ್ರತ್ಯೇಕ ಎಫ್ಐಆರ್ ದಾಖಲಿಸಿ ತ...
07-11-25 02:08 pm
07-11-25 11:20 pm
Mangalore Correspondent
ಹಗಲು ಕುರಾನ್ ಬೋಧಕ, ರಾತ್ರಿ ಮನೆಗಳ್ಳ..! ಬೀಗ ಹಾಕಿದ...
07-11-25 08:05 pm
ಕೋಮು ದ್ವೇಷ ; ಸಹಪಾಠಿ ವಿದ್ಯಾರ್ಥಿಗಳ ಮೇಲೆ ಯುವಕರಿಂ...
06-11-25 10:59 pm
ಪ್ರೇಮ ನಿರಾಕರಣೆ ; ಯುವಕನ ಹೆಸರಲ್ಲಿ ಕರ್ನಾಟಕ, ತಮಿಳ...
06-11-25 08:20 pm
ಥಾಯ್ಲೇಂಡ್ ದೇಶದಲ್ಲಿ ಉದ್ಯೋಗಕ್ಕೆ ತೆರಳಿ ಅಲೆದಾಟ ;...
06-11-25 02:08 pm