ಬ್ರೇಕಿಂಗ್ ನ್ಯೂಸ್
25-01-23 10:48 pm HK News Desk ದೇಶ - ವಿದೇಶ
ನವದೆಹಲಿ, ಜ.25 : ಗಣರಾಜ್ಯೋತ್ಸವದ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಭಾರತದ ಎರಡನೇ ಅತ್ಯುನ್ನತ ಪದ್ಮವಿಭೂಷಣ ಮತ್ತು ಪದ್ಮಭೂಷಣ ಹಾಗೂ ಪದ್ಮಶ್ರೀ ಪ್ರಶಸ್ತಿಗಳನ್ನು ಪ್ರಕಟಿಸಿದೆ. ಒಟ್ಟು 106 ಮಂದಿಗೆ ಪದ್ಮ ಪ್ರಶಸ್ತಿ ಘೋಷಣೆಯಾಗಿದ್ದು 6 ಪದ್ಮ ವಿಭೂಷಣ, 9 ಪದ್ಮಭೂಷಣ ಮತ್ತು 91 ಪದ್ಮಶ್ರೀ ಪ್ರಶಸ್ತಿಗಳನ್ನು ಪ್ರಕಟಿಸಲಾಗಿದೆ. ಕನ್ನಡದ ಹಿರಿಯ ಮತ್ತು ಖ್ಯಾತ ಸಾಹಿತಿ ಎಸ್.ಎಲ್ ಭೈರಪ್ಪ ಹಾಗೂ ಇನ್ಪೋಸಿಸ್ ಕೊಡುಗೈ ದಾನಿ ಸುಧಾಮೂರ್ತಿ ಅವರನ್ನು ಪದ್ಮಭೂಷಣ ಪ್ರಶಸ್ತಿ ಘೋಷಿಸಲಾಗಿದೆ.
ಪದ್ಮವಿಭೂಷಣಕ್ಕೆ ಮಾಜಿ ಸಿಎಂ ಮುಲಾಯಂ ಸಿಂಗ್ ಯಾದವ್ (ಮರಣೋತ್ತರ), ಬಾಲಕೃಷ್ಣ ದೋಶಿ (ಮರಣೋತ್ತರ), ಕಲಾವಿದ ಜಾಕಿರ್ ಹುಸೇನ್, ಹಿರಿಯ ರಾಜಕಾರಣಿ ಎಸ್.ಎಂ. ಕೃಷ್ಣ, ದಿಲೀಪ್ ಮಹಲನಾಬಿಸ್ (ಮರಣೋತ್ತರ), ಶ್ರೀನಿವಾಸ್ ವರದನ್ ಅವರನ್ನು ಪರಿಗಣಿಸಲಾಗಿದೆ.




![]()


ಪದ್ಮಭೂಷಣ ಪ್ರಶಸ್ತಿಗೆ ಎಸ್. ಎಲ್ ಭೈರಪ್ಪ, ಉದ್ಯಮಿ ಕುಮಾರ್ ಮಂಗಳಂ ಬಿರ್ಲಾ, ದೀಪಕ್ ಧರ್,
ಸಂಗೀತ ಕಲಾವಿದೆ ವಾಣಿ ಜಯರಾಮ್, ಸ್ವಾಮಿ ಚಿನ್ನ ಜೀಯರ್, ಸುಮನ್ ಕಲ್ಯಾಣಪುರ, ಕಪಿಲ್ ಕಪೂರ್, ಸುಧಾ ಮೂರ್ತಿ, ಕಮಲೇಶ್ ಡಿ ಪಟೇಲ್ ಅವರನ್ನು ಆಯ್ಕೆ ಮಾಡಲಾಗಿದೆ. ಉಳಿದಂತೆ 91 ಮಂದಿಗೆ ಪದ್ಮಶ್ರೀ ಒಲಿದು ಬಂದಿದೆ.
Former Uttar Pradesh Chief Minister Mulayam Singh Yadav, former External Affairs minister in the UPA government S M Krishna and tabla maestro Zakir Hussain were among six luminaries selected for the country's second highest civilian honour Padma Vibhushan. According to an official statement released on the eve of Republic Day, Yadav, medical professional Dilip Mahalanabis who returned from the US to serve in 1971-Bangladesh war refugee camps, and noted architect Balkrishna Doshi were selected for the Padma Vibhushan posthumously.
09-04-26 09:30 pm
HK News Staffer
ಗ್ಯಾರಂಟಿ ಯೋಜನೆಗಳ ಬಗ್ಗೆ ವರದಿ ಕೇಳಿದ ಚುನಾವಣಾ ಆಯೋ...
09-04-26 04:33 pm
ಶರಣ್ಯ ನಾಪತ್ತೆ ಪ್ರಕರಣದಲ್ಲಿ ಟ್ವಿಸ್ಟ್ ; ನಕ್ಸಲ್ ಲ...
09-04-26 03:37 pm
ರಾಜ್ಯದಲ್ಲಿ ಆಟೋ ಗ್ಯಾಸ್ ಕೊರತೆಯಾಗಿದೆ ಎಂಬ ವದಂತಿಗೆ...
08-04-26 09:35 pm
ಜಯಮೃತ್ಯುಂಜಯ ಸ್ವಾಮೀಜಿ ಬೆತ್ತಲೆ ವೀಡಿಯೋ ಕೇಸಿಗೆ ಟ್...
08-04-26 08:44 pm
10-04-26 01:26 pm
HK News Desk
Lebanon News: ಲೆಬನಾನ್ ಮೇಲೆ ಇಸ್ರೇಲ್ ಭಾರೀ ಬಾಂಬ್...
09-04-26 11:03 pm
ಹರ್ಮುಜ್ ಜಲಸಂಧಿಗೆ ಇರಾನ್ ಸುಂಕ ; ಭಾರತಕ್ಕೆ ಭಾರೀ...
09-04-26 07:43 pm
ಕದನ ವಿರಾಮದ ಅಂತಿಮ ಕ್ಷಣದಲ್ಲಿ ಇಸ್ರೇಲ್, ಯುಎಇ, ಕತಾ...
08-04-26 06:59 pm
ಜಾಗತಿಕ ಮಾರುಕಟ್ಟೆ : ಇರಾನ್-ಅಮೆರಿಕ ಕದನ ವಿರಾಮ ಹಿನ...
08-04-26 02:39 pm
10-04-26 12:35 pm
Dinesh Kumar, Mangaluru
Besant Evening College, BPL Cricket: ಬೆಸೆಂಟ್...
07-04-26 01:22 pm
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
09-04-26 09:16 pm
HK News Staffer
ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಮಗು ;...
09-04-26 01:03 pm
Arif Murder, Seven Arrested, Mangalore: ಟ್ಯಾಬ...
08-04-26 07:48 pm
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm
Gurupura Accident, Mangalore: ಮೂಡುಬಿದ್ರೆ ಎಕ್ಸ...
08-04-26 04:29 pm