ಬ್ರೇಕಿಂಗ್ ನ್ಯೂಸ್
18-01-23 04:57 pm HK News Desk ದೇಶ - ವಿದೇಶ
ಉಕ್ರೇನ್, ಜ.18: ಉಕ್ರೇನ್ನ ರಾಜಧಾನಿ ಕೀವ್ನ ಸಂಭವಿಸಿದ ಹೆಲಿಕಾಪ್ಟರ್ ದುರಂತದಲ್ಲಿ ಒಳಾಡಳಿತ ಸಚಿವ ಹಾಗೂ ಮೂವರು ಮಕ್ಕಳು ಸೇರಿ ಒಟ್ಟು 18 ಜನರು ಮೃತರಾಗಿದ್ದಾರೆ. ನಗರದ ಶಿಶುವಿಹಾರವೊಂದರ ಬಳಿ ಈ ಅವಘಡ ನಡೆದಿದೆ ಕೀವ್ ಗವರ್ನರ್ ಒಲೆಕ್ಸಿ ಕುಲೆಬಾ ಅವರು ತಿಳಿಸಿದ್ದಾರೆ.
ಈ ಹೆಲಿಕಾಪ್ಟರ್ ದುರಂತದಲ್ಲಿ 29 ಜನರು ಗಾಯಗೊಂಡಿದ್ದಾರೆ. ಈ ಪೈಕಿ 15 ಮಕ್ಕಳಿದ್ದಾರೆ. ಗಾಯಾಳುಗಳಿಗೆ ಚಿಕಿತ್ಸೆ ನೀಡಲಾಗುತ್ತಿದೆ.
ಸಾಮಾಜಿಕ ಜಾಲತಾಣದಲ್ಲಿ ಈ ಬೀಭತ್ಸ ದುರಂತದ ದೃಶ್ಯಗಳ ತುಣುಕು ಹರಿದಾಡುತ್ತಿದ್ದು, ಸುಟ್ಟು ಹೋದ ಶವಗಳು, ಹೆಲಿಕಾಪ್ಟರ್ ನ ಅವಶೇಷಗಳು ಒಟ್ಟು ಸೇರಿ ಕಸದ ರಾಶಿಯಂತೆ ಕಟ್ಟಡದ ಸಮೀಪ ಬಿದ್ದಿದ್ದು, ಕಾರುಗಳು ಜಖಂಗೊಂಡಿರುವ ದೃಶ್ಯ ವಿಡಿಯೋದಲ್ಲಿರುವುದಾಗಿ ವರದಿ ವಿವರಿಸಿದೆ.


ಹೆಲಿಕಾಪ್ಟರ್ ದುರಂತದಲ್ಲಿ ಉಕ್ರೇನ್ ಆಂತರಿಕ ಸಚಿವ ಡೆನೈಸ್ ಮೊನಾಸ್ಟ್ರೈಸ್ಕೈ ಕೊನೆಯುಸಿರೆಳೆದಿದ್ದು, ಒಟ್ಟು 18 ಜನರು ವಿಧಿವಶರಾಗಿದ್ದಾರೆ. ಘಟನೆಯಲ್ಲಿ 15 ಮಕ್ಕಳು ಸೇರಿದಂತೆ 25 ಜನರು ಗಾಯಗೊಂಡಿದ್ದಾರೆ. ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಸೆ ನೀಡಲಾಗುತ್ತಿದೆ ಎಂದು ವರದಿ ತಿಳಿಸಿದೆ.
ಘಟನಾ ಸ್ಥಳಕ್ಕೆ ಅಗ್ನಿಶಾಮಕ ದಳ, ರಕ್ಷಣಾ ತಂಡ ಕಾರ್ಯನಿರ್ವಹಿಸುತ್ತಿದೆ. ಹೆಲಿಕಾಪ್ಟರ್ ಪತನಕ್ಕೆ ನಿಖರ ಕಾರಣ ಏನೆಂದು ತಿಳಿದು ಬಂದಿಲ್ಲ ಎಂದು ವರದಿ ತಿಳಿಸಿದೆ.
