ಬ್ರೇಕಿಂಗ್ ನ್ಯೂಸ್
20-01-23 04:22 pm HK News Desk ದೇಶ - ವಿದೇಶ
ಹೊಸದಿಲ್ಲಿ, ಜ.20 : ದೇಶದಲ್ಲಿ ಸಂಚಲನ ಮೂಡಿಸಿದ್ದ ವಿಮಾನದೊಳಗೆ ಮಹಿಳೆಯ ಮೇಲೆ ಮೂತ್ರ ವಿಸರ್ಜನೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಗರಿಕ ವಿಮಾನಯಾನ ನಿರ್ದೇಶನಾಲಯವು ಏರ್ ಇಂಡಿಯಾ ವಿಮಾನಯಾನ ಸಂಸ್ಥೆಗೆ 30 ಲಕ್ಷ ರೂಪಾಯಿ ದಂಡ ವಿಧಿಸಿದೆ. ಅಲ್ಲದೆ ಪೈಲಟ್ ನನ್ನು ಮೂರು ತಿಂಗಳ ಕಾಲ ಅಮಾನತು ಮಾಡಲಾಗಿದೆ.
ಕಳೆದ ವರ್ಷ ನವೆಂಬರ್ನಲ್ಲಿ ನ್ಯೂಯಾರ್ಕ್-ನವದೆಹಲಿ ವಿಮಾನದಲ್ಲಿ ಪ್ರಯಾಣಿಕನೊಬ್ಬ ವೃದ್ಧ ಮಹಿಳೆಯ ಮೇಲೆ ಮೂತ್ರ ವಿಸರ್ಜನೆ ಮಾಡಿದ್ದ. ಈ ಘಟನೆ ಇತ್ತೀಚೆಗೆ ಬೆಳಕಿಗೆ ಬಂದು, ಪ್ರಯಾಣಿಕನನ್ನು ಬಂಧಿಸಲಾಗಿದೆ.
ತಮ್ಮ ನಿಯಂತ್ರಕ ಕಟ್ಟುಪಾಡುಗಳ ಉಲ್ಲಂಘನೆಗಾಗಿ ಅವರ ವಿರುದ್ಧ ಏಕೆ ಜಾರಿ ಕ್ರಮವನ್ನು ತೆಗೆದುಕೊಳ್ಳಬಾರದು ಎಂದು ಡಿಜಿಸಿಎ ಅಕೌಂಟೆಬಲ್ ಮ್ಯಾನೇಜರ್, ಡೈರೆಕ್ಟರ್ ಇನ್ ಫ್ಲೈಟ್ ಸರ್ವಿಸಸ್, ಎಲ್ಲಾ ಪೈಲಟ್ಗಳು ಮತ್ತು ಕ್ಯಾಬಿನ್ ಸಿಬ್ಬಂದಿಗಳಿಗೆ ಶೋಕಾಸ್ ನೋಟಿಸ್ಗಳನ್ನು ನೀಡಿದೆ.
ಮೂತ್ರ ವಿಸರ್ಜನೆ ಮಾಡಿದ ಆರೋಪದ ಮೇಲೆ ಬಂಧನಕ್ಕೊಳಗಾಗಿರುವ ಶಂಕರ್ ಮಿಶ್ರಾಗೆ ಏರ್ ಇಂಡಿಯಾ ನಾಲ್ಕು ತಿಂಗಳ ಕಾಲ ವಿಮಾನ ಪ್ರಯಾಣ ನಿಷೇಧಿಸಿದೆ.
ಶಂಕರ್ ಮಿಶ್ರಾ ಅವರು ಏರ್ ಇಂಡಿಯಾದ ಯಾವುದೇ ವಿಮಾನಗಳಲ್ಲಿ ನಾಲ್ಕು ತಿಂಗಳ ಕಾಲ ಪ್ರಯಾಣ ಮಾಡುವಂತಿಲ್ಲ ಎಂದು ಕಟ್ಟುನಿಟ್ಟಿನ ನಿರ್ಧಾರ ತೆಗೆದುಕೊಂಡಿರುವುದಾಗಿ ಎಎನ್ಐ ಟ್ವೀಟ್ ಮಾಡಿದೆ.
The Directorate General of Civil Aviation (DGCA) on January 20 imposed a fine of ₹30 lakh on Air India, in connection with the urination incident. It also imposed a fine of Rs 3 lakh on the airline’s director of in-flight services. The DGCA also suspended the pilot-in-command for three months.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm