ಬ್ರೇಕಿಂಗ್ ನ್ಯೂಸ್
18-01-23 04:57 pm HK News Desk ದೇಶ - ವಿದೇಶ
ಉಕ್ರೇನ್, ಜ.18: ಉಕ್ರೇನ್ನ ರಾಜಧಾನಿ ಕೀವ್ನ ಸಂಭವಿಸಿದ ಹೆಲಿಕಾಪ್ಟರ್ ದುರಂತದಲ್ಲಿ ಒಳಾಡಳಿತ ಸಚಿವ ಹಾಗೂ ಮೂವರು ಮಕ್ಕಳು ಸೇರಿ ಒಟ್ಟು 18 ಜನರು ಮೃತರಾಗಿದ್ದಾರೆ. ನಗರದ ಶಿಶುವಿಹಾರವೊಂದರ ಬಳಿ ಈ ಅವಘಡ ನಡೆದಿದೆ ಕೀವ್ ಗವರ್ನರ್ ಒಲೆಕ್ಸಿ ಕುಲೆಬಾ ಅವರು ತಿಳಿಸಿದ್ದಾರೆ.
ಈ ಹೆಲಿಕಾಪ್ಟರ್ ದುರಂತದಲ್ಲಿ 29 ಜನರು ಗಾಯಗೊಂಡಿದ್ದಾರೆ. ಈ ಪೈಕಿ 15 ಮಕ್ಕಳಿದ್ದಾರೆ. ಗಾಯಾಳುಗಳಿಗೆ ಚಿಕಿತ್ಸೆ ನೀಡಲಾಗುತ್ತಿದೆ.
ಸಾಮಾಜಿಕ ಜಾಲತಾಣದಲ್ಲಿ ಈ ಬೀಭತ್ಸ ದುರಂತದ ದೃಶ್ಯಗಳ ತುಣುಕು ಹರಿದಾಡುತ್ತಿದ್ದು, ಸುಟ್ಟು ಹೋದ ಶವಗಳು, ಹೆಲಿಕಾಪ್ಟರ್ ನ ಅವಶೇಷಗಳು ಒಟ್ಟು ಸೇರಿ ಕಸದ ರಾಶಿಯಂತೆ ಕಟ್ಟಡದ ಸಮೀಪ ಬಿದ್ದಿದ್ದು, ಕಾರುಗಳು ಜಖಂಗೊಂಡಿರುವ ದೃಶ್ಯ ವಿಡಿಯೋದಲ್ಲಿರುವುದಾಗಿ ವರದಿ ವಿವರಿಸಿದೆ.


ಹೆಲಿಕಾಪ್ಟರ್ ದುರಂತದಲ್ಲಿ ಉಕ್ರೇನ್ ಆಂತರಿಕ ಸಚಿವ ಡೆನೈಸ್ ಮೊನಾಸ್ಟ್ರೈಸ್ಕೈ ಕೊನೆಯುಸಿರೆಳೆದಿದ್ದು, ಒಟ್ಟು 18 ಜನರು ವಿಧಿವಶರಾಗಿದ್ದಾರೆ. ಘಟನೆಯಲ್ಲಿ 15 ಮಕ್ಕಳು ಸೇರಿದಂತೆ 25 ಜನರು ಗಾಯಗೊಂಡಿದ್ದಾರೆ. ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಸೆ ನೀಡಲಾಗುತ್ತಿದೆ ಎಂದು ವರದಿ ತಿಳಿಸಿದೆ.
ಘಟನಾ ಸ್ಥಳಕ್ಕೆ ಅಗ್ನಿಶಾಮಕ ದಳ, ರಕ್ಷಣಾ ತಂಡ ಕಾರ್ಯನಿರ್ವಹಿಸುತ್ತಿದೆ. ಹೆಲಿಕಾಪ್ಟರ್ ಪತನಕ್ಕೆ ನಿಖರ ಕಾರಣ ಏನೆಂದು ತಿಳಿದು ಬಂದಿಲ್ಲ ಎಂದು ವರದಿ ತಿಳಿಸಿದೆ.
At least 15 people, including Ukraine’s interior minister and three children, have been killed in a helicopter crash near a nursery outside the capital, Kyiv. Interior minister Denys Monastyrskyy, his deputy Yevhen Yenin and State Secretary of the Ministry of Internal Affairs Yurii Lubkovych were among those killed on Wednesday, according to Ihor Klymenko, chief of Ukraine’s National Police.
07-11-25 09:59 pm
HK News Desk
ಖಾಸಗಿ ಸಂಸ್ಥೆಗೆ ಸಾರ್ವಜನಿಕ ಸ್ಥಳದಲ್ಲಿ ನಿರ್ಬಂಧ ;...
06-11-25 07:34 pm
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
07-11-25 05:21 pm
HK News Desk
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
07-11-25 10:58 pm
Mangalore Correspondent
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
70 ಅನಾಥ ಶವಗಳ ಬಗ್ಗೆ ಪ್ರತ್ಯೇಕ ಎಫ್ಐಆರ್ ದಾಖಲಿಸಿ ತ...
07-11-25 02:08 pm
07-11-25 11:20 pm
Mangalore Correspondent
ಹಗಲು ಕುರಾನ್ ಬೋಧಕ, ರಾತ್ರಿ ಮನೆಗಳ್ಳ..! ಬೀಗ ಹಾಕಿದ...
07-11-25 08:05 pm
ಕೋಮು ದ್ವೇಷ ; ಸಹಪಾಠಿ ವಿದ್ಯಾರ್ಥಿಗಳ ಮೇಲೆ ಯುವಕರಿಂ...
06-11-25 10:59 pm
ಪ್ರೇಮ ನಿರಾಕರಣೆ ; ಯುವಕನ ಹೆಸರಲ್ಲಿ ಕರ್ನಾಟಕ, ತಮಿಳ...
06-11-25 08:20 pm
ಥಾಯ್ಲೇಂಡ್ ದೇಶದಲ್ಲಿ ಉದ್ಯೋಗಕ್ಕೆ ತೆರಳಿ ಅಲೆದಾಟ ;...
06-11-25 02:08 pm