ಬ್ರೇಕಿಂಗ್ ನ್ಯೂಸ್
23-01-23 06:39 pm HK News Desk ದೇಶ - ವಿದೇಶ
ಚೆನ್ನೈ, ಜ.23 : ತಮಿಳುನಾಡಿನ ರಾಣಿಪೇಟ್ ಜಿಲ್ಲೆಯ ಅರಕ್ಕೋಣಂನ ದೇವಸ್ಥಾನದ ಉತ್ಸವದ ವೇಳೆ ಕ್ರೇನ್ ಕುಸಿದು ಬಿದ್ದ ಪರಿಣಾಮ ನಾಲ್ಕು ಮಂದಿ ಮೃತಪಟ್ಟಿದ್ದಾರೆ.
ಭಾನುವಾರ ತಡರಾತ್ರಿ ಅವಘಡ ಸಂಭವಿಸಿದ್ದು, ಆರು ಮಂದಿ ಗಾಯಗೊಂಡಿದ್ದಾರೆ.
ಕ್ರೇನ್ ಮೂಲಕ ದೇಗುಲಕ್ಕೆ ಪ್ರದಕ್ಷಿಣೆ ಹಾಕಲಾಗುತ್ತಿತ್ತು. ಹರಕೆ ತೀರಿಸಲು ನೆರೆದಿದ್ದ ಭಕ್ತರಿಂದ ಹೂವಿನ ಹಾರ ಸ್ವೀಕರಿಸುತ್ತಿದ್ದ ವೇಳೆ ಕ್ರೇನ್ ಏಕಾಏಕಿ ಕುಸಿದು ಬಿದ್ದಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಗಾಯಾಳುಗಳನ್ನು ತಕ್ಷಣವೇ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೃತರನ್ನು ಎಸ್. ಭೂಪಾಲನ್ (40), ಬಿ. ಜೋತಿಬಾಬು (17), ಕೆ. ಮುತ್ತುಕುಮಾರ್ (39) ಮತ್ತು ಚಿನ್ನಸಾಮಿ (60) ಎಂದು ಗುರುತಿಸಲಾಗಿದೆ.
ಘಟನೆಗೆ ಸಂಬಂಧಿಸಿದಂತೆ ಕ್ರೇನ್ ನಿರ್ವಾಹಕನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ನೆಮೇಲಿಯ ಕೆಳ್ವೀದಿಯಲ್ಲಿರುವ ದ್ರೌಪತಿಯಮ್ಮನ್, ಮಾಂಡಿಯಮ್ಮನ್ ದೇಗುಲಗಳಲ್ಲಿ ಮಯಿಲೇರುಮ್ ತಿರುವಿಳಾ ಆಚರಣೆ ವೇಳೆ ಅವಘಡ ನಡೆದಿದೆ. ಸುಗ್ಗಿಯ ಹಬ್ಬ ಪೊಂಗಲ್ ಬಳಿಕ ನಡೆಯುವ ವಾರ್ಷಿಕ ಆಚರಣೆ ಇದಾಗಿದೆ.
At least 4 people died and 9 others were injured after a crane collapsed during a temple festival event in Keelveethi in Arakkonam. Giving details to news agency ANI, Ranipet Collector Bhaskara Pandiyan said there was no permission to use the crane and the crane operator is taken into custody. He added that an investigation is underway.
13-07-25 08:37 pm
HK News Desk
ಆಧ್ಯಾತ್ಮಿಕ ಸಾಧನೆಯತ್ತ ಚಿತ್ತ ; ಗೋಕರ್ಣ ಬಳಿಯ ದಟ್ಟ...
13-07-25 04:03 pm
Shivamogga Jail News, Mobile phone: ಶಿವಮೊಗ್ಗ...
12-07-25 10:47 pm
ಬೀದಿನಾಯಿಗಳಿಗೆ ಬಿರಿಯಾನಿ ಭಾಗ್ಯ ; ಶಾಲೆಗಳಲ್ಲಿ ಮಕ...
12-07-25 07:07 pm
ಧರ್ಮಸ್ಥಳ ಘಟನೆ ; ಒಬ್ಬ ವ್ಯಕ್ತಿಯ ಪರವಾಗಿ ವಕೀಲರು ದ...
11-07-25 06:36 pm
12-07-25 09:25 pm
HK News Desk
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
1500ಕ್ಕೂ ಹೆಚ್ಚು ಹಿಂದು ಮಹಿಳೆಯರನ್ನು ಇಸ್ಲಾಮಿಗೆ ಮ...
10-07-25 11:07 pm
13-07-25 11:13 pm
Mangalore Correspondent
Mangalore News: ಸಾರಿಗೆ ಕಚೇರಿಗಳಿಗೆ ಸ್ವಂತ ಕಟ್ಟಡ...
13-07-25 11:11 pm
Mangalore, E Bus, MP Chowta: ಕೇಂದ್ರ ಸರ್ಕಾರದಿಂ...
13-07-25 10:12 pm
Mangalore DK Transport, DK Group Alwyn Joel N...
13-07-25 07:00 pm
ಬೆಳ್ತಂಗಡಿ ; ಶಿಕ್ಷಕಿಯಾಗಿದ್ದ ವಿವಾಹಿತ ಮಹಿಳೆ ನೇಣು...
13-07-25 05:56 pm
13-07-25 05:23 pm
Bangalore Correspondent
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm
Mangalore Job Fraud, KCOCA, Police: ಫಾರಿನ್ ಉದ...
12-07-25 11:59 am
Robbery, Gold Workshop in Kalaburagi: ಕಲಬುರಗಿ...
11-07-25 10:10 pm