ಬ್ರೇಕಿಂಗ್ ನ್ಯೂಸ್
17-01-23 12:56 pm HK News Desk ದೇಶ - ವಿದೇಶ
ಕ್ಯಾಲಿಫೋರ್ನಿಯಾ, ಜ.17: ದುಷ್ಕರ್ಮಿಗಳು ಮನೆಯೊಂದಕ್ಕೆ ನುಗ್ಗಿ, ಗುಂಡು ಹಾರಿಸಿದ್ದಾರೆ. ಇವರ ಗುಂಡಿನ ದಾಳಿಗೆ ಆರು ತಿಂಗಳ ಮಗು, ಅದರ ತಾಯಿ ಸೇರಿ ಒಟ್ಟು 6 ಮಂದಿ ಬಲಿಯಾಗಿದ್ದಾರೆ.
ಕ್ಯಾಲಿಫೋರ್ನಿಯಾದ ತುಲಾರೆ ಎಂಬಲ್ಲಿ ಈ ದುರ್ಘಟನೆ ನಡೆದಿದೆ. ಮನೆಯೊಳಗೆ ನುಗ್ಗಿದ ಬಂದೂಕು ಧಾರಿಗಳು ಒಂದೇ ಸಮ ಗುಂಡು ಹಾರಿಸಿದ್ದಾರೆ. ಅದನ್ನು ನೋಡಿದ ಪಕ್ಕದ ಮನೆಯವರು ಪೊಲೀಸರಿಗೆ ಕರೆ ಮಾಡಿದ್ದರು. ಪೊಲೀಸರು ಸ್ಥಳಕ್ಕೆ ಆಗಮಿಸುವಷ್ಟರಲ್ಲಿ ಬಹುತೇಕ ಜನರ ಜೀವ ಹೋಗಿತ್ತು. ಈ ಕೇಸ್ಗೆ ಡ್ರಗ್ಸ್ ಲಿಂಕ್ ಇರುವ ಅನುಮಾನವನ್ನು ಪೊಲೀಸರು ವ್ಯಕ್ತಪಡಿಸಿದ್ದು, ತನಿಖೆ ಕೈಗೆತ್ತಿಕೊಂಡಿದ್ದಾರೆ.

ತುಲಾರೆಯ ಪೊಲೀಸ್ ಅಧಿಕಾರಿ ಮೈಕ್ ಬೌಡ್ರೆಕ್ಸ್ ಅವರು ಘಟನೆ ಬಗ್ಗೆ ಮಾಹಿತಿ ನೀಡಿ 'ಸೋಮವಾರ ಮಧ್ಯಾಹ್ನ 3.30ರ ಹೊತ್ತಿಗೆ ಈ ದಾಳಿಯಾಗಿದೆ. ಇಬ್ಬರು ದಾಳಿಕೋರರು ಇರುವ ಶಂಕೆ ವ್ಯಕ್ತವಾಗಿದ್ದು, ಅವರ ಪತ್ತೆ ಕಾರ್ಯ ನಡೆಸುತ್ತಿದ್ದೇವೆ. ಮೃತಪಟ್ಟ ಮಗು 6ತಿಂಗಳದ್ದಾಗಿದ್ದು, ಅದರ ತಾಯಿಗೆ 17 ವರ್ಷ' ಎಂದು ಹೇಳಿದ್ದಾರೆ.
A six-month-old baby and its teen mother were among six people killed early Monday when gunmen opened fire at a home in California, police officials said. Sheriff Mike Boudreaux of the Tulare County Sheriff's Office described to reporters a grisly crime, a "targeted" attack that he said may be linked to gang and drug violence.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
13-09-26 10:11 pm
HK News
ಕುತ್ತಾರು ರಾಜರಾಜೇಶ್ವರಿ ಸಿದ್ಧಿವಿನಾಯಕ ಕ್ಷೇತ್ರದಲ್...
13-09-26 08:10 pm
AI Centre in Madiyala: ಮಡಿಯಾಲದಲ್ಲಿ ಎಐ ಉನ್ನತ ಶ...
13-09-26 07:53 pm
ಬೆಳ್ತಂಗಡಿ ; ಹೆಬ್ಬಾವನ್ನು ನುಂಗಿ ಮನೆಯ ತೋಟದಲ್ಲಿ ಅ...
12-09-26 03:09 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ಮೂಲಸೌಲಭ್ಯ, ಕೈಗಾ...
12-09-26 10:53 am
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm