ಬ್ರೇಕಿಂಗ್ ನ್ಯೂಸ್
20-01-23 08:16 pm HK News Desk ದೇಶ - ವಿದೇಶ
ಸೋಲ್, ಜ.20 : ದಕ್ಷಿಣ ಕೊರಿಯಾ ರಾಜಧಾನಿ ಸೋಲ್ನ ಜನನಿಬಿಡ ವಸತಿ ಪ್ರದೇಶದಲ್ಲಿ ಶುಕ್ರವಾರ ಮುಂಜಾನೆ ಸಂಭವಿಸಿದ ಅಗ್ನಿ ದುರಂತದಲ್ಲಿ 60 ಮನೆಗಳು ನಾಶವಾಗಿದ್ದು, ಸುಮಾರು 500 ನಿವಾಸಿಗಳು ಮನೆಗಳನ್ನು ತೊರೆದಿದ್ದಾರೆ.
ಇಲ್ಲಿನ ಗುರಿಯೋಂಗ್ ಗ್ರಾಮದಲ್ಲಿ ಕಾಣಿಸಿಕೊಂಡ ಬೆಂಕಿಯನ್ನು ಅಗ್ನಿಶಾಮಕ ಸಿಬ್ಬಂದಿ ಐದು ತಾಸಿನಲ್ಲಿ ನಂದಿಸಿದ್ದಾರೆ. ಶುಕ್ರವಾರ ಮಧ್ಯಾಹ್ನದವರೆಗೆ ಯಾವುದೇ ಸಾವು, ನೋವು ವರದಿಯಾಗಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.


ಅಗ್ನಿಶಾಮಕ ಅಧಿಕಾರಿ ಶಿನ್ ಯಾಂಗ್-ಹೋ, ರಕ್ಷಣಾ ಕಾರ್ಯಕರ್ತರು ಬೆಂಕಿಯಿಂದ ಹಾನಿಗೊಳಗಾದ ಪ್ರದೇಶಗಳಲ್ಲಿ ಶೋಧ ಮುಂದುವರಿಸಿದ್ದಾರೆ. ನಿವಾಸಿಗಳು ಸುರಕ್ಷಿತವಾಗಿ ಸ್ಥಳಾಂತರಗೊಂಡಿದ್ದಾರೆ ಎಂದು ಹೇಳಿದ್ದಾರೆ.
ಬೆಳಿಗ್ಗೆ 6.30ಕ್ಕೆ ಕಾಣಿಸಿಕೊಂಡ ಬೆಂಕಿ ನಂದಿಸಲು 800 ಕ್ಕೂ ಹೆಚ್ಚು ಅಗ್ನಿಶಾಮಕ ಸಿಬ್ಬಂದಿ, ಪೊಲೀಸ್ ಅಧಿಕಾರಿಗಳು ಮತ್ತು ಸಾರ್ವಜನಿಕರು ಹೋರಾಡಿದರು. ಬೆಂಕಿ ನಂದಿಸಲು ಹೆಲಿಕಾಪ್ಟರ್ ಗಳ ಮೂಲಕ ನೀರು ಸಿಂಪಡಿಸಲಾಗಿದೆ.

ಸುಮಾರು 500 ನಿವಾಸಿಗಳನ್ನು ಶಾಲಾ ಜಿಮ್ ಸೇರಿದಂತೆ ಹತ್ತಿರದ ಸ್ಥಳಗಳಿಗೆ ಸ್ಥಳಾಂತರಿಸಲಾಗಿದೆ ಎಂದು ಗಂಗ್ನಮ್ ಜಿಲ್ಲಾ ಕಚೇರಿಯ ಅಧಿಕಾರಿ ಕಿಮ್ ಅಹ್-ರೆಮ್ ಹೇಳಿದ್ದಾರೆ.
A fire early Friday destroyed at least 60 homes in a neighbourhood of densely packed, makeshift housing surrounded by some of the wealthiest streets of South Korea's ultra-modern capital, forcing about 500 residents to flee. Firefighters extinguished the flames in Seoul's Guryong village within about five hours, and officials said no injuries or deaths had been reported as of Friday afternoon.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm