ಬ್ರೇಕಿಂಗ್ ನ್ಯೂಸ್
19-10-20 01:23 pm Headline Karnataka News Network ದೇಶ - ವಿದೇಶ
ಲಕ್ನೋ, ಅಕ್ಟೋಬರ್ 19 : ಪ್ರತಿದಿನ ಮಹಿಳೆಯರ ಮೇಲಿನ ಲೈಂಗಿಕ ಪ್ರಕರಣ ವರದಿಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮಹಿಳಾ ಸುರಕ್ಷತೆ ಕಾಪಾಡುವ ಸಲುವಾಗಿ ಉತ್ತರ ಪ್ರದೇಶ ಸರ್ಕಾರ ವಿಶೇಷ ಪೊಲೀಸ್ ಘಟಕವನ್ನು ರಚಿಸಿದೆ. ದಿನದ 24 ಗಂಟೆಯೂ ಕೆಲಸ ಮಾಡುವ ಈ ಗಸ್ತು ಪಡೆಗೆ 'ಪಿಂಕ್ ಪ್ಯಾಟ್ರೋಲ್' ಎಂದು ಹೆಸರಿಟ್ಟಿದ್ದಾರೆ. ಮಿಶನ್ ಶಕ್ತಿ ಅಭಿಯಾನದ ಭಾಗವಾಗಿ ನವರಾತ್ರಿಯ ಆರಂಭದಂದು ಈ ಪಡೆಗೆ ಚಾಲನೆ ದೊರಕಿದೆ. ಕಠಿಣ ತರಬೇತಿ ಪಡೆದ 250 ಮಹಿಳಾ ಪೊಲೀಸರನ್ನು ಈ ಕೆಲಸಕ್ಕೆ ನಿಯೋಜಿಸಲಾಗಿದೆ.
ಉತ್ತರ ಪ್ರದೇಶದ ಕಾನ್ಪುರ, ಆಗ್ರಾ, ಗೋರಖ್ಪುರ, ವಾರಣಾಸಿ, ಪ್ರಯಾಗ್ರಾಜ್, ಮೀರತ್, ನೋಯಿಡಾ, ಘಾಜಿಯಾಬಾದ್ ಹಾಗೂ ಮೊರಾದಾಬಾದ್ನಲ್ಲಿ ಈ ಪಿಂಕ್ ಪ್ಯಾಟ್ರೋಲ್ ಪಡೆಗಳನ್ನು ಸ್ಥಾಪಿಸುವ ಉದ್ದೇಶವನ್ನು ಯೋಗಿ ಆದಿತ್ಯನಾಥ್ ಸರ್ಕಾರ ಹೊಂದಿದೆ.

ರಾಜ್ಯದಲ್ಲಿ ಸುಮಾರು 100 ಸ್ಕೂಟಿ ಮತ್ತು 10 ಎಸ್ಯುವಿಗಳನ್ನು ಸೇವೆಗೆ ತರಲಾಗಿದ್ದು, ಮಹಿಳೆಯರ ಮೇಲಿನ ಕಿರುಕುಳ ಮತ್ತು ಅಪರಾಧ ಪ್ರಕರಣಗಳ ಬಗ್ಗೆ ತಕ್ಷಣ ಕ್ರಮ ಕೈಗೊಳ್ಳಲು 'ಪಿಂಕ್- ಪೆಟ್ರೋಲ್' ಅನ್ನು ವಿನ್ಯಾಸಗೊಳಿಸಲಾಗಿದೆ. ಸೇಫ್ ಸಿಟಿ ಯೋಜನೆಯಡಿ ಲಕ್ನೋ ಪೊಲೀಸರು ಹಾಟ್ಸ್ಪಾಟ್ಗಳಾಗಿ ಗುರುತಿಸಿರುವ ಸ್ಥಳಗಳಲ್ಲಿ 'ಪಿಂಕ್ ಪೆಟ್ರೋಲ್' ಕಾರ್ಯ ನಿರ್ವಹಿಸಲಿದೆ.
