ಬ್ರೇಕಿಂಗ್ ನ್ಯೂಸ್
23-01-23 06:39 pm HK News Desk ದೇಶ - ವಿದೇಶ
ಚೆನ್ನೈ, ಜ.23 : ತಮಿಳುನಾಡಿನ ರಾಣಿಪೇಟ್ ಜಿಲ್ಲೆಯ ಅರಕ್ಕೋಣಂನ ದೇವಸ್ಥಾನದ ಉತ್ಸವದ ವೇಳೆ ಕ್ರೇನ್ ಕುಸಿದು ಬಿದ್ದ ಪರಿಣಾಮ ನಾಲ್ಕು ಮಂದಿ ಮೃತಪಟ್ಟಿದ್ದಾರೆ.
ಭಾನುವಾರ ತಡರಾತ್ರಿ ಅವಘಡ ಸಂಭವಿಸಿದ್ದು, ಆರು ಮಂದಿ ಗಾಯಗೊಂಡಿದ್ದಾರೆ.
ಕ್ರೇನ್ ಮೂಲಕ ದೇಗುಲಕ್ಕೆ ಪ್ರದಕ್ಷಿಣೆ ಹಾಕಲಾಗುತ್ತಿತ್ತು. ಹರಕೆ ತೀರಿಸಲು ನೆರೆದಿದ್ದ ಭಕ್ತರಿಂದ ಹೂವಿನ ಹಾರ ಸ್ವೀಕರಿಸುತ್ತಿದ್ದ ವೇಳೆ ಕ್ರೇನ್ ಏಕಾಏಕಿ ಕುಸಿದು ಬಿದ್ದಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.


ಗಾಯಾಳುಗಳನ್ನು ತಕ್ಷಣವೇ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೃತರನ್ನು ಎಸ್. ಭೂಪಾಲನ್ (40), ಬಿ. ಜೋತಿಬಾಬು (17), ಕೆ. ಮುತ್ತುಕುಮಾರ್ (39) ಮತ್ತು ಚಿನ್ನಸಾಮಿ (60) ಎಂದು ಗುರುತಿಸಲಾಗಿದೆ.
ಘಟನೆಗೆ ಸಂಬಂಧಿಸಿದಂತೆ ಕ್ರೇನ್ ನಿರ್ವಾಹಕನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ನೆಮೇಲಿಯ ಕೆಳ್ವೀದಿಯಲ್ಲಿರುವ ದ್ರೌಪತಿಯಮ್ಮನ್, ಮಾಂಡಿಯಮ್ಮನ್ ದೇಗುಲಗಳಲ್ಲಿ ಮಯಿಲೇರುಮ್ ತಿರುವಿಳಾ ಆಚರಣೆ ವೇಳೆ ಅವಘಡ ನಡೆದಿದೆ. ಸುಗ್ಗಿಯ ಹಬ್ಬ ಪೊಂಗಲ್ ಬಳಿಕ ನಡೆಯುವ ವಾರ್ಷಿಕ ಆಚರಣೆ ಇದಾಗಿದೆ.
At least 4 people died and 9 others were injured after a crane collapsed during a temple festival event in Keelveethi in Arakkonam. Giving details to news agency ANI, Ranipet Collector Bhaskara Pandiyan said there was no permission to use the crane and the crane operator is taken into custody. He added that an investigation is underway.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm