ಬ್ರೇಕಿಂಗ್ ನ್ಯೂಸ್
20-01-23 08:16 pm HK News Desk ದೇಶ - ವಿದೇಶ
ಸೋಲ್, ಜ.20 : ದಕ್ಷಿಣ ಕೊರಿಯಾ ರಾಜಧಾನಿ ಸೋಲ್ನ ಜನನಿಬಿಡ ವಸತಿ ಪ್ರದೇಶದಲ್ಲಿ ಶುಕ್ರವಾರ ಮುಂಜಾನೆ ಸಂಭವಿಸಿದ ಅಗ್ನಿ ದುರಂತದಲ್ಲಿ 60 ಮನೆಗಳು ನಾಶವಾಗಿದ್ದು, ಸುಮಾರು 500 ನಿವಾಸಿಗಳು ಮನೆಗಳನ್ನು ತೊರೆದಿದ್ದಾರೆ.
ಇಲ್ಲಿನ ಗುರಿಯೋಂಗ್ ಗ್ರಾಮದಲ್ಲಿ ಕಾಣಿಸಿಕೊಂಡ ಬೆಂಕಿಯನ್ನು ಅಗ್ನಿಶಾಮಕ ಸಿಬ್ಬಂದಿ ಐದು ತಾಸಿನಲ್ಲಿ ನಂದಿಸಿದ್ದಾರೆ. ಶುಕ್ರವಾರ ಮಧ್ಯಾಹ್ನದವರೆಗೆ ಯಾವುದೇ ಸಾವು, ನೋವು ವರದಿಯಾಗಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.


ಅಗ್ನಿಶಾಮಕ ಅಧಿಕಾರಿ ಶಿನ್ ಯಾಂಗ್-ಹೋ, ರಕ್ಷಣಾ ಕಾರ್ಯಕರ್ತರು ಬೆಂಕಿಯಿಂದ ಹಾನಿಗೊಳಗಾದ ಪ್ರದೇಶಗಳಲ್ಲಿ ಶೋಧ ಮುಂದುವರಿಸಿದ್ದಾರೆ. ನಿವಾಸಿಗಳು ಸುರಕ್ಷಿತವಾಗಿ ಸ್ಥಳಾಂತರಗೊಂಡಿದ್ದಾರೆ ಎಂದು ಹೇಳಿದ್ದಾರೆ.
ಬೆಳಿಗ್ಗೆ 6.30ಕ್ಕೆ ಕಾಣಿಸಿಕೊಂಡ ಬೆಂಕಿ ನಂದಿಸಲು 800 ಕ್ಕೂ ಹೆಚ್ಚು ಅಗ್ನಿಶಾಮಕ ಸಿಬ್ಬಂದಿ, ಪೊಲೀಸ್ ಅಧಿಕಾರಿಗಳು ಮತ್ತು ಸಾರ್ವಜನಿಕರು ಹೋರಾಡಿದರು. ಬೆಂಕಿ ನಂದಿಸಲು ಹೆಲಿಕಾಪ್ಟರ್ ಗಳ ಮೂಲಕ ನೀರು ಸಿಂಪಡಿಸಲಾಗಿದೆ.

ಸುಮಾರು 500 ನಿವಾಸಿಗಳನ್ನು ಶಾಲಾ ಜಿಮ್ ಸೇರಿದಂತೆ ಹತ್ತಿರದ ಸ್ಥಳಗಳಿಗೆ ಸ್ಥಳಾಂತರಿಸಲಾಗಿದೆ ಎಂದು ಗಂಗ್ನಮ್ ಜಿಲ್ಲಾ ಕಚೇರಿಯ ಅಧಿಕಾರಿ ಕಿಮ್ ಅಹ್-ರೆಮ್ ಹೇಳಿದ್ದಾರೆ.
A fire early Friday destroyed at least 60 homes in a neighbourhood of densely packed, makeshift housing surrounded by some of the wealthiest streets of South Korea's ultra-modern capital, forcing about 500 residents to flee. Firefighters extinguished the flames in Seoul's Guryong village within about five hours, and officials said no injuries or deaths had been reported as of Friday afternoon.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
13-09-26 10:11 pm
HK News
ಕುತ್ತಾರು ರಾಜರಾಜೇಶ್ವರಿ ಸಿದ್ಧಿವಿನಾಯಕ ಕ್ಷೇತ್ರದಲ್...
13-09-26 08:10 pm
AI Centre in Madiyala: ಮಡಿಯಾಲದಲ್ಲಿ ಎಐ ಉನ್ನತ ಶ...
13-09-26 07:53 pm
ಬೆಳ್ತಂಗಡಿ ; ಹೆಬ್ಬಾವನ್ನು ನುಂಗಿ ಮನೆಯ ತೋಟದಲ್ಲಿ ಅ...
12-09-26 03:09 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ಮೂಲಸೌಲಭ್ಯ, ಕೈಗಾ...
12-09-26 10:53 am
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm