ಬ್ರೇಕಿಂಗ್ ನ್ಯೂಸ್
25-01-23 10:48 pm HK News Desk ದೇಶ - ವಿದೇಶ
ನವದೆಹಲಿ, ಜ.25 : ಗಣರಾಜ್ಯೋತ್ಸವದ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಭಾರತದ ಎರಡನೇ ಅತ್ಯುನ್ನತ ಪದ್ಮವಿಭೂಷಣ ಮತ್ತು ಪದ್ಮಭೂಷಣ ಹಾಗೂ ಪದ್ಮಶ್ರೀ ಪ್ರಶಸ್ತಿಗಳನ್ನು ಪ್ರಕಟಿಸಿದೆ. ಒಟ್ಟು 106 ಮಂದಿಗೆ ಪದ್ಮ ಪ್ರಶಸ್ತಿ ಘೋಷಣೆಯಾಗಿದ್ದು 6 ಪದ್ಮ ವಿಭೂಷಣ, 9 ಪದ್ಮಭೂಷಣ ಮತ್ತು 91 ಪದ್ಮಶ್ರೀ ಪ್ರಶಸ್ತಿಗಳನ್ನು ಪ್ರಕಟಿಸಲಾಗಿದೆ. ಕನ್ನಡದ ಹಿರಿಯ ಮತ್ತು ಖ್ಯಾತ ಸಾಹಿತಿ ಎಸ್.ಎಲ್ ಭೈರಪ್ಪ ಹಾಗೂ ಇನ್ಪೋಸಿಸ್ ಕೊಡುಗೈ ದಾನಿ ಸುಧಾಮೂರ್ತಿ ಅವರನ್ನು ಪದ್ಮಭೂಷಣ ಪ್ರಶಸ್ತಿ ಘೋಷಿಸಲಾಗಿದೆ.
ಪದ್ಮವಿಭೂಷಣಕ್ಕೆ ಮಾಜಿ ಸಿಎಂ ಮುಲಾಯಂ ಸಿಂಗ್ ಯಾದವ್ (ಮರಣೋತ್ತರ), ಬಾಲಕೃಷ್ಣ ದೋಶಿ (ಮರಣೋತ್ತರ), ಕಲಾವಿದ ಜಾಕಿರ್ ಹುಸೇನ್, ಹಿರಿಯ ರಾಜಕಾರಣಿ ಎಸ್.ಎಂ. ಕೃಷ್ಣ, ದಿಲೀಪ್ ಮಹಲನಾಬಿಸ್ (ಮರಣೋತ್ತರ), ಶ್ರೀನಿವಾಸ್ ವರದನ್ ಅವರನ್ನು ಪರಿಗಣಿಸಲಾಗಿದೆ.




![]()


ಪದ್ಮಭೂಷಣ ಪ್ರಶಸ್ತಿಗೆ ಎಸ್. ಎಲ್ ಭೈರಪ್ಪ, ಉದ್ಯಮಿ ಕುಮಾರ್ ಮಂಗಳಂ ಬಿರ್ಲಾ, ದೀಪಕ್ ಧರ್,
ಸಂಗೀತ ಕಲಾವಿದೆ ವಾಣಿ ಜಯರಾಮ್, ಸ್ವಾಮಿ ಚಿನ್ನ ಜೀಯರ್, ಸುಮನ್ ಕಲ್ಯಾಣಪುರ, ಕಪಿಲ್ ಕಪೂರ್, ಸುಧಾ ಮೂರ್ತಿ, ಕಮಲೇಶ್ ಡಿ ಪಟೇಲ್ ಅವರನ್ನು ಆಯ್ಕೆ ಮಾಡಲಾಗಿದೆ. ಉಳಿದಂತೆ 91 ಮಂದಿಗೆ ಪದ್ಮಶ್ರೀ ಒಲಿದು ಬಂದಿದೆ.
Former Uttar Pradesh Chief Minister Mulayam Singh Yadav, former External Affairs minister in the UPA government S M Krishna and tabla maestro Zakir Hussain were among six luminaries selected for the country's second highest civilian honour Padma Vibhushan. According to an official statement released on the eve of Republic Day, Yadav, medical professional Dilip Mahalanabis who returned from the US to serve in 1971-Bangladesh war refugee camps, and noted architect Balkrishna Doshi were selected for the Padma Vibhushan posthumously.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm