ಬ್ರೇಕಿಂಗ್ ನ್ಯೂಸ್
18-01-23 04:57 pm HK News Desk ದೇಶ - ವಿದೇಶ
ಉಕ್ರೇನ್, ಜ.18: ಉಕ್ರೇನ್ನ ರಾಜಧಾನಿ ಕೀವ್ನ ಸಂಭವಿಸಿದ ಹೆಲಿಕಾಪ್ಟರ್ ದುರಂತದಲ್ಲಿ ಒಳಾಡಳಿತ ಸಚಿವ ಹಾಗೂ ಮೂವರು ಮಕ್ಕಳು ಸೇರಿ ಒಟ್ಟು 18 ಜನರು ಮೃತರಾಗಿದ್ದಾರೆ. ನಗರದ ಶಿಶುವಿಹಾರವೊಂದರ ಬಳಿ ಈ ಅವಘಡ ನಡೆದಿದೆ ಕೀವ್ ಗವರ್ನರ್ ಒಲೆಕ್ಸಿ ಕುಲೆಬಾ ಅವರು ತಿಳಿಸಿದ್ದಾರೆ.
ಈ ಹೆಲಿಕಾಪ್ಟರ್ ದುರಂತದಲ್ಲಿ 29 ಜನರು ಗಾಯಗೊಂಡಿದ್ದಾರೆ. ಈ ಪೈಕಿ 15 ಮಕ್ಕಳಿದ್ದಾರೆ. ಗಾಯಾಳುಗಳಿಗೆ ಚಿಕಿತ್ಸೆ ನೀಡಲಾಗುತ್ತಿದೆ.
ಸಾಮಾಜಿಕ ಜಾಲತಾಣದಲ್ಲಿ ಈ ಬೀಭತ್ಸ ದುರಂತದ ದೃಶ್ಯಗಳ ತುಣುಕು ಹರಿದಾಡುತ್ತಿದ್ದು, ಸುಟ್ಟು ಹೋದ ಶವಗಳು, ಹೆಲಿಕಾಪ್ಟರ್ ನ ಅವಶೇಷಗಳು ಒಟ್ಟು ಸೇರಿ ಕಸದ ರಾಶಿಯಂತೆ ಕಟ್ಟಡದ ಸಮೀಪ ಬಿದ್ದಿದ್ದು, ಕಾರುಗಳು ಜಖಂಗೊಂಡಿರುವ ದೃಶ್ಯ ವಿಡಿಯೋದಲ್ಲಿರುವುದಾಗಿ ವರದಿ ವಿವರಿಸಿದೆ.


ಹೆಲಿಕಾಪ್ಟರ್ ದುರಂತದಲ್ಲಿ ಉಕ್ರೇನ್ ಆಂತರಿಕ ಸಚಿವ ಡೆನೈಸ್ ಮೊನಾಸ್ಟ್ರೈಸ್ಕೈ ಕೊನೆಯುಸಿರೆಳೆದಿದ್ದು, ಒಟ್ಟು 18 ಜನರು ವಿಧಿವಶರಾಗಿದ್ದಾರೆ. ಘಟನೆಯಲ್ಲಿ 15 ಮಕ್ಕಳು ಸೇರಿದಂತೆ 25 ಜನರು ಗಾಯಗೊಂಡಿದ್ದಾರೆ. ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಸೆ ನೀಡಲಾಗುತ್ತಿದೆ ಎಂದು ವರದಿ ತಿಳಿಸಿದೆ.
ಘಟನಾ ಸ್ಥಳಕ್ಕೆ ಅಗ್ನಿಶಾಮಕ ದಳ, ರಕ್ಷಣಾ ತಂಡ ಕಾರ್ಯನಿರ್ವಹಿಸುತ್ತಿದೆ. ಹೆಲಿಕಾಪ್ಟರ್ ಪತನಕ್ಕೆ ನಿಖರ ಕಾರಣ ಏನೆಂದು ತಿಳಿದು ಬಂದಿಲ್ಲ ಎಂದು ವರದಿ ತಿಳಿಸಿದೆ.
At least 15 people, including Ukraine’s interior minister and three children, have been killed in a helicopter crash near a nursery outside the capital, Kyiv. Interior minister Denys Monastyrskyy, his deputy Yevhen Yenin and State Secretary of the Ministry of Internal Affairs Yurii Lubkovych were among those killed on Wednesday, according to Ihor Klymenko, chief of Ukraine’s National Police.
09-04-26 09:30 pm
HK News Staffer
ಗ್ಯಾರಂಟಿ ಯೋಜನೆಗಳ ಬಗ್ಗೆ ವರದಿ ಕೇಳಿದ ಚುನಾವಣಾ ಆಯೋ...
09-04-26 04:33 pm
ಶರಣ್ಯ ನಾಪತ್ತೆ ಪ್ರಕರಣದಲ್ಲಿ ಟ್ವಿಸ್ಟ್ ; ನಕ್ಸಲ್ ಲ...
09-04-26 03:37 pm
ರಾಜ್ಯದಲ್ಲಿ ಆಟೋ ಗ್ಯಾಸ್ ಕೊರತೆಯಾಗಿದೆ ಎಂಬ ವದಂತಿಗೆ...
08-04-26 09:35 pm
ಜಯಮೃತ್ಯುಂಜಯ ಸ್ವಾಮೀಜಿ ಬೆತ್ತಲೆ ವೀಡಿಯೋ ಕೇಸಿಗೆ ಟ್...
08-04-26 08:44 pm
09-04-26 11:03 pm
HK News Staffer
ಹರ್ಮುಜ್ ಜಲಸಂಧಿಗೆ ಇರಾನ್ ಸುಂಕ ; ಭಾರತಕ್ಕೆ ಭಾರೀ...
09-04-26 07:43 pm
ಕದನ ವಿರಾಮದ ಅಂತಿಮ ಕ್ಷಣದಲ್ಲಿ ಇಸ್ರೇಲ್, ಯುಎಇ, ಕತಾ...
08-04-26 06:59 pm
ಜಾಗತಿಕ ಮಾರುಕಟ್ಟೆ : ಇರಾನ್-ಅಮೆರಿಕ ಕದನ ವಿರಾಮ ಹಿನ...
08-04-26 02:39 pm
ಅಮೆರಿಕ–ಇರಾನ್ ನಡುವೆ 2 ವಾರಗಳ ಕದನ ವಿರಾಮ ಘೋಷಣೆ; ಟ...
08-04-26 10:36 am
10-04-26 12:35 pm
Dinesh Kumar, Mangaluru
Besant Evening College, BPL Cricket: ಬೆಸೆಂಟ್...
07-04-26 01:22 pm
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
09-04-26 09:16 pm
HK News Staffer
ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಮಗು ;...
09-04-26 01:03 pm
Arif Murder, Seven Arrested, Mangalore: ಟ್ಯಾಬ...
08-04-26 07:48 pm
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm
Gurupura Accident, Mangalore: ಮೂಡುಬಿದ್ರೆ ಎಕ್ಸ...
08-04-26 04:29 pm