ಬ್ರೇಕಿಂಗ್ ನ್ಯೂಸ್
25-01-23 10:48 pm HK News Desk ದೇಶ - ವಿದೇಶ
ನವದೆಹಲಿ, ಜ.25 : ಗಣರಾಜ್ಯೋತ್ಸವದ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಭಾರತದ ಎರಡನೇ ಅತ್ಯುನ್ನತ ಪದ್ಮವಿಭೂಷಣ ಮತ್ತು ಪದ್ಮಭೂಷಣ ಹಾಗೂ ಪದ್ಮಶ್ರೀ ಪ್ರಶಸ್ತಿಗಳನ್ನು ಪ್ರಕಟಿಸಿದೆ. ಒಟ್ಟು 106 ಮಂದಿಗೆ ಪದ್ಮ ಪ್ರಶಸ್ತಿ ಘೋಷಣೆಯಾಗಿದ್ದು 6 ಪದ್ಮ ವಿಭೂಷಣ, 9 ಪದ್ಮಭೂಷಣ ಮತ್ತು 91 ಪದ್ಮಶ್ರೀ ಪ್ರಶಸ್ತಿಗಳನ್ನು ಪ್ರಕಟಿಸಲಾಗಿದೆ. ಕನ್ನಡದ ಹಿರಿಯ ಮತ್ತು ಖ್ಯಾತ ಸಾಹಿತಿ ಎಸ್.ಎಲ್ ಭೈರಪ್ಪ ಹಾಗೂ ಇನ್ಪೋಸಿಸ್ ಕೊಡುಗೈ ದಾನಿ ಸುಧಾಮೂರ್ತಿ ಅವರನ್ನು ಪದ್ಮಭೂಷಣ ಪ್ರಶಸ್ತಿ ಘೋಷಿಸಲಾಗಿದೆ.
ಪದ್ಮವಿಭೂಷಣಕ್ಕೆ ಮಾಜಿ ಸಿಎಂ ಮುಲಾಯಂ ಸಿಂಗ್ ಯಾದವ್ (ಮರಣೋತ್ತರ), ಬಾಲಕೃಷ್ಣ ದೋಶಿ (ಮರಣೋತ್ತರ), ಕಲಾವಿದ ಜಾಕಿರ್ ಹುಸೇನ್, ಹಿರಿಯ ರಾಜಕಾರಣಿ ಎಸ್.ಎಂ. ಕೃಷ್ಣ, ದಿಲೀಪ್ ಮಹಲನಾಬಿಸ್ (ಮರಣೋತ್ತರ), ಶ್ರೀನಿವಾಸ್ ವರದನ್ ಅವರನ್ನು ಪರಿಗಣಿಸಲಾಗಿದೆ.
ಪದ್ಮಭೂಷಣ ಪ್ರಶಸ್ತಿಗೆ ಎಸ್. ಎಲ್ ಭೈರಪ್ಪ, ಉದ್ಯಮಿ ಕುಮಾರ್ ಮಂಗಳಂ ಬಿರ್ಲಾ, ದೀಪಕ್ ಧರ್,
ಸಂಗೀತ ಕಲಾವಿದೆ ವಾಣಿ ಜಯರಾಮ್, ಸ್ವಾಮಿ ಚಿನ್ನ ಜೀಯರ್, ಸುಮನ್ ಕಲ್ಯಾಣಪುರ, ಕಪಿಲ್ ಕಪೂರ್, ಸುಧಾ ಮೂರ್ತಿ, ಕಮಲೇಶ್ ಡಿ ಪಟೇಲ್ ಅವರನ್ನು ಆಯ್ಕೆ ಮಾಡಲಾಗಿದೆ. ಉಳಿದಂತೆ 91 ಮಂದಿಗೆ ಪದ್ಮಶ್ರೀ ಒಲಿದು ಬಂದಿದೆ.
Former Uttar Pradesh Chief Minister Mulayam Singh Yadav, former External Affairs minister in the UPA government S M Krishna and tabla maestro Zakir Hussain were among six luminaries selected for the country's second highest civilian honour Padma Vibhushan. According to an official statement released on the eve of Republic Day, Yadav, medical professional Dilip Mahalanabis who returned from the US to serve in 1971-Bangladesh war refugee camps, and noted architect Balkrishna Doshi were selected for the Padma Vibhushan posthumously.
13-07-25 08:37 pm
HK News Desk
ಆಧ್ಯಾತ್ಮಿಕ ಸಾಧನೆಯತ್ತ ಚಿತ್ತ ; ಗೋಕರ್ಣ ಬಳಿಯ ದಟ್ಟ...
13-07-25 04:03 pm
Shivamogga Jail News, Mobile phone: ಶಿವಮೊಗ್ಗ...
12-07-25 10:47 pm
ಬೀದಿನಾಯಿಗಳಿಗೆ ಬಿರಿಯಾನಿ ಭಾಗ್ಯ ; ಶಾಲೆಗಳಲ್ಲಿ ಮಕ...
12-07-25 07:07 pm
ಧರ್ಮಸ್ಥಳ ಘಟನೆ ; ಒಬ್ಬ ವ್ಯಕ್ತಿಯ ಪರವಾಗಿ ವಕೀಲರು ದ...
11-07-25 06:36 pm
12-07-25 09:25 pm
HK News Desk
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
1500ಕ್ಕೂ ಹೆಚ್ಚು ಹಿಂದು ಮಹಿಳೆಯರನ್ನು ಇಸ್ಲಾಮಿಗೆ ಮ...
10-07-25 11:07 pm
13-07-25 11:13 pm
Mangalore Correspondent
Mangalore News: ಸಾರಿಗೆ ಕಚೇರಿಗಳಿಗೆ ಸ್ವಂತ ಕಟ್ಟಡ...
13-07-25 11:11 pm
Mangalore, E Bus, MP Chowta: ಕೇಂದ್ರ ಸರ್ಕಾರದಿಂ...
13-07-25 10:12 pm
Mangalore DK Transport, DK Group Alwyn Joel N...
13-07-25 07:00 pm
ಬೆಳ್ತಂಗಡಿ ; ಶಿಕ್ಷಕಿಯಾಗಿದ್ದ ವಿವಾಹಿತ ಮಹಿಳೆ ನೇಣು...
13-07-25 05:56 pm
13-07-25 05:23 pm
Bangalore Correspondent
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm
Mangalore Job Fraud, KCOCA, Police: ಫಾರಿನ್ ಉದ...
12-07-25 11:59 am
Robbery, Gold Workshop in Kalaburagi: ಕಲಬುರಗಿ...
11-07-25 10:10 pm