At least 15 people, including Ukraine’s interior minister and three children, have been killed in a helicopter crash near a nursery outside the capital, Kyiv. Interior minister Denys Monastyrskyy, his deputy Yevhen Yenin and State Secretary of the Ministry of Internal Affairs Yurii Lubkovych were among those killed on Wednesday, according to Ihor Klymenko, chief of Ukraine’s National Police.
21-02-26 11:27 am
HK News Desk
ಹಾಸನಾಂಬೆ ಉತ್ಸವ ಟೆಂಡರ್ನಲ್ಲಿ ಭಾರೀ ಗೋಲ್ಮಾಲ್ ? ;...
20-02-26 09:20 pm
ಸಾರಿಗೆ ನೌಕರರ ಮುಷ್ಕರ ತಾತ್ಕಾಲಿಕ ಹಿಂದಕ್ಕೆ ; 26 ತ...
19-02-26 09:29 pm
ಪರಮೇಶ್ವರ್ ಅಥವಾ ಡಿಕೆಶಿ ಯಾರಾಗ್ತಾರೆ ಮುಂದಿನ ಮುಖ್ಯ...
19-02-26 03:11 pm
ವಿಧಾನಸೌಧ ಒಳಗಡೆ ಮಾಧ್ಯಮಗಳಿಗೆ ಲಕ್ಷ್ಮಣ ರೇಖೆ ; ಭದ್...
18-02-26 09:02 pm
22-02-26 06:19 pm
HK News Desk
ಲವ್ ಜಿಹಾದ್’ ತಡೆಗೆ ಗುಜರಾತ್ ನಲ್ಲಿ ವಿವಾಹ ನೋಂದಣಿ...
21-02-26 05:01 pm
ಸುಂಕ ನೀತಿ ಕಾನೂನುಬಾಹಿರ ಎಂದ ಅಮೆರಿಕ ಸುಪ್ರೀಂ ಕೋರ್...
21-02-26 03:07 pm
ಎಐ ಶೃಂಗಸಭೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಶರ್ಟ್ ಬಿ...
20-02-26 08:45 pm
ಗಲ್ಫ್ ದೇಶಗಳತ್ತ ಅಮೆರಿಕದ ಯುದ್ಧ ವಿಮಾನಗಳು ; ಇರಾನ್...
19-02-26 11:04 pm
22-02-26 06:55 pm
Mangalore Correspondent
ಸುಜಿತ್ ಮಾಡೂರು ಬಿಜೆಪಿಯಿಂದ ಉಚ್ಚಾಟನೆ ಪ್ರಕರಣ ; ಸಾ...
21-02-26 09:30 pm
ಲೂಡೋ ಆಡುವಾಗ ಪ್ಲಾಸ್ಟಿಕ್ ಕಾಯ್ನ್ ನುಂಗಿದ ಎಂಟು ವರ್...
21-02-26 09:02 pm
Mangalore, SIT, Sridhar: ಶಿಬಾಜೆ ಶ್ರೀಧರ ಮುಗೇರ...
20-02-26 06:05 pm
Kotekar, Mangalore News: ಕೋಟೆಕಾರು ಪ.ಪಂ ಸದಸ್ಯ...
20-02-26 04:18 pm
22-02-26 10:43 pm
Mangalore Correspondent
ಜಮ್ಮು ಕಾಶ್ಮೀರದಲ್ಲಿ ಸೇನಾ ಕಾರ್ಯಾಚರಣೆ ; ಜೈಶ್ ಕಮಾ...
22-02-26 10:00 pm
ಮದುವೆ ದಿನವೇ ಆಘಾತ ; ಹಸೆಮಣೆ ಏರಬೇಕಿದ್ದ ಇಬ್ಬರು ಸೋ...
22-02-26 09:32 pm
ಒಂದು ಕೋಟಿ ಕಾಮಗಾರಿಗೆ 11 ಲಕ್ಷ ಬೇಡಿಕೆ ; ಗುತ್ತಿಗೆ...
21-02-26 05:50 pm
ಬೆಂಗಳೂರಿನಲ್ಲಿ ಭಯೋತ್ಪಾದಕ ಜಾಲ ; ಎನ್ಐಎ ವಾಂಟೆಡ್ ಲ...
21-02-26 04:29 pm