ಬ್ರೇಕಿಂಗ್ ನ್ಯೂಸ್
20-01-23 04:22 pm HK News Desk ದೇಶ - ವಿದೇಶ
ಹೊಸದಿಲ್ಲಿ, ಜ.20 : ದೇಶದಲ್ಲಿ ಸಂಚಲನ ಮೂಡಿಸಿದ್ದ ವಿಮಾನದೊಳಗೆ ಮಹಿಳೆಯ ಮೇಲೆ ಮೂತ್ರ ವಿಸರ್ಜನೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಗರಿಕ ವಿಮಾನಯಾನ ನಿರ್ದೇಶನಾಲಯವು ಏರ್ ಇಂಡಿಯಾ ವಿಮಾನಯಾನ ಸಂಸ್ಥೆಗೆ 30 ಲಕ್ಷ ರೂಪಾಯಿ ದಂಡ ವಿಧಿಸಿದೆ. ಅಲ್ಲದೆ ಪೈಲಟ್ ನನ್ನು ಮೂರು ತಿಂಗಳ ಕಾಲ ಅಮಾನತು ಮಾಡಲಾಗಿದೆ.
ಕಳೆದ ವರ್ಷ ನವೆಂಬರ್ನಲ್ಲಿ ನ್ಯೂಯಾರ್ಕ್-ನವದೆಹಲಿ ವಿಮಾನದಲ್ಲಿ ಪ್ರಯಾಣಿಕನೊಬ್ಬ ವೃದ್ಧ ಮಹಿಳೆಯ ಮೇಲೆ ಮೂತ್ರ ವಿಸರ್ಜನೆ ಮಾಡಿದ್ದ. ಈ ಘಟನೆ ಇತ್ತೀಚೆಗೆ ಬೆಳಕಿಗೆ ಬಂದು, ಪ್ರಯಾಣಿಕನನ್ನು ಬಂಧಿಸಲಾಗಿದೆ.
ತಮ್ಮ ನಿಯಂತ್ರಕ ಕಟ್ಟುಪಾಡುಗಳ ಉಲ್ಲಂಘನೆಗಾಗಿ ಅವರ ವಿರುದ್ಧ ಏಕೆ ಜಾರಿ ಕ್ರಮವನ್ನು ತೆಗೆದುಕೊಳ್ಳಬಾರದು ಎಂದು ಡಿಜಿಸಿಎ ಅಕೌಂಟೆಬಲ್ ಮ್ಯಾನೇಜರ್, ಡೈರೆಕ್ಟರ್ ಇನ್ ಫ್ಲೈಟ್ ಸರ್ವಿಸಸ್, ಎಲ್ಲಾ ಪೈಲಟ್ಗಳು ಮತ್ತು ಕ್ಯಾಬಿನ್ ಸಿಬ್ಬಂದಿಗಳಿಗೆ ಶೋಕಾಸ್ ನೋಟಿಸ್ಗಳನ್ನು ನೀಡಿದೆ.
ಮೂತ್ರ ವಿಸರ್ಜನೆ ಮಾಡಿದ ಆರೋಪದ ಮೇಲೆ ಬಂಧನಕ್ಕೊಳಗಾಗಿರುವ ಶಂಕರ್ ಮಿಶ್ರಾಗೆ ಏರ್ ಇಂಡಿಯಾ ನಾಲ್ಕು ತಿಂಗಳ ಕಾಲ ವಿಮಾನ ಪ್ರಯಾಣ ನಿಷೇಧಿಸಿದೆ.
ಶಂಕರ್ ಮಿಶ್ರಾ ಅವರು ಏರ್ ಇಂಡಿಯಾದ ಯಾವುದೇ ವಿಮಾನಗಳಲ್ಲಿ ನಾಲ್ಕು ತಿಂಗಳ ಕಾಲ ಪ್ರಯಾಣ ಮಾಡುವಂತಿಲ್ಲ ಎಂದು ಕಟ್ಟುನಿಟ್ಟಿನ ನಿರ್ಧಾರ ತೆಗೆದುಕೊಂಡಿರುವುದಾಗಿ ಎಎನ್ಐ ಟ್ವೀಟ್ ಮಾಡಿದೆ.
The Directorate General of Civil Aviation (DGCA) on January 20 imposed a fine of ₹30 lakh on Air India, in connection with the urination incident. It also imposed a fine of Rs 3 lakh on the airline’s director of in-flight services. The DGCA also suspended the pilot-in-command for three months.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
13-09-26 10:11 pm
HK News
ಕುತ್ತಾರು ರಾಜರಾಜೇಶ್ವರಿ ಸಿದ್ಧಿವಿನಾಯಕ ಕ್ಷೇತ್ರದಲ್...
13-09-26 08:10 pm
AI Centre in Madiyala: ಮಡಿಯಾಲದಲ್ಲಿ ಎಐ ಉನ್ನತ ಶ...
13-09-26 07:53 pm
ಬೆಳ್ತಂಗಡಿ ; ಹೆಬ್ಬಾವನ್ನು ನುಂಗಿ ಮನೆಯ ತೋಟದಲ್ಲಿ ಅ...
12-09-26 03:09 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ಮೂಲಸೌಲಭ್ಯ, ಕೈಗಾ...
12-09-26 10:53 am
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm