ಬ್ರೇಕಿಂಗ್ ನ್ಯೂಸ್
20-01-23 08:16 pm HK News Desk ದೇಶ - ವಿದೇಶ
ಸೋಲ್, ಜ.20 : ದಕ್ಷಿಣ ಕೊರಿಯಾ ರಾಜಧಾನಿ ಸೋಲ್ನ ಜನನಿಬಿಡ ವಸತಿ ಪ್ರದೇಶದಲ್ಲಿ ಶುಕ್ರವಾರ ಮುಂಜಾನೆ ಸಂಭವಿಸಿದ ಅಗ್ನಿ ದುರಂತದಲ್ಲಿ 60 ಮನೆಗಳು ನಾಶವಾಗಿದ್ದು, ಸುಮಾರು 500 ನಿವಾಸಿಗಳು ಮನೆಗಳನ್ನು ತೊರೆದಿದ್ದಾರೆ.
ಇಲ್ಲಿನ ಗುರಿಯೋಂಗ್ ಗ್ರಾಮದಲ್ಲಿ ಕಾಣಿಸಿಕೊಂಡ ಬೆಂಕಿಯನ್ನು ಅಗ್ನಿಶಾಮಕ ಸಿಬ್ಬಂದಿ ಐದು ತಾಸಿನಲ್ಲಿ ನಂದಿಸಿದ್ದಾರೆ. ಶುಕ್ರವಾರ ಮಧ್ಯಾಹ್ನದವರೆಗೆ ಯಾವುದೇ ಸಾವು, ನೋವು ವರದಿಯಾಗಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಅಗ್ನಿಶಾಮಕ ಅಧಿಕಾರಿ ಶಿನ್ ಯಾಂಗ್-ಹೋ, ರಕ್ಷಣಾ ಕಾರ್ಯಕರ್ತರು ಬೆಂಕಿಯಿಂದ ಹಾನಿಗೊಳಗಾದ ಪ್ರದೇಶಗಳಲ್ಲಿ ಶೋಧ ಮುಂದುವರಿಸಿದ್ದಾರೆ. ನಿವಾಸಿಗಳು ಸುರಕ್ಷಿತವಾಗಿ ಸ್ಥಳಾಂತರಗೊಂಡಿದ್ದಾರೆ ಎಂದು ಹೇಳಿದ್ದಾರೆ.
ಬೆಳಿಗ್ಗೆ 6.30ಕ್ಕೆ ಕಾಣಿಸಿಕೊಂಡ ಬೆಂಕಿ ನಂದಿಸಲು 800 ಕ್ಕೂ ಹೆಚ್ಚು ಅಗ್ನಿಶಾಮಕ ಸಿಬ್ಬಂದಿ, ಪೊಲೀಸ್ ಅಧಿಕಾರಿಗಳು ಮತ್ತು ಸಾರ್ವಜನಿಕರು ಹೋರಾಡಿದರು. ಬೆಂಕಿ ನಂದಿಸಲು ಹೆಲಿಕಾಪ್ಟರ್ ಗಳ ಮೂಲಕ ನೀರು ಸಿಂಪಡಿಸಲಾಗಿದೆ.
ಸುಮಾರು 500 ನಿವಾಸಿಗಳನ್ನು ಶಾಲಾ ಜಿಮ್ ಸೇರಿದಂತೆ ಹತ್ತಿರದ ಸ್ಥಳಗಳಿಗೆ ಸ್ಥಳಾಂತರಿಸಲಾಗಿದೆ ಎಂದು ಗಂಗ್ನಮ್ ಜಿಲ್ಲಾ ಕಚೇರಿಯ ಅಧಿಕಾರಿ ಕಿಮ್ ಅಹ್-ರೆಮ್ ಹೇಳಿದ್ದಾರೆ.
A fire early Friday destroyed at least 60 homes in a neighbourhood of densely packed, makeshift housing surrounded by some of the wealthiest streets of South Korea's ultra-modern capital, forcing about 500 residents to flee. Firefighters extinguished the flames in Seoul's Guryong village within about five hours, and officials said no injuries or deaths had been reported as of Friday afternoon.
15-09-25 08:53 pm
Bangalore Correspondent
Actor Upendra, Wife Priyanka, Cyber Fraud, Ha...
15-09-25 04:45 pm
Pratap Simha, Banu Mushtaq: ಬಾನು ಮುಷ್ತಾಕ್ ದಸರ...
15-09-25 03:39 pm
Bommai, SIT, Dharmasthala, Bommai: ನಿರೀಕ್ಷೆಗೆ...
14-09-25 05:18 pm
ವಾಹನ ಸವಾರರಿಗೆ ಶೇ.50 ರಿಯಾಯಿತಿ ಆಫರ್ ಎಫೆಕ್ಟ್ ...
13-09-25 10:38 pm
15-09-25 04:57 pm
HK News Desk
ನಾನು ಶಿವಭಕ್ತ ; ನಿಂದನೆಯ ವಿಷವನ್ನು ಕುಡಿದು ಜೀರ್ಣಿ...
14-09-25 10:49 pm
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
ಮಿಜೋರಾಂ ರಾಜ್ಯದಲ್ಲಿ ಮೊದಲ ರೈಲು ಮಾರ್ಗ ಪ್ರಧಾನಿ ಮೋ...
13-09-25 03:25 pm
ವಾಷಿಂಗ್ ಮೆಷಿನ್ ವಿಷಯದಲ್ಲಿ ವಾಗ್ವಾದ ; ಅಮೆರಿಕದಲ...
12-09-25 11:33 am
15-09-25 08:28 pm
Mangalore Correspondent
Mangalore Accident, Saudi, Ullal: ಸೌದಿ ಅರೇಬಿಯ...
15-09-25 02:08 pm
ಬಂಗ್ಲೆಗುಡ್ಡೆ ಕಾಡಿನಲ್ಲಿ ಸ್ಥಳ ಶೋಧಕ್ಕೆ ಎಸ್ಐಟಿ ಸಿ...
15-09-25 01:58 pm
Mangalore, Ullal News, Boat: ಕೈಕೊಟ್ಟ ಇಂಜಿನ್ ;...
15-09-25 11:27 am
Vittal Gowda, Mangalore, Dharmasthala: ವಿಠಲ ಗ...
14-09-25 10:55 pm
14-09-25 06:01 pm
HK News Desk
Mangalore Fake Aadhar, RTC Scam, Police: ಆರೋಪ...
13-09-25 11:36 am
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಹತ್ಯೆ ; ಬೆಳಗ...
12-09-25 11:07 pm
Ullal Police, Mangalore, Gold Robbery: ತೊಕ್ಕೊ...
12-09-25 10:48 pm
Udupi, Brahmavar Stabbing, Crime: ಬ್ರಹ್ಮಾವರ ;...
12-09-25 05:31 pm