ಬ್ರೇಕಿಂಗ್ ನ್ಯೂಸ್
19-10-20 11:39 am Headline Karnataka News Network ದೇಶ - ವಿದೇಶ
ಕೇರಳ, ಅಕ್ಟೋಬರ್ 19: ಇತ್ತೀಚೆಗಷ್ಟೇ ಶಿಕ್ಷಣ ಕ್ರಾಂತಿ ಮಾಡಿ ಗಮನ ಸೆಳೆದಿದ್ದ ಕೇರಳ ಇದೀಗ ವಾಟರ್ ಟ್ಯಾಕ್ಸಿ ಸರ್ವೀಸ್ಗೆ ಚಾಲನೆ ನೀಡುವ ಮೂಲಕ ವಿನೂತನ ಪ್ರಯತ್ನಕ್ಕೆ ಕೈ ಹಾಕಿದೆ.
ರಾಜ್ಯ ಜಲ ಸಾರಿಗೆ ಇಲಾಖೆಯು ಅಲಪ್ಪುಳದ ಹಿನ್ನೀರಿನ ಜನರಿಗೆ ಅನುಕೂಲ ಮಾಡಿಕೊಡುವ ಉದ್ದೇಶದಿಂದ ಈ ಯೋಜನೆಗೆ ಚಾಲನೆ ನೀಡಿದೆ. ಈ ಟ್ಯಾಕ್ಸಿ ಸೇವೆ ಸ್ಥಳೀಯರ ದೈನಂದಿನ ಸಂಪರ್ಕ ವ್ಯವಸ್ಥೆ ಹಾಗೂ ಪ್ರವಾಸಿಗರ ಅನುಕೂಲಕ್ಕೆ ತಕ್ಕಂತೆ ವಿನ್ಯಾಸ ಗೊಳಿಸಲಾಗಿದೆ ಎಂದು ಸರ್ಕಾರ ಹೇಳಿದೆ.


ಕಳೆದ ವರ್ಷ ಸಾಕಷ್ಟು ಅಧ್ಯಯನ ಮಾಡಿದ ಬಳಿಕ ಸಾರ್ವಜನಿಕ ಬಳಕೆಗೆ ವಾಟರ್ ಟ್ಯಾಕ್ಸಿಗಳನ್ನು ಖರೀದಿಸಲು ಸ್ಟೇಟ್ ವಾಟರ್ ಟ್ರಾನ್ಸ್ಪೋರ್ಟ್ ಬೋರ್ಡ್ ಮುಂದಾಗಿತ್ತು. 4 ವಾಟರ್ ಟ್ಯಾಕ್ಸಿ ಸರ್ವೀಸ್ ನೀಡಲು ರಾಜ್ಯ ಸರ್ಕಾರ ನಿರ್ಧರಿಸಿದ್ದು, ಇದೀಗ ಮೊದಲ ಟ್ಯಾಕ್ಸಿಯನ್ನ ಸೇವೆಗೆ ನೀಡಿದೆ. ಡೀಸೆಲ್ ಸಹಾಯದಿಂದ ಇದು ಸಂಚಾರ ಮಾಡಲಿದ್ದು 10 ಜನರು ಆರಾಮಾಗಿ ಕೂತು ಪ್ರಯಾಣಿಸಬಹುದಾಗಿದೆ. ರಸ್ತೆಯಲ್ಲಿರುವ ಟ್ಯಾಕ್ಸಿಗಳಂತೆ ವಾಟರ್ ಟ್ಯಾಕ್ಸಿ ಕಾರ್ಯ ನಿರ್ವಹಿಸಲಿದೆ.
Kerala has launched the first of its kind water taxi service. The vehicle launched in the backwaters of Alappuzha ferried passengers. The Catamaran diesel-powered craft has a seating capacity for 10 passengers, and is first in a series of 4 boats, that State Water Transport Department (SWTD) is planning to introduce.
24-06-26 05:55 pm
HK News Staffer
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
24-06-26 01:51 pm
HK News Staffer
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
23-06-26 06:02 pm
HK News Staffer
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
24-06-26 09:28 pm
HK News Desk
30 ಲಕ್ಷ ಸಾಲ, ಲಿವ್-ಇನ್ ಸಂಬಂಧಕ್ಕೆ ಪೋಷಕರ ವಿರೋಧ ;...
24-06-26 08:53 pm
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm
ಅಯೋಧ್ಯೆ ರಾಮ ಮಂದಿರ ಹೆಸರಲ್ಲಿ ದೇಣಿಗೆ ; 200 ಕೋಟಿ...
24-06-26 05:57 pm
Mangalore Minor student Suicide: ಅಪ್ರಾಪ್ತೆಗೆ...
24-06-26 02:25 pm