ಬ್ರೇಕಿಂಗ್ ನ್ಯೂಸ್
19-10-20 11:39 am Headline Karnataka News Network ದೇಶ - ವಿದೇಶ
ಕೇರಳ, ಅಕ್ಟೋಬರ್ 19: ಇತ್ತೀಚೆಗಷ್ಟೇ ಶಿಕ್ಷಣ ಕ್ರಾಂತಿ ಮಾಡಿ ಗಮನ ಸೆಳೆದಿದ್ದ ಕೇರಳ ಇದೀಗ ವಾಟರ್ ಟ್ಯಾಕ್ಸಿ ಸರ್ವೀಸ್ಗೆ ಚಾಲನೆ ನೀಡುವ ಮೂಲಕ ವಿನೂತನ ಪ್ರಯತ್ನಕ್ಕೆ ಕೈ ಹಾಕಿದೆ.
ರಾಜ್ಯ ಜಲ ಸಾರಿಗೆ ಇಲಾಖೆಯು ಅಲಪ್ಪುಳದ ಹಿನ್ನೀರಿನ ಜನರಿಗೆ ಅನುಕೂಲ ಮಾಡಿಕೊಡುವ ಉದ್ದೇಶದಿಂದ ಈ ಯೋಜನೆಗೆ ಚಾಲನೆ ನೀಡಿದೆ. ಈ ಟ್ಯಾಕ್ಸಿ ಸೇವೆ ಸ್ಥಳೀಯರ ದೈನಂದಿನ ಸಂಪರ್ಕ ವ್ಯವಸ್ಥೆ ಹಾಗೂ ಪ್ರವಾಸಿಗರ ಅನುಕೂಲಕ್ಕೆ ತಕ್ಕಂತೆ ವಿನ್ಯಾಸ ಗೊಳಿಸಲಾಗಿದೆ ಎಂದು ಸರ್ಕಾರ ಹೇಳಿದೆ.


ಕಳೆದ ವರ್ಷ ಸಾಕಷ್ಟು ಅಧ್ಯಯನ ಮಾಡಿದ ಬಳಿಕ ಸಾರ್ವಜನಿಕ ಬಳಕೆಗೆ ವಾಟರ್ ಟ್ಯಾಕ್ಸಿಗಳನ್ನು ಖರೀದಿಸಲು ಸ್ಟೇಟ್ ವಾಟರ್ ಟ್ರಾನ್ಸ್ಪೋರ್ಟ್ ಬೋರ್ಡ್ ಮುಂದಾಗಿತ್ತು. 4 ವಾಟರ್ ಟ್ಯಾಕ್ಸಿ ಸರ್ವೀಸ್ ನೀಡಲು ರಾಜ್ಯ ಸರ್ಕಾರ ನಿರ್ಧರಿಸಿದ್ದು, ಇದೀಗ ಮೊದಲ ಟ್ಯಾಕ್ಸಿಯನ್ನ ಸೇವೆಗೆ ನೀಡಿದೆ. ಡೀಸೆಲ್ ಸಹಾಯದಿಂದ ಇದು ಸಂಚಾರ ಮಾಡಲಿದ್ದು 10 ಜನರು ಆರಾಮಾಗಿ ಕೂತು ಪ್ರಯಾಣಿಸಬಹುದಾಗಿದೆ. ರಸ್ತೆಯಲ್ಲಿರುವ ಟ್ಯಾಕ್ಸಿಗಳಂತೆ ವಾಟರ್ ಟ್ಯಾಕ್ಸಿ ಕಾರ್ಯ ನಿರ್ವಹಿಸಲಿದೆ.
Kerala has launched the first of its kind water taxi service. The vehicle launched in the backwaters of Alappuzha ferried passengers. The Catamaran diesel-powered craft has a seating capacity for 10 passengers, and is first in a series of 4 boats, that State Water Transport Department (SWTD) is planning to introduce.
30-05-26 06:45 pm
HK News Staffer
ಕೆಪಿಸಿಸಿ ಅಧ್ಯಕ್ಷ ಗಾದಿಗೆ ಸರ್ಪ್ರೈಸ್ ಟ್ವಿಸ್ಟ್ ;...
30-05-26 01:14 pm
ಡಿಕೆಶಿ ಪಟ್ಟಾಭಿಷೇಕಕ್ಕೆ ಕ್ಷಣಗಣನೆ ! ವಿಧಾನಸೌಧ ಮೆಟ...
29-05-26 10:41 pm
ಒಬ್ಬರಿಗೆ ಒಂದೇ ಹುದ್ದೆ ; ಕೆಪಿಸಿಸಿ ಅಧ್ಯಕ್ಷ ಹುದ್ದ...
29-05-26 04:30 pm
ಸಿದ್ದರಾಮಯ್ಯ ರಾಜೀನಾಮೆಗೆ ರಾಜ್ಯಪಾಲರಿಂದ ಅಧಿಕೃತ ಮು...
29-05-26 10:29 am
29-05-26 06:17 pm
HK News Staffer
ಟಿಎಂಸಿಯಲ್ಲಿ ಬಿರುಕು ; 50 ಶಾಸಕರು, ಸಂಸದರು ಬಿಜೆಪಿ...
27-05-26 09:17 pm
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
31-05-26 03:40 pm
HK News Staffer
ತಣ್ಣೀರುಬಾವಿ ಇಕೋ ಬೀಚ್ನಲ್ಲಿ ರಾಷ್ಟ್ರ ಮಟ್ಟದ ಸರ್ಫ...
30-05-26 09:52 pm
Mangalore News, Traffic: ಹೆದ್ದಾರಿ ಅಪಘಾತ ತಡೆಗೆ...
30-05-26 08:06 pm
Master Travels Bus, Mangalore: ಕಾವೂರಿನಲ್ಲಿ ಬಸ...
30-05-26 02:10 pm
ಹಿಂದೆ ವೀರೇಂದ್ರ ಪಾಟೀಲ್ ಗೆ ಆದ ಅವಮಾನ ಈಗ ಸಿದ್ದರಾಮ...
28-05-26 02:45 pm
31-05-26 05:06 pm
HK News Staffer
ಸತ್ಯನಾರಾಯಣ ಪೂಜೆ ಮುಗಿಸಿ ನದಿಗೆ ಇಳಿದವರು ಜಲಸಮಾಧಿ...
31-05-26 02:24 pm
ಭೀಮಾತೀರದಲ್ಲಿ ಮತ್ತೆ ರಕ್ತದೋಕುಳಿ! ಅಸ್ತಿ ವಿವಾದಕ್ಕ...
29-05-26 10:21 pm
Expert College Case, Mangalore: ಕೋವಿಡ್ ಲಾಕ್ಡ...
29-05-26 08:30 pm
ಕಾರಿನ ಟೈಯರ್ ಬ್ಲಾಸ್ಟ್ ಆಗಿ ರಸ್ತೆಬದಿ ನಿಂತಿದ್ದ...
29-05-26 03:05 pm