ಬ್ರೇಕಿಂಗ್ ನ್ಯೂಸ್
23-01-23 12:47 pm HK News Desk ದೇಶ - ವಿದೇಶ
ಮಾಂಟೆರಿ ಪಾರ್ಕ್, ಜ.23 : ಚಾಂದ್ರಮಾನ ಹೊಸ ವರ್ಷದ ಆಚರಣೆಯ ಬಳಿಕ ಲಾಸ್ ಏಂಜಲೀಸ್ನ ಪೂರ್ವದ ನಗರದಲ್ಲಿ ಶನಿವಾರ ತಡರಾತ್ರಿ ನಡೆದ ಸಾಮೂಹಿಕ ಗುಂಡಿನ ದಾಳಿಯಲ್ಲಿ ಒಂಬತ್ತು ಜನರು ಸಾವಿಗೀಡಾಗಿದ್ದಾರೆ. ಸಾವಿರಾರು ಜನ ಹೊಸ ವರ್ಷಾಚರಣೆಯಲ್ಲಿ ಭಾಗಿಯಾಗಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.
ರಾತ್ರಿ 10:22 ಕ್ಕೆ ಗುಂಡಿನ ದಾಳಿ ವರದಿಯಾಗಿದೆ. ಮಾಂಟೆರಿ ಪಾರ್ಕ್ನ ವಹಿವಾಟು ಪ್ರದೇಶದಲ್ಲಿ ಘಟನೆ ಸಂಭವಿಸಿದೆ. ಬಂದೂಕುಧಾರಿ ವ್ಯಕ್ತಿಯೊಬ್ಬನಿಂದ ದಾಳಿ ನಡೆದಿದೆ ಎಂದು ಸ್ಥಳೀಯ ಪೊಲೀಸರು ಹೇಳಿದ್ದಾರೆ.
ದಾಳಿಗೆ ಪ್ರತಿಯಾಗಿ ಹತ್ತಾರು ಪೊಲೀಸ್ ಅಧಿಕಾರಿಗಳು ಹಲವಾರು ಗಂಟೆಗಳವರೆಗೆ ಪ್ರತಿದಾಳಿ ನಡೆಸಿದ ವರದಿಗಳಿಗೆ ಸಂಬಂಧಿಸಿದಂತೆ ಅಧಿಕಾರಿಗಳು ಯಾವುದೇ ಮಾಹಿತಿ ನೀಡಲಿಲ್ಲ.
ಮಾಂಟೆರಿ ಪಾರ್ಕ್ 60,000 ಜನರನ್ನು ಹೊಂದಿದ್ದು, ಬಹುಪಾಲು ಮಂದಿ ಏಷ್ಯಾದವರು. ಮೂರು ಜನರು ತಮ್ಮ ವ್ಯಾಪಾರ ಕ್ರೇಂದ್ರಕ್ಕೆ ನುಗ್ಗಿ ಮಳಿಗೆ ಬಾಗಿಲು ಮುಚ್ಚುವಂತೆ ಹೇಳಿದರು ಎಂದು ದಾಳಿ ಸಂಭವಿಸಿದ ಬೀದಿಯಲ್ಲಿ ಆಹಾರ ಕೇಂದ್ರ ಹೊಂದಿರುವ ಸೆಯುಂಗ್ ವೊನ್ ಚೋಯ್ ಲಾಸ್ ಆಂಗಲ್ಸ್ ಟೈಮ್ಸ್ಗೆ ಹೇಳಿದ್ದಾರೆ.
ಶನಿವಾರ ಎರಡು ದಿನಗಳ ಹೊಸ ವರ್ಷದ ಉತ್ಸವದ ಪ್ರಾರಂಭವಾಗಿದೆ. ಇದು ದಕ್ಷಿಣ ಕ್ಯಾಲಿಫೋರ್ನಿಯಾದ ಅತಿದೊಡ್ಡ ಚಾಂದ್ರಮಾನ ಹೊಸ ವರ್ಷದ ಕಾರ್ಯಕ್ರಮಗಳಲ್ಲಿ ಒಂದಾಗಿದೆ.
Authorities have identified the man responsible for a deadly shooting inside a Monterey Park dance studio as Hemet resident Huu Can Tran, 72. Tran died of a self-inflicted gunshot wound in a strip mall parking lot near Sepulveda and Hawthorne boulevards in Torrance, law enforcement sources said. “We still are not clear on the motive,” Los Angeles County Sheriff Robert Luna said.
08-02-23 09:09 pm
HK News Desk
ರಾವಣ ರಾಕ್ಷಸ, ಬ್ರಾಹ್ಮಣ ಅಂತೀವಾ ? ಸಮುದಾಯ ಬಗ್ಗೆ ಹ...
08-02-23 06:22 pm
ನ್ಯಾಯಾಧೀಶರ ಬಗ್ಗೆ ಆರೋಪ ; ನ್ಯಾಯಾಂಗ ನಿಂದನೆಗೈದ ವಕ...
08-02-23 06:07 pm
ನಕಲಿ ಸೈಟ್ ತೋರಿಸಿ ಗ್ರಾಹಕರಿಗೆ ಮೋಸ ; ವಂಚಕ ಜಯಕುಮಾ...
07-02-23 09:53 pm
ಬಳ್ಳಾರಿಯಲ್ಲಿ ಬೀದಿನಾಯಿಗಳ ದಾಳಿಗೆ 30ಕ್ಕೂ ಹೆಚ್ಚು...
07-02-23 05:10 pm
08-02-23 11:06 pm
HK News Desk
ಟರ್ಕಿ, ಸಿರಿಯದಲ್ಲಿ ಭೂ ಪ್ರಳಯ ; ಮೃತರ ಸಂಖ್ಯೆ 11 ಸ...
08-02-23 09:18 pm
ಪಾಕಿಸ್ತಾನದಲ್ಲಿ ಭೀಕರ ರಸ್ತೆ ಅಪಘಾತ, ಬಸ್ – ಕಾರು...
08-02-23 08:09 pm
ಕರಗುತ್ತಿದೆ ಸಾವಿರಕ್ಕೂ ಹೆಚ್ಚು ಹಿಮ ಸರೋವರ ; ಭಾರತ,...
08-02-23 06:12 pm
ಮತ್ತೆ ಆರ್ಬಿಐ ರೆಪೋ ದರ ಹೆಚ್ಚಳ ; ಜನಸಾಮಾನ್ಯರ ಜೇಬಿ...
08-02-23 01:13 pm
08-02-23 10:43 pm
Mangalore Correspondent
ಒಂದೇ ಫ್ಯಾನಿಗೆ ನೇಣು ಬಿಗಿದು ಸಾವಿಗೆ ಶರಣಾದ ಕೇರಳದ...
08-02-23 03:23 pm
ವಿಷಾಹಾರ ಪ್ರಕರಣ ; ಸಿಟಿ ನರ್ಸಿಂಗ್ ಕಾಲೇಜಿಗೆ ರಜೆ ಘ...
08-02-23 02:55 pm
ನೇಣು ಬಿಗಿದು ಸಾವಿಗೆ ಶರಣಾದ ಅತಿಥಿ ಉಪನ್ಯಾಸಕಿ ; ಕಾ...
08-02-23 01:04 pm
ಅಮಿತ್ ಷಾ ಪುತ್ತೂರಿಗೆ ಬಂದು ಕ್ಯಾಂಪ್ಕೋ ಖರೀದಿಸುತ್ತ...
07-02-23 10:44 pm
08-02-23 11:37 pm
Mangaluru Correspondent
ಮೊಮ್ಮಗಳ ಮೇಲೆ ನಿರಂತರ ಲೈಂಗಿಕ ದೌರ್ಜನ್ಯ, ಅಶ್ಲೀಲ ವ...
08-02-23 08:33 pm
ಪಾಂಗಾಳ ಶರತ್ ಶೆಟ್ಟಿ ಕೊಲೆ ಪ್ರಕರಣ ; ಸುರತ್ಕಲ್ ಪರಿ...
07-02-23 08:46 pm
ಜುವೆಲ್ಲರಿ ಉದ್ಯೋಗಿಯ ಕತ್ತು ಸೀಳಿ ಹತ್ಯೆ ; ಹರಿತ ಆಯ...
06-02-23 03:20 pm
ರಿಯಲ್ ಎಸ್ಟೇಟ್ ನಡೆಸುತ್ತಿದ್ದ ವ್ಯಕ್ತಿಯ ಬರ್ಬರ ಹತ್...
05-02-23 09:05 pm