ಬ್ರೇಕಿಂಗ್ ನ್ಯೂಸ್
27-01-23 01:17 pm HK News Desk ದೇಶ - ವಿದೇಶ
ನವದೆಹಲಿ, ಜ.27: ವಿಮಾನ ಪ್ರಯಾಣ ವಿಳಂಬದಿಂದ ಅಸಮಾಧಾನಗೊಂಡ ಯುವಕನೊಬ್ಬ ವಿಮಾನವನ್ನು ಹೈಜಾಕ್ ಮಾಡಿದ್ದಾಗಿ ಟ್ವೀಟ್ ಮಾಡಿ ಆತಂಕ ಮೂಡಿಸಿದ ಘಟನೆ ನಡೆದಿದೆ. ದುಬೈಯಿಂದ ಭಾರತಕ್ಕೆ ತೆರಳುತ್ತಿದ್ದ ಸ್ಪೈಸ್ ಜೆಟ್ ವಿಮಾನವನ್ನು ಹೈಜಾಕ್ ಮಾಡಲಾಗಿದೆ ಎಂದು ಟ್ವಿಟ್ಟರ್ನಲ್ಲಿ ಪೋಸ್ಟ್ ಮಾಡಿ ಬಂಧನಕ್ಕೀಡಾಗಿದ್ದಾನೆ.
ಮೋತಿ ಸಿಂಗ್ ಎಂಬ ವ್ಯಕ್ತಿ ಟ್ವೀಟ್ ಮಾಡಿ ಪಜೀತಿಗೆ ಸಿಲುಕಿರುವ ಪ್ರಯಾಣಿಕ. ಈತ ವಿಮಾನದಲ್ಲಿ ಕುಳಿತು ಟ್ವೀಟ್ ಮಾಡಿದ್ದಲ್ಲದೆ, ವಿಮಾನಯಾನ ಸಚಿವ ಜ್ಯೋತಿರಾದಿತ್ಯ ಸಿಂಧಿಯಾಗೆ ಟ್ಯಾಗ್ ಮಾಡಿದ್ದಾನೆ. ಏರ್ಲೈನ್ಸ್ ಸಿಬ್ಬಂದಿಯೊಂದಿಗೆ ಕೆಲವು ಪ್ರಯಾಣಿಕರು ಜಗಳವಾಡುತ್ತಿರುವ ವಿಡಿಯೋವನ್ನೂ ರಾಥೋಡ್ ಫೋಸ್ಟ್ ಮಾಡಿದ್ದ.

ಜನರು ಆತಂಕಗೊಂಡು ಫೋನ್ ಮಾಡುತ್ತಿದ್ದಂತೆ ತಪ್ಪಿನ ಅರಿವಾಗಿದ್ದು ಟ್ವೀಟರ್ ನಲ್ಲಿಯೆ ತನ್ನ ತಪ್ಪಾಗಿದೆಯೆಂದು ಕ್ಷಮೆ ಯಾಚಿಸಿದ್ದಾನೆ. ವಿಮಾನ ವಿಳಂಬದಿಂದ ಆಕ್ರೋಶಗೊಂಡು ಈ ರೀತಿ ಮಾಡಿದ್ದಾಗಿ ತಿಳಿಸಿದ್ದಾನೆ. ಇದರ ಬೆನ್ನಲ್ಲೇ ಪೊಲೀಸರು ಮೋತಿ ಸಿಂಗ್ ನನ್ನು ಬಂಧಿಸಿದ್ದಾರೆ.
The Delhi Police has arrested a 29-year-old male passenger for falsely tweeting “flight hijack" at Indira Gandhi International Airport. Moti Singh Rathore, a native of Rajasthan’s Nagaur, arrived at the IGI airport on January 25 by a Dubai-Jaipur SpiceJet SG 58 flight after it got diverted to the national capital due to bad weather conditions. The police said the flight landed at 09:45 am at the Delhi airport and was given all clearance to depart at 13:40 pm. In the meantime, the passenger allegedly tweeted “flight highjack".
07-11-25 09:59 pm
HK News Desk
ಖಾಸಗಿ ಸಂಸ್ಥೆಗೆ ಸಾರ್ವಜನಿಕ ಸ್ಥಳದಲ್ಲಿ ನಿರ್ಬಂಧ ;...
06-11-25 07:34 pm
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
07-11-25 05:21 pm
HK News Desk
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
07-11-25 10:58 pm
Mangalore Correspondent
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
70 ಅನಾಥ ಶವಗಳ ಬಗ್ಗೆ ಪ್ರತ್ಯೇಕ ಎಫ್ಐಆರ್ ದಾಖಲಿಸಿ ತ...
07-11-25 02:08 pm
07-11-25 11:20 pm
Mangalore Correspondent
ಹಗಲು ಕುರಾನ್ ಬೋಧಕ, ರಾತ್ರಿ ಮನೆಗಳ್ಳ..! ಬೀಗ ಹಾಕಿದ...
07-11-25 08:05 pm
ಕೋಮು ದ್ವೇಷ ; ಸಹಪಾಠಿ ವಿದ್ಯಾರ್ಥಿಗಳ ಮೇಲೆ ಯುವಕರಿಂ...
06-11-25 10:59 pm
ಪ್ರೇಮ ನಿರಾಕರಣೆ ; ಯುವಕನ ಹೆಸರಲ್ಲಿ ಕರ್ನಾಟಕ, ತಮಿಳ...
06-11-25 08:20 pm
ಥಾಯ್ಲೇಂಡ್ ದೇಶದಲ್ಲಿ ಉದ್ಯೋಗಕ್ಕೆ ತೆರಳಿ ಅಲೆದಾಟ ;...
06-11-25 02:08 pm