ಬ್ರೇಕಿಂಗ್ ನ್ಯೂಸ್
20-01-23 04:22 pm HK News Desk ದೇಶ - ವಿದೇಶ
ಹೊಸದಿಲ್ಲಿ, ಜ.20 : ದೇಶದಲ್ಲಿ ಸಂಚಲನ ಮೂಡಿಸಿದ್ದ ವಿಮಾನದೊಳಗೆ ಮಹಿಳೆಯ ಮೇಲೆ ಮೂತ್ರ ವಿಸರ್ಜನೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಗರಿಕ ವಿಮಾನಯಾನ ನಿರ್ದೇಶನಾಲಯವು ಏರ್ ಇಂಡಿಯಾ ವಿಮಾನಯಾನ ಸಂಸ್ಥೆಗೆ 30 ಲಕ್ಷ ರೂಪಾಯಿ ದಂಡ ವಿಧಿಸಿದೆ. ಅಲ್ಲದೆ ಪೈಲಟ್ ನನ್ನು ಮೂರು ತಿಂಗಳ ಕಾಲ ಅಮಾನತು ಮಾಡಲಾಗಿದೆ.
ಕಳೆದ ವರ್ಷ ನವೆಂಬರ್ನಲ್ಲಿ ನ್ಯೂಯಾರ್ಕ್-ನವದೆಹಲಿ ವಿಮಾನದಲ್ಲಿ ಪ್ರಯಾಣಿಕನೊಬ್ಬ ವೃದ್ಧ ಮಹಿಳೆಯ ಮೇಲೆ ಮೂತ್ರ ವಿಸರ್ಜನೆ ಮಾಡಿದ್ದ. ಈ ಘಟನೆ ಇತ್ತೀಚೆಗೆ ಬೆಳಕಿಗೆ ಬಂದು, ಪ್ರಯಾಣಿಕನನ್ನು ಬಂಧಿಸಲಾಗಿದೆ.
ತಮ್ಮ ನಿಯಂತ್ರಕ ಕಟ್ಟುಪಾಡುಗಳ ಉಲ್ಲಂಘನೆಗಾಗಿ ಅವರ ವಿರುದ್ಧ ಏಕೆ ಜಾರಿ ಕ್ರಮವನ್ನು ತೆಗೆದುಕೊಳ್ಳಬಾರದು ಎಂದು ಡಿಜಿಸಿಎ ಅಕೌಂಟೆಬಲ್ ಮ್ಯಾನೇಜರ್, ಡೈರೆಕ್ಟರ್ ಇನ್ ಫ್ಲೈಟ್ ಸರ್ವಿಸಸ್, ಎಲ್ಲಾ ಪೈಲಟ್ಗಳು ಮತ್ತು ಕ್ಯಾಬಿನ್ ಸಿಬ್ಬಂದಿಗಳಿಗೆ ಶೋಕಾಸ್ ನೋಟಿಸ್ಗಳನ್ನು ನೀಡಿದೆ.
ಮೂತ್ರ ವಿಸರ್ಜನೆ ಮಾಡಿದ ಆರೋಪದ ಮೇಲೆ ಬಂಧನಕ್ಕೊಳಗಾಗಿರುವ ಶಂಕರ್ ಮಿಶ್ರಾಗೆ ಏರ್ ಇಂಡಿಯಾ ನಾಲ್ಕು ತಿಂಗಳ ಕಾಲ ವಿಮಾನ ಪ್ರಯಾಣ ನಿಷೇಧಿಸಿದೆ.
ಶಂಕರ್ ಮಿಶ್ರಾ ಅವರು ಏರ್ ಇಂಡಿಯಾದ ಯಾವುದೇ ವಿಮಾನಗಳಲ್ಲಿ ನಾಲ್ಕು ತಿಂಗಳ ಕಾಲ ಪ್ರಯಾಣ ಮಾಡುವಂತಿಲ್ಲ ಎಂದು ಕಟ್ಟುನಿಟ್ಟಿನ ನಿರ್ಧಾರ ತೆಗೆದುಕೊಂಡಿರುವುದಾಗಿ ಎಎನ್ಐ ಟ್ವೀಟ್ ಮಾಡಿದೆ.
The Directorate General of Civil Aviation (DGCA) on January 20 imposed a fine of ₹30 lakh on Air India, in connection with the urination incident. It also imposed a fine of Rs 3 lakh on the airline’s director of in-flight services. The DGCA also suspended the pilot-in-command for three months.
16-05-25 10:04 am
Bangalore Correspondent
Davanagere Sp, Constable Accident: ದಾವಣಗೆರೆಯಲ...
15-05-25 10:16 pm
Yatnal FIR, Mahatma Gandhi; ಮಹಾತ್ಮ ಗಾಂಧಿ ಪಾಕಿ...
15-05-25 11:59 am
Pro Pakistan slogan, Arrest, Bangalore: ಬೆಂಗಳ...
14-05-25 05:16 pm
Hassan Kidnap: ಅಪ್ಪನ ಎದುರೇ ಮಗಳ ಅಪಹರಣ ; ಬೇಲೂರಿ...
13-05-25 09:50 pm
16-05-25 04:45 pm
HK News Desk
ಮುಸ್ಲಿಂ ವ್ಯಕ್ತಿಗೆ ಕುರಾನ್ ಪ್ರಕಾರ ನಾಲ್ಕು ಮದುವೆ...
15-05-25 09:09 pm
Donald Trump: ನಾನೇನೂ ಮಧ್ಯಸ್ಥಿಕೆ ವಹಿಸಿರಲಿಲ್ಲ,...
15-05-25 08:38 pm
Sofia Qureshi, BJP leader, FIR: ಸೋಫಿಯಾ ಭಯೋತ್ಪ...
14-05-25 11:08 pm
Masood Azhar; ಐಎಂಎಫ್ ಸಾಲದ ಹಣವನ್ನೂ ಉಗ್ರರಿಗೆ ಹಂ...
14-05-25 11:08 pm
16-05-25 10:27 pm
Mangalore Correspondent
Siddaramaiah, Cm Mangalore, BJP black flag: ಸ...
16-05-25 06:05 pm
Mangalore, Dinesh Gundurao: ಇಡಿ ದೇಶದಲ್ಲಿ ಅತೀ...
16-05-25 02:47 pm
Mangalore Cargo Ship, Lakshadweep: ಲಕ್ಷದ್ವೀಪಕ...
16-05-25 10:06 am
Capt Brijesh Chowta, Mangalore Mp, CM Siddara...
15-05-25 08:04 pm
16-05-25 11:06 pm
Mangalore Correspondent
Belagavi Protest, Quran Burnt, Police, Crime:...
16-05-25 09:20 pm
Davanagere Crime, Gold Robbery: ಆನ್ಲೈನ್ ಗೇಮಿಂ...
15-05-25 11:06 pm
Bangalore Crime, Mobile showroom: ಮೊಬೈಲ್ ಅಂಗಡ...
15-05-25 06:02 pm
Bangalore Job Fraud, Crime; ಮೆಕ್ರೋಸಾಪ್ಟ್ , ಬ...
15-05-25 12:14 pm