ಆರಂಭದಲ್ಲಿ ಬಾಲಕಿಯರ ಕಾಲೇಜುಗಳು, ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಸಂಚರಿಸುವ ಸ್ಥಳಗಳನ್ನು ಹಾಗೂ ಕಿರುಕುಳ ಪ್ರಕರಣಗಳು ಹೆಚ್ಚಾಗಿ ನಡೆಯುವ ಸ್ಥಳಗಳಲ್ಲಿ ಈ ಗಸ್ತು ಪಡೆಯನ್ನು ನೇಮಕ ಮಾಡಲಾಗುತ್ತದೆ.
Launching the Mission Shakti to battle crimes against women, the state of Uttar Pradesh has introduced 'Pink Patrol' which comprises of women patrolling officers in the state capital, Lucknow. This new project, which marks the auspicious festival of Navratri, is aimed at strengthening the protection and safety of women in Uttar Pradesh.
30-05-26 06:45 pm
HK News Staffer
ಕೆಪಿಸಿಸಿ ಅಧ್ಯಕ್ಷ ಗಾದಿಗೆ ಸರ್ಪ್ರೈಸ್ ಟ್ವಿಸ್ಟ್ ;...
30-05-26 01:14 pm
ಡಿಕೆಶಿ ಪಟ್ಟಾಭಿಷೇಕಕ್ಕೆ ಕ್ಷಣಗಣನೆ ! ವಿಧಾನಸೌಧ ಮೆಟ...
29-05-26 10:41 pm
ಒಬ್ಬರಿಗೆ ಒಂದೇ ಹುದ್ದೆ ; ಕೆಪಿಸಿಸಿ ಅಧ್ಯಕ್ಷ ಹುದ್ದ...
29-05-26 04:30 pm
ಸಿದ್ದರಾಮಯ್ಯ ರಾಜೀನಾಮೆಗೆ ರಾಜ್ಯಪಾಲರಿಂದ ಅಧಿಕೃತ ಮು...
29-05-26 10:29 am
29-05-26 06:17 pm
HK News Staffer
ಟಿಎಂಸಿಯಲ್ಲಿ ಬಿರುಕು ; 50 ಶಾಸಕರು, ಸಂಸದರು ಬಿಜೆಪಿ...
27-05-26 09:17 pm
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
31-05-26 03:40 pm
HK News Staffer
ತಣ್ಣೀರುಬಾವಿ ಇಕೋ ಬೀಚ್ನಲ್ಲಿ ರಾಷ್ಟ್ರ ಮಟ್ಟದ ಸರ್ಫ...
30-05-26 09:52 pm
Mangalore News, Traffic: ಹೆದ್ದಾರಿ ಅಪಘಾತ ತಡೆಗೆ...
30-05-26 08:06 pm
Master Travels Bus, Mangalore: ಕಾವೂರಿನಲ್ಲಿ ಬಸ...
30-05-26 02:10 pm
ಹಿಂದೆ ವೀರೇಂದ್ರ ಪಾಟೀಲ್ ಗೆ ಆದ ಅವಮಾನ ಈಗ ಸಿದ್ದರಾಮ...
28-05-26 02:45 pm
31-05-26 05:06 pm
HK News Staffer
ಸತ್ಯನಾರಾಯಣ ಪೂಜೆ ಮುಗಿಸಿ ನದಿಗೆ ಇಳಿದವರು ಜಲಸಮಾಧಿ...
31-05-26 02:24 pm
ಭೀಮಾತೀರದಲ್ಲಿ ಮತ್ತೆ ರಕ್ತದೋಕುಳಿ! ಅಸ್ತಿ ವಿವಾದಕ್ಕ...
29-05-26 10:21 pm
Expert College Case, Mangalore: ಕೋವಿಡ್ ಲಾಕ್ಡ...
29-05-26 08:30 pm
ಕಾರಿನ ಟೈಯರ್ ಬ್ಲಾಸ್ಟ್ ಆಗಿ ರಸ್ತೆಬದಿ ನಿಂತಿದ್ದ...
29-05-26 03:05 pm